ತಿರುವನಂತಪುರ ವೈದ್ಯಕೀಯ ಕಾಲೇಜಿನಲ್ಲಿ ಪೋಸ್ಟ್ ಗ್ರಾಜುಯೇಶನ್ ಮಾಡುತ್ತಿದ್ದ ವೈದ್ಯೆ ಮದುವೆಗೆ ವರ ಬಿಎಂಡಬ್ಲ್ಯು ಕಾರು ಮತ್ತು ಚಿನ್ನ ಕೇಳಿದನೆಂದು 26ರ ಪ್ರಾಯದ ಶಹನಾ ಅವರು ತಾಕೊಲೆ ಮಾಡಿಕೊಂಡಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಾಗಿದೆ. ಅವರು ತಮ್ಮ ವಸತಿ ಸಮುಚ್ಚಯದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರವ್ಸಿ ಜೊತೆಗೆ ಶಹನಾ ಮದುವೆ ಗೊತ್ತಾಗಿತ್ತು. ಆದರೆ
ತಿರುವನಂತಪುರಂ: ಬ್ರೇಕಪ್ ಮಾಡಿಕೊಳ್ಳುವಂತೆ ಹೇಳಿದರೂ ಆತ ಬ್ರೇಕಪ್ ಮಾಡಿಕೊಳ್ಳಲಿಲ್ಲ. ನನ್ನ ಜಾತಕದಲ್ಲಿ ಮೊದಲ ಗಂಡ ಸಾಯುತ್ತಾನೆ ಎಂದು ಬರೆದಿದೆ ಎಂದು ಸುಳ್ಳು ಹೇಳಿ ಅವನ ಮನಸ್ಸು ಬದಲಿಸಲು ಪ್ರಯತ್ನಿಸಿದರೂ ಸಫಲವಾಗಲಿಲ್ಲ. ಆಕೆ ತೆಗೆದುಕೊಂಡ ಕೊನೆಯ ದಾರಿ ಮಾತ್ರ ಅತ್ಯಂತ ಕಠೋರವಾಗಿತ್ತು. ಕೇರಳದ ತಿರುವನಂತಪುರಂ ಮೂಲದ ಶರೋನ್ ರಾಜ್ ಎಂಬ ಯುವಕನ ನಿಗೂಢ ಸಾವು ಹೊಸ ತಿರುವು ಪಡೆದುಕೊಂಡಿದ್ದು, ಪ್ರಿಯತಮೆಯೇ ಆತನನ್ನು ಪಾನೀಯದಲ್ಲಿ ವಿಷ ಬೆರೆಸಿ ಹತ್ಯೆ