Home Posts tagged #surathkal (Page 7)

ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರಿಡುವ ಬಗ್ಗೆ ಪ್ರಸ್ತಾಪ :ಗದ್ದಲದ ಗೂಡಾದ ಪಾಲಿಕೆ ಸಭೆ

ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರು ಇಡುವ ಬಗ್ಗೆ ಬಿಜೆಪಿ ಸದಸ್ಯರು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದು ಇದರಿಂದಾಗಿ ಸಭೆಯಲ್ಲಿ ಗದ್ದಲ ಉಂಟಾಗಿ ಕೆಲ ಕಾಲ ಸಭೆ ಮುಂದೂಡಿಕೆಯಾದ ಘಟನೆ ನಡೆಯಿತು. ಪಾಲಿಕೆಯ ಸಭೆ ಸಾಮಾನ್ಯ ಸಭೆಯಲ್ಲಿ ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರು ಇಡಬೇಕೆಂದು ಪ್ರಸ್ತಾಪ ಮಾಡಿದ್ದರು.

ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಮತ್ತೆ ಹೋರಾಟ : ಸಮಾನ ಮನಸ್ಕ ಸಂಘಟನೆಗಳಿಂದ ಹಗಲು-ರಾತ್ರಿ ಧರಣಿ

ಸುರತ್ಕಲ್ ಟೋಲ್ ಗೇಟ್ ಅಕ್ರಮವಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನಮನಸ್ಕ ಸಂಘಟನೆಗಳು ನಡೆಸಲುದ್ದೇಶಿಸಿರುವ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಧರಣಿ ಇಂದು ಆರಂಭಗೊಂಡಿದೆ. ಟೋಲ್ ಗೇಟ್ ಪರಿಸರದಲ್ಲಿ ಧರಣಿ ಕುಳಿತಿರುವ ಹೋರಾಟಗಾರರು, ಭರವಸೆಗಳು ಬೇಡ, ಟೋಲ್ ನಿಲ್ಲಿಸಿ ಎಂದು ಒತ್ತಾಯಿಸುತ್ತಿದ್ದರಲ್ಲದೆ, ಅಕ್ರಮ ಟೋಲ್ ಗೇಟ್ ತೆರವು ಆಗುವವರೆಗೆ ಅನಿರ್ದಿಷ್ಟಾವಧಿ ಮುಂದುವರಿಯಲಿದೆ ಎಂದು

ಸುರತ್ಕಲ್: ಇಂದಿನಿಂದ ನವೆಂಬರ್ 3 ರವರೆಗೆ ಟೋಲ್ ಗೇಟ್ ಸುತ್ತ 144 ಸೆಕ್ಷನ್ ಜಾರಿ: ಕಮಿಷನರ್

ಮಂಗಳೂರು: ಇಂದಿನಿಂದ ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ದಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಂದು ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ದೀಪಾವಳಿ ಆಚರಣೆ

ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಭವನದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.ಮಹಿಳಾ ವೇದಿಕೆಯಿಂದ ಆಯೋಜಿಸಲಾದ ತುಡರ್ ಪರ್ಬ ದಲ್ಲಿ ಹಣತೆ ಬೆಳಗಿಸಿ ದೀಪಾವಳಿ ಹಬ್ಬ ಆಚರಿಸಿದರು. ಆಧುನಿಕ ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಯುವ ಜನಾಂಗ ಭಾರತೀಯ ಅತ್ಯುನ್ನತ ಸಂಸ್ಕೃತಿಯನ್ನು ಮರೆತು ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆಗೆ ಒಳಗಾಗುತ್ತಿರುವುದರಿಂದ ವಿಶೇಷವಾಗಿ ಮಹಿಳಾ ಸಂಘಟನೆಗಳು ಇಂತಹ ಹಬ್ಬಗಳ ಆಚರಣೆಗಳನ್ನು ಹಮ್ಮಿ

ಸುರತ್ಕಲ್‌ :ಸುರತ್ಕಲ್‌ನಲ್ಲಿ ದೀಪಾವಳಿ ಸಂಭ್ರಮ

ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಇದರ ಆಶ್ರಯದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ದೀಪಾವಳಿ ಸಂಭ್ರಮ ವಿಜೃಂಭಣೆಯಿAದ ನಡೆಯಿತು. ಸುರತ್ಕಲ್ ಜಂಕ್ಷನ್‌ನಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಓಂಕಾರ ಧ್ವಜ ಯಾತ್ರೆ ನಡೆಯಿತು. ಕರ್ನಾಟಕ ಸೇವಾ ವೃಂದವಾಗಿ ಸುರತ್ಕಲ್ ಆರೋಗ್ಯ ಕೇಂದ್ರದಿoದ ಮಹಾಲಿಂಗೇಶ್ವರ ಶಾಲೆಯ ಮುಂಭಾಗದಿAದ ರಾಷ್ಟಿçÃಯ ಹೆದ್ದಾರಿಯಾಗಿ ಸುರತ್ಕಲ್ ಜಂಕ್ಷನ್ ವರೆಗೆ ಓಂಕಾರ ಧ್ವಜ ಯಾತ್ರೆ ನಡೆಯಿತು. ಇನ್ನು ಇದೇ

ಪ್ರತಿಭಾ ಕುಳಾಯಿ ವಿರುದ್ದ ಅಶ್ಲೀಲ ಬರಹ ಪೋಸ್ಟ್ ಹಾಕಿದವರು ವಿರುದ್ದ ಕ್ರಮ ಕೈಗೊಳ್ಳುತ್ತೇವೆ : ಕಮೀಷನರ್

