Home Posts tagged #surathkal (Page 8)

ಸುರತ್ಕಲ್ ಟೋಲ್ ಗೇಟ್ ರದ್ದು ಬದಲು ವಿಲೀನ! ಹೆದ್ದಾರಿ ಪ್ರಾಧಿಕಾರದ ನಾಟಕೀಯ ಆದೇಶ, ಹೆಜಮಾಡಿಯಲ್ಲಿ ಕಟ್ಟಬೇಕು ಡಬಲ್ ಶುಲ್ಕ

ಮಂಗಳೂರು, : ಸುರತ್ಕಲ್ ಟೋಲ್ ಗೇಟ್ ರದ್ದಾಗಬೇಕು ಎಂದು ಹೋರಾಟ ನಡೆಸಿದ್ದ ಜನಸಾಮಾನ್ಯರಿಗೆ ಮತ್ತೆ ಕುತ್ತಿಗೆ ಹಿಡಿಯುವ ರೀತಿಯ ಆದೇಶವನ್ನು ಹೆದ್ದಾರಿ ಪ್ರಾಧಿಕಾರ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನ.11ರಂದು ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು ನಂತೂರಿನಿಂದ ಸುರತ್ಕಲ್ ವರೆಗಿನ ರಸ್ತೆಯ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ

ಮಾತು ಉಳಿಸಲಾಗದ ಸಂಸದ ಅಜ್ಞಾತ ವಾಸಕ್ಕೆ : ಮುನೀರ್ ಕಾಟಿಪಳ್ಳ

ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಈವರೆಗೆ ನೀಡಿದ ಭರವಸೆಗಳು ಯಾವುದೂ ಈಡೇರಿಲ್ಲ. ಒಂದು ರೂಪಾಯಿಗೆ 16 ಡಾಲರ್ ಒದಗಿಸುವ , ಎರಡು ಸಾವಿರಕ್ಕೆ ಒಂದು ಲೋಡು ಮರಳು ಒದಗಿಸುವ, ಜಿಲ್ಲೆಯ ಜನರಿಗೆ ಎಮ್ ಆರ್ ಪಿ ಎಲ್, ಎಸ್ಇಝಡ್ ಮುಂತಾದ ಉದ್ಯಮಗಳಲ್ಲಿ ಕಡ್ಡಾಯ ಉದ್ಯೋಗ ಒದಗಿಸುವ ಮಾತುಗಳಲ್ಲಿ ಒಂದನ್ನೂ ಈಡೇರಿಸಲಾಗದಿದ್ದರು ಯಾವುದೇ ಆತಂಕವಿಲ್ಲದೆ ಜಿಲ್ಲೆಯ ಜನರ ಮುಂದೆ ನಿರ್ಭೀತಿಯಿಂದ ಎದೆಗೊಟ್ಟು ತಿರುಗಾಡುತ್ತಿದ್ದರು. ಇದೇ ಪ್ರಥಮ ಬಾರಿಗೆ ಟೋಲ್ ಗೇಟ್ ವಿರುದ್ಧದ

ಸುರತ್ಕಲ್ ಟೋಲ್ ಗೇಟ್ : 5ನೇ ದಿನಕ್ಕೆ ಕಾಲಿಟ್ಟ ಧರಣಿ

ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಅನಿರ್ಧಿಷ್ಟಾವಧಿ ಧರಣಿಯ 5ನೇ ದಿನಕ್ಕೆ ಕಾಲಿಟ್ಟಿದ್ದು, ಟೋಲ್ ತೆರವು ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿದೆ. ಎರಡು ಜಿಲ್ಲೆಯ ಹಲವು ತಾಲೂಕುಗಳ ವಿವಿಧ ಸಂಘಟನೆಗಳ ಪ್ರಮುಖರು ಇಂದಿನ ಧರಣಿಯಲ್ಲಿ ಬೆಳಗ್ಗಿನಿಂದ ಪಾಲ್ಗೊಂಡಿದ್ದಾರೆ. ಹೋರಾಟ ಸಮಿತಿಗೆ ಇದರಿಂದ ಮತ್ತಷ್ಟು ಹುಮ್ಮಸು ದೊರಕಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಹೇಳಿದರು. ಮತ್ತೊಂದೆಡೆ ಒಂದು ವಾರದಿಂದ

