ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10 ನೇ ತೋಕೂರು, ಹಳೆಯಂಗಡಿ ಇವರ ಪ್ರಾಯೋಜಕತ್ವದಲ್ಲಿ ಭಾರತ ರತ್ನ ದಿ. ಸರ್ವಪಳ್ಳಿ ರಾಧಾಕೃಷ್ಣನ್
ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ನ ತಾಲೂಕು ಘಟಕದ ಆಶ್ರಯದಲ್ಲಿ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮತ್ತು ಮಂಗಳೂರು ಲಯನ್ಸ್ ಮತ್ತು ಲಿಯೋ ಕ್ಲಬ್ ಸಹಕಾರದಲ್ಲಿ, ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ಸಂಮಾನ ಕಾರ್ಯಕ್ರಮ ನಂತೂರು ಪದುವ ಶ್ರೀ ಭಾರತೀ ಕಾಲೇಜಿನ ಶ್ರೀ ಶಂಕರಶ್ರೀ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಿತು. ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ಲ. ಶೀನ ಪೂಜಾರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಮ್ಮ ರಾಷ್ಟ್ರಪತಿ ಯಾಗಿದ್ದ ಡಾ.
ವಿಟ್ಲ – ಪೆರಾಜೆ, ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸ್ಕಾಲರ್ ಶಿಪ್ ಮಾಸ್ಟರ್ ಎಂದೇ ಖ್ಯಾತರಾದ ನಿವೃತ್ತ ಸರಕಾರಿ ಶಿಕ್ಷಕರಾದ ಶ್ರೀ ನಾರಾಯಣ ನಾಯ್ಕ್ ರವರು ಮಾತನಾಡಿ, ” ಎರಡು ರೀತಿಯ ದೇವರು ಕಾಣಸಿಗುವ ಪವಿತ್ರ ಸ್ಥಳವೆಂದರೆ ಅದು ಶಾಲೆ. ಶಿಕ್ಷಕ ವೃತ್ತಿ ಎನ್ನುವುದು ಬಿಳಿ ಬಟ್ಟೆ ಇದ್ದಂತೆ.
ಅಂತರ್ಜಾಲ ಮೂಲಕ ಶಿಕ್ಷಣ ಪಡೆಯುವ ಕಾಲ ಇಷ್ಟು ಬೇಗ ಬರುತ್ತದೆ ಎನ್ನುವ ಭಾವನೆ ಇರದಿದ್ದರೂ ಕೋವಿಡ್ನಿಂದಾಗಿ ಅಂತಹ ಪರಿಸ್ಥಿತಿ ಬಂದಿದೆ. ಕೆಲವು ಭಾಗದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದು, ಪರಿಹಾರ ನಿಟ್ಟಿನಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಹಾಗೂ ಕ್ಷೇತ್ರ