ಮೂಡುಬಿದಿರೆ : ಪ್ರಸಕ್ತ ಸಾಲಿನ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ತೆಂಕಮಿಜಾರು ಗ್ರಾಪಂ ವ್ಯಾಪ್ತಿಯ ನಿರ್ಕೇರೆ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ.ಕೆ ಅವರು ಆಯ್ಕೆಯಾಗಿದ್ದಾರೆ. ಮೂಡುಬಿದಿರೆ : ಪ್ರಸಕ್ತ ಸಾಲಿನ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ತೆಂಕಮಿಜಾರು ಗ್ರಾಪಂ ವ್ಯಾಪ್ತಿಯ
ಬಿ.ಸಿ.ರೋಡಿನ ಕಾಮಾಜೆಯಲ್ಲಿರುವ ಸರಕಾರಿ ಪದವಿ ಕಾಲೇಜಿನ ಉಪನ್ಯಾಸಕಿ ವೇದಶ್ರೀ ನಿಡ್ಯ ಅವರು ತನ್ನ ಸ್ವಂತ ಕಾರಿನಲ್ಲಿ ಹೀಗೊಂದು ಸ್ಟಿಕ್ಕರ್ ಬರಹವನ್ನು ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ. ಜನರು ತಮ್ಮ ಸ್ವಂತ ವಾಹನಗಳಲ್ಲಿ ತಮ್ಮ ಇಷ್ಟದ ದೇವರ ಹೆಸರು, ಮಕ್ಕಳ ಹೆಸರು ಅಥವಾ ಇಷ್ಟದ ವಾಕ್ಯಗಳನ್ನು ಸ್ಟಿಕರ್ ಮೂಲಕ ಬರೆಸುವುದು ಸಾಮಾನ್ಯ. ಆದರೆ ಉಪನ್ಯಾಸಕಿ ವೇದಶ್ರೀ ಅವರು ತನ್ನ ವೇಗನ್ ಆರ್ ಕಾರಿನ ಹಿಂಭಾಗ ಹಾಗೂ ಮುಂಭಾಗದಲ್ಲಿ ತಾನು ಕರ್ತವ್ಯ ನಿರ್ವಹಿಸುತ್ತಿರುವ
ಪ್ರತಿಷ್ಟಿತ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಯನ್ನು ಹಿರಿಯ ಶಿಕ್ಷಕಿ ಹಾಗೂ ಜಾನಪದ ಕಲಾವಿದೆ ಮೇರಿ ಜಾನ್ ಗೆ ಮಂಗಳೂರಿನಲ್ಲಿ ನಡೆದ ಜಾನಪದ ಪರಿಷತ್ ನ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ನೆಲ್ಯಾಡಿ ಯ ಪಿ ಎಂ ಶ್ರೀ ಉನ್ನತ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಶಿಕ್ಷಕಿಯಾಗಿದ್ದಾರೆ. ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಶ್ರೀಮತಿ ಮೇರಿ ಜಾನ್ ಅವರನ್ನು ಅಭಿನಂದಿಸಿ ಚರ್ಚ್ ನ ಧರ್ಮಗುರುಗಳಾದ ಫಾ.ಶಾಜಿ ಮ್ಯಾಥ್ಯು ಶಿಕ್ಷಣ
ಬಂಟ್ವಾಳ: ಕಳೆದ 3 ದಶಕಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿಗೆ ಅವರ ನಿವೃತ್ತಿ ವೇಳೆ ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿ ಸುಮಾರು 2 ಲಕ್ಷ ಹತ್ತು ಸಾವಿರ ರೂ. ವೌಲ್ಯದ 33 ಗ್ರಾಂನ ಬಂಗಾರದ ಮಾಲೆ ಉಡುಗೊರೆಯಾಗಿ ನೀಡಿದ ಅಪರೂಪದ ಘಟನೆ ಪಾಣೆ ಮಂಗಳೂರಿನ ಅಕ್ಕರಂಗಡಿಯ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಜಯಲಕ್ಷ್ಮೀ ಆರ್. ಭಟ್ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