Home Posts tagged #supreme court

ಪ್ರಧಾನಿ ಮತ್ತು ರಾಹುಲ್‍ರಿಗೆ ಬಹಿರಂಗ ಚರ್ಚೆಗೆ ಕರೆ

ಸುಪ್ರೀಂ ಕೋರ್ಟಿನ ಮಾಜೀ ನ್ಯಾಯಾಧೀಶರಾದ ಮದನ್ ಲೋಕೂರ್, ದಿಲ್ಲಿ ಹೈಕೋರ್ಟಿನ ನಿವೃತ್ತ ಜಸ್ಟಿಸ್ ಎ. ವಿ. ಶಾ ಮತ್ತು ದ ಹಿಂದೂ ಪತ್ರಿಕೆಯ ಹಿಂದಿನ ಸಂಪಾದಕರಾದ ಎನ್. ರಾಮ್ ಅವರುಗಳು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ. ರಾಜಕೀಯ ವೇದಿಕೆಯ ಬದಲು ಜನತಾ ವೇದಿಕೆಯಲ್ಲಿ ಜನಪರ ಕಾರ್ಯಕ್ರಮಗಳನ್ನು ಕುರಿತು ಈ ಚರ್ಚೆ

ಸುಪ್ರೀಂ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ಹೊರಟ ವಿಚಾರ : ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್‍ನಿಂದ ಖಂಡನೆ

ಸುಪ್ರೀಂಕೋರ್ಟ್ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ಹೊರಟಿರುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ಆತುರದಿಂದ ಸಲಿಂಗ ವಿವಾಹಕ್ಕೆ ಪ್ರಾತಿನಿದ್ಯ ಕೊಡಲು ಯೋಚಿಸಿರುವುದು ಇಡೀ ನಾಗರೀಕ ಸಮಾಜಕ್ಕೆ ನೋವಾಗಿದೆ ಎಂದು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದರು. ಭಾರತದಲ್ಲಿ ವಿವಾಹಕ್ಕೆ ಶ್ರೇಷ್ಠ ಪ್ರಾಮುಖ್ಯತೆಯನ್ನು ಹೊಂದಿದ್ದು, ಕೌಟುಂಬಿಕ ಸಮಾಜವನ್ನು ನಿರ್ಮಿಸುವುದರದಲ್ಲಿ