ಮಂಗಳೂರು; ಸಾಮಾಜಿಕಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಾಕಾರಿ ಹಾಗೂ ಅಶ್ಲೀಲವಾಗಿ ಪೆÇೀಸ್ಟ್ ಹಾಕಿದ ಆರೋಪಿಗಳನ್ನು ಶೀಘ್ರವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸತ್ತೇವೆ ಎಂದುಮಿಷನರ್ ಶಶಿಕುಮಾರ್ ತಿಳಿಸೊದ್ದಾರೆ. ಸುರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಹೋರಾಟ ಎರಡು ಮೂರಿ ದಿನದ ಹಿಂದೆ ನಡೆದಿತ್ತು, ಈ ವೇಳೆ ಮಹಿಳಾ ಹೋರಾಟಗಾರರ ಪೋಟೋಗೆ ಅಶ್ಲೀಲವಾಗಿ ಬರಹ, ಪೋಸ್ಟ್ ಬಗ್ಗೆ ದೂರುದಾಖಲಾಗಿದೆ. ಇದರಿಂದ ಅವರ ಗೌರವಕ್ಕೆ ಧಕ್ಕೆ ಬರುವುದು,ಸಾಮಾಜಿಕ

ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಸ್ಪೂರ್ತಿಯನ್ನು ತುಂಬುತ್ತದೆ : ಪ್ರತಿಭಾ ಕುಳಾಯಿ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,ಅದಕ್ಕೆ ಹೆದರುವ ಹೆಣ್ಣು ಮಗಳು ಅಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಮಂಗಳೂರಿನ ಮಹಾಜನಗಳೇ ನೀವು ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಇನ್ನಷ್ಟು ನಿಮ್ಮ ಪರವಾಗಿ ನಿಲ್ಲಲು ಮತ್ತು ಸಾಮಾಜಿಕ ಹೋರಾಟಗಳಲ್ಲಿ

ವಿಶ್ವ ತುಳು ಲಿಪಿ ದಿನದ ಅಂಗವಾಗಿ ತುಳು ದಿಬ್ಬಣ ಕಾರ್ಯಕ್ರಮ

ವಿಶ್ವ ತುಳು ಲಿಪಿ ದಿನದ ಅಂಗವಾಗಿ ನಗರದ ಸುರತ್ಕಲ್ ನ ಗೋವಿಂದದಾಸ್ ಕಾಲೇಜು ಮುಂಭಾಗದಲ್ಲಿ ‘ತುಳು ದಿಬ್ಬಣ’ ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಮಾತನಾಡಿ, ಇಂದು ನಾವು ಮಲಯಾಳಂಗೆ ತುಳುಲಿಪಿಯನ್ನು ಮಾರುವ ಕಾಲ ಬಂದಿದೆ. ಆದರೆ, ಮಲಯಾಳಂಗೆ ಲಿಪಿಯನ್ನು ನೀಡಿರುವ ಭಾಷೆ ತುಳು ಎಂದು ಹೇಳಲು ನಮಗೆ ಹೆಮ್ಮೆಯಾಗುತ್ತದೆ ಎಂದು ಹೇಳಿದರು.

ಮೂಡುಬಿದಿರೆ : ಸುರತ್ಕಲ್ ಟೋಲ್‍ಗೇಟ್ ತೆರವಿಗೆ ಆಗ್ರಹ,ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಮೂಡುಬಿದಿರೆ : ಅನಧಿಕೃತ ಮತ್ತು ಅವೈಜ್ಞಾನಿಕ ರೀತಿಯಲ್ಲಿ ಕಾರ್ಯಚರಿಸುತ್ತಿರುವ ಸುರತ್ಕಲ್ ಟೋಲ್ಗೇಟನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂಡುಬಿದಿರೆಯ ಬ್ಲಾಕ್ ಕಾಂಗ್ರೆಸ್, ಸಿಪಿಐಎಂ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಸುರತ್ಕಲ್ ಟೋಲ್ ಎಂದರೆ ರೌಡಿಗಳನ್ನು ಸಾಕುವಂತಹ ವ್ಯವಸ್ಥೆಯಾಗಿದೆ. 400 ಕೋಟಿ ರೂಪಾಯಿ ಸಂಗ್ರಹಿಸಿ ಇಡೀ

ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆಗೆ ಕಾರ್ಮಿಕರ ಬೆಂಬಲ ಘೋಷಣೆ

ದೇಶದ ಪ್ರಧಾನ ಕಾರ್ಮಿಕ ಸಂಘಟನೆ CITU ದ ಕ ಜಿಲ್ಲಾ ಸಮ್ಮೇಳನ ಇಂದು ಮಂಗಳೂರಿನ AKG ಭವನದಲ್ಲಿ ನಡೆಯಿತು. ಅಕ್ಟೋಬರ್ 18 ರಂದು ನಡೆಯುವ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಯನ್ನು ಬೆಂಬಲಿಸಲು ರಾಜ್ಯಾಧ್ಯಕ್ಷೆ ವರಲಕ್ಷ್ಮಿಯವರ ಉಪಸ್ಥಿತಿಯಲ್ಲಿ ಸಮ್ಮೇಳನದಲ್ಲಿ ನಿರ್ಣಯವನ್ನು ಕೈಗೊಳ್ಳಲಾಯಿತು.