Home Posts tagged #sunil kumar (Page 2)

ಎಲೆಕ್ಟ್ರಿಕ್  ರಿಚಾರ್ಜ್ ಸೆಂಟರ್ ತೆರೆಯಲು ಆದ್ಯತೆ- ಸಚಿವ ಸುನೀಲ್‍ಕುಮಾರ್

ಬೆಂಗಳೂರು: ಈಗ ಹೆಚ್ಚು ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣ ಎಲೆಕ್ಟ್ರಿಕ್ ರಿಚಾರ್ಜ್ ಸೆಂಟರ್‍ಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಶ್ರೀ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು

ವಿದ್ಯುತ್ ಬಿಲ್ ನಲ್ಲಿ ಅಕ್ರಮ, ಮೂವರ ಅಮಾನತು: ಸಚಿವ ಸುನಿಲ್ ಕುಮಾರ್

ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ ,ಈ ಮೂವರು ಅಮಾನತಿ ಗೊಳಗಾದ ಸಿಬ್ಬಂದಿ ಯಾಗಿದ್ದಾರೆ. ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ

ನನಗೆ ಹಾರ – ತುರಾಯಿ ಬೇಡ, ಪುಸ್ತಕ ಕೊಡಿ : ಸಚಿವ ವಿ.ಸುನೀಲ್ ಕುಮಾರ್ ಹೇಳಿಕೆ

ಅಭಿನಂದಿಸಲು ಹಾರ- ತುರಾಯಿ ಬೇಡ , ಪುಸಕ್ತ ಕೊಡಿ ಎಂಬ ಮನವಿಗೆ ಜನರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ನಗರದ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ , ದೇವರ ದರ್ಶನ ಪಡೆದ ಬಳಿಕ ಬಳಿಕ ಸುದ್ಧಿಗಾರದೊಂದಿಗೆ ಮಾತನಾಡಿದ್ರು. ಈಗಾಗಲೇ ಸಾವಿರಾರು ಪುಸ್ತಕಗಳು ನನ್ನ ಬಳಿ ಬಂದಿದೆ. ಕಾರ್ಕಳದ ಗ್ರಂಥಾಲಯಕ್ಕೆ ಪುಸ್ತಕಗಳನ್ನ ಕೊಡುತ್ತೇನೆ . ಜೊತೆಗೆ ಗ್ರಾಮ ಪಂಚಾಯತ್ ಗಳಿಗೆ

ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ : ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ

ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಇಂದು ಸಂಜೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ

ಕರಾವಳಿಯ ಮೂವರಿಗೆ ಸಚಿವ ಸ್ಥಾನ

ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ29 ಶಾಸಕರು ಸೇರ್ಪಡೆಗೊಂಡಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಗೋವಿಂದ ಕಾರಜೋಳ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಎಸ್. ಅಂಗಾರ, ಜೆ.ಸಿ.ಮಾಧುಸ್ವಾಮಿ, ಅರಗಜ್ಞಾನೇಂದ್ರ, ಡಾ. ಅಶ್ವಥ ನಾರಾಯಣ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಕೋಟಾ