ದೇರೆಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯ ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ತೀರಾ ವಿಳಂಬವಾಗಿದ್ದು ,ಅದನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ದಲಿತ ಹಕ್ಕುಗಳ ಸಮಿತಿ( DHS ) ಯ ಮಂಗಳೂರು ನಗರ ಸಮಿತಿಯು ಮನಪಾದ ಆಯುಕ್ತರು ಹಾಗೂ ಮೇಯರ್ ರವರಿಗೆ ಮನವಿ ಅರ್ಪಿಸುವ ಮೂಲಕ ಒತ್ತಾಯಿಸಿದೆ. ಉರ್ವಸ್ಟೋರ್ ಸುಂಕದಕಟ್ಟೆ ಪ್ರದೇಶದ ನಿವಾಸಿ ಪದ್ಮ ಎಂಬ
ಉರ್ವಸ್ಟೋರ್ ಸುಂಕದಕಟ್ಟೆಯ ನಾಗರಿಕರು ಕುಡಿಯುವ ನೀರಿನ ಸಮಸ್ಯೆಯನ್ನು ಧೀರ್ಘ ಕಾಲದಿಂದ ಅನುಭವಿಸುತ್ತಿದ್ದು, ಅದನ್ನು ಪರಿಹರಿಸಬೇಕಾದ ಸ್ಥಳೀಯ ಕಾರ್ಪೊರೇಟರ್ ತನ್ನ ಜವಾಬ್ದಾರಿಯನ್ನು ಮರೆತು ನಾಗರಿಕರ ಮೇಲೆಯೇ ಎಗರಾಡಿ ಅಸಂಬದ್ಧ ಮಾತುಗಳನ್ನಾಡಿದ್ದು,ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ನಾಗರಿಕರು DYFI ನೇತೃತ್ವದಲ್ಲಿ ಮನಪಾ ಮೇಯರ್ ಆಯುಕ್ತರಿಗೆ ಮನವಿ ಸಲ್ಲಿಸಿದರು. ಉರ್ವಸ್ಟೋರ್ ಸುಂಕದಕಟ್ಟೆ ಪ್ರದೇಶದಲ್ಲಿ ತಲೆದೋರಿದ ಕುಡಿಯುವ ನೀರಿನ ಸಮಸ್ಯೆ
ಸುಂಕದಕಟ್ಟೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡ ಅವರು ಅಪಾರ ಸಂಖ್ಯೆಯ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳಿಗೆ ಶಕ್ತಿ ತುಂಬಿದರು.. ಹೆಚ್.ಡಿ.ದೇವೇಗೌಡರು ಸುಂಕದಕಟ್ಟೆ ಬಜಪೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಜೊತೆಗೆ ಮಂಗಳೂರು ಉತ್ತರ ಅಭ್ಯರ್ಥಿ ಮೊಯ್ದೀನ್ ಭಾವ ಮತ್ತು ಮಂಗಳೂರು ಕೇಂದ್ರ ಅಭ್ಯರ್ಥಿ ಸುಮತಿ ಹೆಗ್ಡೆ, ಗಣೇಶ್ ಉಡುಪ, ಫರಾಕ್ ಅಬ್ದುಲ್ಲಾ ಸೇರಿದಂತೆ ಹಲವರು
ತುಳುನಾಡಿನಲ್ಲಿ ಆಷಾಢ ಮಾಸದಲ್ಲಿ ಆಟಿ ಕಳೆಂಜ ವೇಷ ಹಾಕುವ ಸಂಪ್ರದಾಯ ಈಗಲೂ ರೂಢಿಯಲ್ಲಿದೆ. ಆಟಿ ಕಳೆಂಜದ ವೇಷ ಹಾಕಿ ಮನೆ ಮನೆಗೆ ಹೋಗುವುದರಿಂದ ಮನೆಯನ್ನು ಸೇರಿಕೊಂಡಿರುವ ಮಾರಿ ಓಡಿ ಹೋಗುತ್ತದೆ ಎಂಬ ನಂಬಿಕೆ ಇದೆ. ಇಂತಹದೊಂದು ಸಾಂಪ್ರದಾಯಿಕ ಪದ್ಧತಿ ಮಂಗಳೂರಿನ ಸುಂಕದಕಟ್ಟೆಯ ಪರಿಸರದಲ್ಲಿ ರಾಮಸೇನಾ ನೇತೃತ್ವದಲ್ಲಿ ನಡೆಯಿತು. ತುಳುನಾಡು ಹಲವಾರು ಜನಪದ ಆಚರಣೆಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಅಂತಹ ಆಚರಣೆಗಳಲ್ಲಿ ಆಟಿ ಕಳೆಂಜವೂ ಒಂದು. ಆಷಾಢ ಮಾಸದಲ್ಲಿ