Home Posts tagged #sunilkumar

ಈ ಬಾರಿಯ ಚುನಾವಣೆ ನಮಗೆ ಪಾಠ ಕಲಿಸಿದೆ : ಮಾಜಿ ಸಚಿವ ಸುನಿಲ್ ಕುಮಾರ್

ಕಾರ್ಕಳ, ಸಜ್ಜನಿಕೆಗೆ ಬೆಲೆಕೊಟ್ಟವರು ನಾವು ಅಭಿವೃದ್ಧಿ ಮಾಡಿ ಎಲ್ಲವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವೆಂದು ಎಂದು ಕೊಂಡೆವು. ಆದರೆ ಅದು ಒಳ್ಳೇದಲ್ಲ ಎನ್ನುವುದು ಚುನಾವಣೆ ನಮಗೆ ಪಾಠ ಕಲಿಸಿದೆ ಎಂದು ಮಾಜಿ ಸಚಿವ ವಿ ಸುನಿಲ್ ಕುಮಾರ್ ಹೇಳಿದರು. ಬಿಜೆಪಿ ಕಾರ್ಕಳ ವತಿಯಿಂದ ನಗರದ ಬಂಡಿ ಮಠದಲ್ಲಿ ನಡೆದ ಕ್ಷೇತ್ರ ಮತದಾರರಿಗೆ ವಂದನೆ ಹಾಗೂ ಕಾರ್ಯಕರ್ತರಿಗೆ

ಕೇರಳ ರಾಜ್ಯ ಕಬ್ಬಡಿ ತಂಡದ ಮಾಜಿ ನಾಯಕ ಸುನಿಲ್ ಕುಮಾರ್ ನಿಧನ

ಉಳ್ಳಾಲ: ಕೇರಳ ರಾಜ್ಯ ಅಮೆಚೂರು ಕಬ್ಬಡ್ಡಿ ತಂಡದ ಮಾಜಿ ನಾಯಕ ಹಾಗೂ ರಾಷ್ಟ್ರೀಯ ತಂಡದ ಮಾಜಿ ಕಬ್ಬಡ್ಡಿ ಪಟು ಮಂಜೇಶ್ವರ ನಿವಾಸಿ ಸುನಿಲ್ ಕುಮಾರ್ (53) ಇಂದು ಸ್ವಗೃಹದಲ್ಲಿ ನಿಧನಹೊಂದಿದರು.ಅತೀವ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಇವರು , ಗ್ಯಾಂಗ್ರೀನ್ ಗೆ ಒಳಗಾಗಿ ಹಲವು ತಿಂಗಳಿನಿಂದ ಅಸೌಖ್ಯಕ್ಕೊಳಗಾಗಿದ್ದರು. ಕೇರಳದಲ್ಲಿ ಹಿಂದೆ ಇದ್ದಂತಹ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಆನಂತರ ಉದ್ಯಮ ನಡೆಸುತ್ತಿದ್ದರು. ಕಬ್ಬಡ್ಡಿ ಕೇರಳ ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನಿಲುವು ಅವೈಜ್ಞಾನಿಕ, ಖಂಡನೀಯ : ಹೋರಾಟ ಸಮಿತಿ

ಇದೀಗ ಮುಚ್ಚಲಾಗಿರುವ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕವನ್ನು ಹೆಜಮಾಡಿ ನವಯುಗ್ ಟೋಲ್ ಪ್ಲಾಜಾದಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದೇಶದ ಕುರಿತು ಉಡುಪಿ ಜಿಲ್ಲಾಡಳಿತ ನಡೆಸಿದ ಸಭೆಯ ತೀರ್ಮಾನದ ಕುರಿತಂತೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರು ನೀಡಿರುವ ಮಾಹಿತಿ ಕುರಿತು ಹೋರಾಟ ಸಮಿತಿ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸುತ್ತದೆ. ಹೆಜಮಾಡಿ ಟೋಲ್ ಗೇಟ್ ನಲ್ಲಿ ಉಡುಪಿ ನೊಂದಾವಣೆಯ ಕೆ ಎ 20 ವಾಹನಗಳಿಗೆ ಮಾತ್ರ ಸುರತ್ಕಲ್ ಟೋಲ್ ಸುಂಕದಿಂದ ಪೂರ್ಣ