ಬಿಜೆಪಿ ಸಂಸದ, ಶಾಸಕರುಗಳ ಬಣ್ಣ ಟೋಲ್ ಗೇಟ್ ಮುಂಭಾಗ ಕರಗುತ್ತಿದೆ. ವೈ ರಾಘವೇಂದ್ರ ರಾವ್

ಸುರತ್ಕಲ್ ಅಕ್ರಮ ಟೋಲ್ ಗೇಟ್ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಜನವಿರೋಧಿ ಆಡಳಿತದ ಸಂಕೇತವಾಗಿ ರಾರಾಜಿಸುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರ ಒಕ್ಕೊರಲ ಆಗ್ರಹದ ಹೊರತಾಗಿಯೂ ಟೋಲ್ ಕೇಂದ್ರ ಮುಚ್ಚದಿರುವುದರ ಹಿಂದೆ ಭ್ರಷ್ಟಾಚಾರ, ಕಮೀಷನ್, ಖಾಸಗಿ ಕಂಪೆನಿಗಳ ಹಿತಾಸಕ್ತಿಗಳು ಕೆಲಸ ಮಾಡುತ್ತಿರುವುದು, ಬಿಜೆಪಿ ಸರಕಾರ ಅಂತಹ ನೀತಿಗಳ ಪರ ನಿರ್ಲಜ್ಜವಾಗಿ ನಿಂತಿರುವುದು ಇಂದು ಜನಸಾಮಾನ್ಯರಿಗೂ ಅರ್ಥವಾಗುತ್ತಿದೆ. ಜನಪರ ಕಾರ್ಯಗಳಿಗೆ ಬೆನ್ನು

ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರಿಡುವ ಬಗ್ಗೆ ಪ್ರಸ್ತಾಪ :ಗದ್ದಲದ ಗೂಡಾದ ಪಾಲಿಕೆ ಸಭೆ

ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರು ಇಡುವ ಬಗ್ಗೆ ಬಿಜೆಪಿ ಸದಸ್ಯರು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದು ಇದರಿಂದಾಗಿ ಸಭೆಯಲ್ಲಿ ಗದ್ದಲ ಉಂಟಾಗಿ ಕೆಲ ಕಾಲ ಸಭೆ ಮುಂದೂಡಿಕೆಯಾದ ಘಟನೆ ನಡೆಯಿತು. ಪಾಲಿಕೆಯ ಸಭೆ ಸಾಮಾನ್ಯ ಸಭೆಯಲ್ಲಿ ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರು ಇಡಬೇಕೆಂದು ಪ್ರಸ್ತಾಪ ಮಾಡಿದ್ದರು. ಇದನ್ನು ವಿರೋಧಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆಗೆ ಇಳಿದಾಗ, ಬಿಜೆಪಿ ಸದಸ್ಯರು ವೀರ ಸಾವರ್ಕರ್ ಕೀ

ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಮತ್ತೆ ಹೋರಾಟ : ಸಮಾನ ಮನಸ್ಕ ಸಂಘಟನೆಗಳಿಂದ ಹಗಲು-ರಾತ್ರಿ ಧರಣಿ

ಸುರತ್ಕಲ್ ಟೋಲ್ ಗೇಟ್ ಅಕ್ರಮವಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನಮನಸ್ಕ ಸಂಘಟನೆಗಳು ನಡೆಸಲುದ್ದೇಶಿಸಿರುವ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಧರಣಿ ಇಂದು ಆರಂಭಗೊಂಡಿದೆ. ಟೋಲ್ ಗೇಟ್ ಪರಿಸರದಲ್ಲಿ ಧರಣಿ ಕುಳಿತಿರುವ ಹೋರಾಟಗಾರರು, ಭರವಸೆಗಳು ಬೇಡ, ಟೋಲ್ ನಿಲ್ಲಿಸಿ ಎಂದು ಒತ್ತಾಯಿಸುತ್ತಿದ್ದರಲ್ಲದೆ, ಅಕ್ರಮ ಟೋಲ್ ಗೇಟ್ ತೆರವು ಆಗುವವರೆಗೆ ಅನಿರ್ದಿಷ್ಟಾವಧಿ ಮುಂದುವರಿಯಲಿದೆ ಎಂದು

ಸುರತ್ಕಲ್: ಇಂದಿನಿಂದ ನವೆಂಬರ್ 3 ರವರೆಗೆ ಟೋಲ್ ಗೇಟ್ ಸುತ್ತ 144 ಸೆಕ್ಷನ್ ಜಾರಿ: ಕಮಿಷನರ್

ಮಂಗಳೂರು: ಇಂದಿನಿಂದ ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ದಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಂದು ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ದೀಪಾವಳಿ ಆಚರಣೆ

ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಭವನದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.ಮಹಿಳಾ ವೇದಿಕೆಯಿಂದ ಆಯೋಜಿಸಲಾದ ತುಡರ್ ಪರ್ಬ ದಲ್ಲಿ ಹಣತೆ ಬೆಳಗಿಸಿ ದೀಪಾವಳಿ ಹಬ್ಬ ಆಚರಿಸಿದರು. ಆಧುನಿಕ ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಯುವ ಜನಾಂಗ ಭಾರತೀಯ ಅತ್ಯುನ್ನತ ಸಂಸ್ಕೃತಿಯನ್ನು ಮರೆತು ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆಗೆ ಒಳಗಾಗುತ್ತಿರುವುದರಿಂದ ವಿಶೇಷವಾಗಿ ಮಹಿಳಾ ಸಂಘಟನೆಗಳು ಇಂತಹ ಹಬ್ಬಗಳ ಆಚರಣೆಗಳನ್ನು ಹಮ್ಮಿ

ಸುರತ್ಕಲ್‌ :ಸುರತ್ಕಲ್‌ನಲ್ಲಿ ದೀಪಾವಳಿ ಸಂಭ್ರಮ

ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಇದರ ಆಶ್ರಯದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ದೀಪಾವಳಿ ಸಂಭ್ರಮ ವಿಜೃಂಭಣೆಯಿAದ ನಡೆಯಿತು. ಸುರತ್ಕಲ್ ಜಂಕ್ಷನ್‌ನಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಓಂಕಾರ ಧ್ವಜ ಯಾತ್ರೆ ನಡೆಯಿತು. ಕರ್ನಾಟಕ ಸೇವಾ ವೃಂದವಾಗಿ ಸುರತ್ಕಲ್ ಆರೋಗ್ಯ ಕೇಂದ್ರದಿoದ ಮಹಾಲಿಂಗೇಶ್ವರ ಶಾಲೆಯ ಮುಂಭಾಗದಿAದ ರಾಷ್ಟಿçÃಯ ಹೆದ್ದಾರಿಯಾಗಿ ಸುರತ್ಕಲ್ ಜಂಕ್ಷನ್ ವರೆಗೆ ಓಂಕಾರ ಧ್ವಜ ಯಾತ್ರೆ ನಡೆಯಿತು. ಇನ್ನು ಇದೇ

ಪ್ರತಿಭಾ ಕುಳಾಯಿ ವಿರುದ್ದ ಅಶ್ಲೀಲ ಬರಹ ಪೋಸ್ಟ್ ಹಾಕಿದವರು ವಿರುದ್ದ ಕ್ರಮ ಕೈಗೊಳ್ಳುತ್ತೇವೆ : ಕಮೀಷನರ್

ಮಂಗಳೂರು; ಸಾಮಾಜಿಕಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಾಕಾರಿ ಹಾಗೂ ಅಶ್ಲೀಲವಾಗಿ ಪೆÇೀಸ್ಟ್ ಹಾಕಿದ ಆರೋಪಿಗಳನ್ನು ಶೀಘ್ರವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸತ್ತೇವೆ ಎಂದುಮಿಷನರ್ ಶಶಿಕುಮಾರ್ ತಿಳಿಸೊದ್ದಾರೆ. ಸುರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಹೋರಾಟ ಎರಡು ಮೂರಿ ದಿನದ ಹಿಂದೆ ನಡೆದಿತ್ತು, ಈ ವೇಳೆ ಮಹಿಳಾ ಹೋರಾಟಗಾರರ ಪೋಟೋಗೆ ಅಶ್ಲೀಲವಾಗಿ ಬರಹ, ಪೋಸ್ಟ್ ಬಗ್ಗೆ ದೂರುದಾಖಲಾಗಿದೆ. ಇದರಿಂದ ಅವರ ಗೌರವಕ್ಕೆ ಧಕ್ಕೆ ಬರುವುದು,ಸಾಮಾಜಿಕ