ಭಾರತದ ನೀರಜ್ ಚೋಪ್ರಾ ಅವರು ಸ್ವಿಜರ್ಲ್ಯಾಂಡಿನ ಜ್ಯೂರಿಚ್ನಲ್ಲಿ ನಡೆದ ಡೈಮಂಡ್ ಲೀಗ್ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು.ಇದು ಡೈಮಂಡ್ ಲೀಗ್ ಪಂದ್ಯಾವಳಿಯಲ್ಲಿ ನೀರಜ್ ಚೋಪ್ರಾರಿಗೆ ದಕ್ಕಿರುವ ನಾಲ್ಕನೆಯ ಪದಕವಾಗಿದೆ. ಕೊನೆಯ ಮೂರರಲ್ಲಿ ಬೆಳ್ಳಿ ಹಿಡಿದ ಅವರು ರಜತ ಹ್ಯಾಟ್ರಿಕ್ ಗಳಿಸಿದರು. 2022 ರ ಡೈಮಂಡ್ ಲೀಗ್ನಲ್ಲಿ ಮಾತ್ರ ಅವರು
ನನ್ನನ್ನು ಗಡಿಪಾರು ಮಾಡುವುದಕ್ಕೆ ಮೊದಲು ನೀನು ಗಡಿಪಾರು ಆಗುವುದರಿಂದ ರಕ್ಷಿಸಿಕೋ ಎಂದು ಮಾಜೀ ಸಚಿವ ಬಿ. ಕೆ. ಹರಿಪ್ರಸಾದ್ ಅವರು ಮತ್ತೊಬ್ಬ ಮಾಜೀ ಮಂತ್ರಿ ಶ್ರೀರಾಮುಲುಗೆ ಎಚ್ಚರಿಕೆ ನೀಡಿದ್ದಾರೆ. ರಾಮುಲು ಅವರೆ ನೀವು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ ಹಲವು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಬರೆದು ಹೇಳಿದ್ದೀರಿ. ಕಳ್ಳ ಗಣಿಗಾರಿಕೆ ಮಾಡಿ, ತೆರಿಗೆ ವಂಚಿಸಿ ದೇಶದ್ರೋಹ ಮಾಡಿದ್ದೀರಿ. ನಿಮ್ಮ ಗೃಹ ಮಂತ್ರಿ ಅಮಿತ್ ಶಾರನ್ನು ಕೋರ್ಟು