ಮುಂದಿನ ಚುನಾವಣೆಗೆ ಕಾರ್ಕಳದಿಂದಲೇ ಸ್ಪರ್ಧೆ, ಸಚಿವ ವಿ ಸುನಿಲ್ ಕುಮಾರ್ ಹೇಳಿಕೆ

ಕಾರ್ಕಳ: ನಾನು ಮುಂದಿನ ಚುನಾವಣೆಗೆ ಕಾರ್ಕಳದಿಂದಲೆ ಸ್ಪರ್ಧಿಸುತಿದ್ದೆನೆ. ಕಾರ್ಕಳ ವಿಧಾನಸಭಾ ಕ್ಷೇತ್ರ ನನ್ನ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ. ಬೇರೆ ಕ್ಷೇತ್ರಕ್ಕೆ ಓಡಿಹೋಗಲ್ಲ ಎಂದು ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳ ಬಿಜೆಪಿ ಕಾರ್ಕಳ ವತಿಯಿಂದ ಮಂಜುನಾಥ್ ಪೈ ಸಭಾ ಭವನದಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಬಿಜೆಪಿಯ ಸರಕಾರದ ಸಾಧನೆಯನ್ನು ಬೂತ್ ಮಟ್ಟದ ಕಾರ್ಯಕರ್ತರು ಮನೆಮನೆಗೆ ತಲುಪಿಸುವಲ್ಲಿ

ಸಮಾಜದಲ್ಲಿ ಭೀತಿ ಮೂಡಿಸುವ ಚಟುವಟಿಕೆ ಮಟ್ಟ ಹಾಕುತ್ತೇವೆ -ಸಚಿವ ಸುನೀಲ್ ಕುಮಾರ್

ಸಮಾಜದಲ್ಲಿ ಭೀತಿ ಮೂಡಿಸುವ ಎಲ್ಲಾ ಚಟುವಟಿಕೆಗಳನ್ನು ಮಟ್ಟ ಹಾಕುತ್ತೇವೆ. ಆಗಿರುವ ಘಟನೆಗಳ ನೋಡಿದರೆ ಅವರ ಉದ್ದೇಶ ಸ್ಪಷ್ಟವಾಗಿದೆ ಎಂದು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಕುಕ್ಕರ್ ಬಾಂಬ್ ಸ್ಪೋಟಗೊಂಡ ನಾಗುರಿ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು. ಹಿಂದು ಸಮಾಜವನ್ನು ಗುರಿಯಾಗಿಸಲಾಗಿದೆ. ಅವರ ಷಡ್ಯಂತ್ರವನ್ನು ಮಟ್ಟ ಹಾಕುತ್ತೇವೆ. ಎನ್‍ಐಎಗೆ ಶೀಘ್ರವಾಗಿ ಪ್ರಕರಣ ಹಸ್ತಾಂತರ ಆಗಲಿದ್ದು, ಇಡೀ ಪ್ರಕರಣದ ಆಳ ಅಗಲ

ದೈವನರ್ತಕರಿಗೆ ಸರ್ಕಾರದಿಂದ ಮಾಸಾಶನ

‘ಕರ್ನಾಟಕ ಸಂಸ್ಕೃತಿ,ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನಿಸಿ,60 ವರ್ಷ ತುಂಬಿದ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಹೆಯಾನ 2 ಸಾವಿರ ಮಾಸಾಶನ ನೀಡಲು ನಿರ್ಧರಿಸಲಾಗಿದೆ” ಎಂದು ಕನ್ನಡ & ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಘೋಷಣೆ ಮಾಡಿದ್ದಾರೆ.

ಪ್ರಾಧಿಕಾರ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಕ್ರಮ – ಸಚಿವ ಸುನಿಲ್ ಕುಮಾರ್

ಬೆಂಗಳೂರು :ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಬಲವರ್ಧನೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ,ಜೊತೆಗೆ ಅವು ಹೊಸ ದೃಷ್ಟಿಕೋನದಿಂದ ಕಾರ್ಯಕ್ರಮ ರೂಪಿಸಿ ಜಾರಿಗೆ ತರುವ ಮೂಲಕ ಸಂಸ್ಕೃತಿ ಕಟ್ಟುವ ಕೆಲಸಕ್ಕೆ ತೊಡಗಲು ಬೇಕಾದ ಎಲ್ಲಾ ಸಹಕಾರ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಕನ್ನಡ ಮತ್ತು

ಸಚಿವ ಸುನೀಲ್ ಕುಮಾರ್ ಅವರನ್ನು ಆಭಿನಂದಿಸಿದ ಕೆಎಂಎಫ್‌ನ ಅಧ್ಯಕ್ಷ ರವಿರಾಜ್ ಹೆಗ್ಡೆ

ರಾಜ್ಯದ ನೂತನ ಸಚಿವರಾಗಿ ಆಯ್ಕೆಗೊಂಡಿರುವ ಕಾರ್ಕಳ ಕ್ಷೇತ್ರದ ವಿ.ಸುನೀಲ್ ಕುಮಾರ್ ರವರನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆರವರು ಹೂಗುಚ್ಛ ನೀಡಿ ಅಭಿನಂದಿಸಿದರು. ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು.