Home Posts tagged #toll

ಗೊಂದಲದ ಗೂಡಾದ ಟೋಲ್ ಸಂತ್ರಸ್ತರ ಸಭೆ

ಹೆಜಮಾಡಿ ಗ್ರಾ. ಪಂ. ಸನಿಹದಲ್ಲೇ ನಿರ್ಮಿತಿ ಕೇಂದ್ರದ ಮೂಲಕ ನಿರ್ಮಿಸಲುದ್ದೇಶಿಸಿರುವ 14 ಮನೆಗಳ ಅಪೂರ್ಣ ಕಾಮಗಾರಿ ಮುಗಿಸುವ ಸಲುವಾಗಿ ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರು ಸೂಚಿಸಿ ಕರೆಯಲಾದ ಸಭೆ ತೀರ್ಮಾನಗಳಿಲ್ಲದೇ ಗದ್ದಲದಲ್ಲೇ ಮುಕ್ತಾಯಗೊಂಡಿದೆ. ಕಟ್ಟಡ ನಿರ್ಮಾಣದ ಗುತ್ತಿಗೆದಾರ ಸುಧಾಕರ್ ಕರ್ಕೇರ ತಾವು ತಮ್ಮ ಕೈಲಾದಷ್ಟು ಕಾಮಗಾರಿಯನ್ನು

HEJAMADI TOLL ಹೆಜಮಾಡಿ ಟೋಲ್‍ನೊಂದಿಗೆ ಸುರತ್ಕಲ್ ಟೋಲ್ ವಿಲೀನಕ್ಕೆ ವಿರೋಧ

ನಾನು ಆಢಳಿತ ಪಕ್ಷದ ಪ್ರತಿನಿಧಿಯಾಗಿದ್ದರೂ..ಜನರಿಗೆ ಸಮಸ್ಯೆಯೊಡ್ಡುವ ಸುರತ್ಕಲ್ ಟೋಲನ್ನು ಹೆಜಮಾಡಿ ಟೋಲ್ ನೊಂದಿಗೆ ವಿಲಿನಗೊಳ್ಳಿಸುವ ಪ್ರಕ್ರಿಯೆಗೆ ನನ್ನ ವಿರೋಧವಿದೆ ಎಂಬುದಾಗಿ ಕಾಪು ಶಾಸಕ ಲಾಲಾಜಿ ಮೆಂಡನ್ ಹೇಳಿದ್ದಾರೆ.ಕಾಪುವಿನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭ ಈ ಟೋಲ್ ಗೇಟ್ ಗಳು ಅಸ್ತಿತ್ವಕ್ಕೆ ಬಂದಿದ್ದವುಗಳು, ಒಂದು ಟೋಲ್ ಗೇಟ್ ನಿಂದ ಮತ್ತೊಂದು ಟೋಲ್ ಗೇಟ್ ಗೆ 60 ಕೀ.ಮೀ. ಅಂತರ ಇರ

ಮಸಣ ಸೇರಿದ್ದು ಅಭಿನಂದನೆಯ ಫ್ಲೆಕ್ಸಲ್ಲ ಬಿಜೆಪಿಯ ರಾಜಕಾರಣ. ಮುನೀರ್ ಕಾಟಿಪಳ್ಳ

ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟ ಯಶಸ್ವಿಯ ಹಂತಕ್ಕೆ ತಲುಪಿದೆ. ದ.ಕ ಜಿಲ್ಲಾಧಿಕಾರಿ ಡಿಸೆಂಬರ್ ಒಂದರಿಂದ ಟೋಲ್ ಸಂಗ್ರಹ ಸ್ಥಗಿತಕ್ಕೆ ಲಿಖಿತ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷ ಮಾತ್ರ ತನ್ನದೇ ಸಾಧನೆಯಂತೆ ಬಿಂಬಿಸಲು ಹೊರಟು ಮುಜುಗರಗೊಳಗಾಗಿ ಇನ್ನು ಈಗಾಗಲೇ ತಯಾರಿಸಿದ ಅಭಿನಂದನೆಯ ಬ್ಯಾನರ್, ಫ್ಲೆಕ್ಸ್ ಗಳನ್ನು ಅಳವಡಿಸಲು ಸಾಧ್ಯವಾಗದೆ ಅವುಗಳೆಲ್ಲಾ ಸುರತ್ಕಲ್ ಸ್ಮಶಾನದ ಮೂಲೆ ಸೇರಿದೆ. ನಿಜವಾಗಿ ಸ್ಮಶಾನ ಸೇರಿದ್ದು ಅಭಿನಂದನೆಯ ಪ್ಲೆಕ್ಸ್

ಅಕ್ರಮ ಟೋಲ್ : ಅಭಿನಂದನೆಯ ಫ್ಲೆಕ್ಸ್ ಸ್ಮಶಾನ ಪಾಲು ..

ಸುರತ್ಕಲ್‌, ನ.28: ಸುರತ್ಕಲ್‌ ಟೋಲ್‌ಗೇಟ್‌ ನ.30ರಿಂದ ಹೆಜಮಾಡಿ ಟೋಲ್‌ಗೇಟ್‌ನೊಂದಿಗೆ ವಿಲೀನವಾಗು ತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಸದರು ಹಾಗೂ ಶಾಸಕರಿಗೆ ಅಭಿನಂದನೆ ತಿಳಿಸುವ ಬೃಹತ್‌ ಬ್ಯಾನರ್‌ಗಳು ಸುರತ್ಕಲ್ ನ ಸ್ಮಶಾನ ಸೇರಿವೆ. ಸುರತ್ಕಲ್‌ ಹೃದಯಭಾಗದಲ್ಲಿರುವ ಸ್ಮಶಾನದ ಒಳಭಾಗದಲ್ಲಿ ಹಲವು ಬ್ಯಾನರ್‌ಗಳು ಪತ್ತೆಯಾಗಿದ್ದು, “ಸುರತ್ಕಲ್‌ ಟೋಲ್‌ಗೇಟ್‌ ರದ್ದು ಮಾಡುವ ಭರವಸೆಯನ್ನು ಈಡೇರಿಸಿದ ಮಾನ್ಯ ಮಂಗಳೂರು ಲೋಕಸಭಾ ಸದಸ್ಯರಾದ ಶ್ರೀ ನಳಿನ್‌