ಮಲ್ಪೆ: ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಎಎಸ್ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ನ. 01ರಂದು ರಾತ್ರಿ (ನಿನ್ನೆ) ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ
ಕುಂದಾಪುರ ತಾಲೂಕಿನ ತ್ರಾಸಿ ಹಾಗೂ ಬೈಂದೂರು ತಾಲೂಕಿನ ಮರವಂತೆ ಈ ಎರಡು ಸ್ಥಳಗಳ ಮಧ್ಯಭಾಗದ ಗಡಿ ಗುರುತು ಮಾಡುವ ಕಾರ್ಯ ರಾಷ್ಟ್ರೀಯ ಹೆದ್ದಾರಿಯ 66 ಬಳಿ ನಡೆದಿದೆ.ತ್ರಾಸಿ ಮತ್ತು ಮರವಂತೆ ಮಧ್ಯ ಭಾಗದ ನಡುವೆ ತ್ರಾಸಿ ಗ್ರಾಮದ ಗಡಿ ಗುರುತು ಮಾಡಿಕೊಡುವಂತೆ ತ್ರಾಸಿ ಗ್ರಾಮ ಪಂಚಾಯತ್ ಮನವಿ ಮೇರೆಗೆ ಕುಂದಾಪುರ ತಹಶೀಲ್ದಾರ್ ಅವರು ರಾಷ್ಟ್ರೀಯ ಯ ಹೆದ್ದಾರಿ 66ರ ಬಳಿ ತ್ರಾಸಿ ಗ್ರಾಮದ ಗಡಿ ಹಾಗೂ ಅದೇ ಹೆದ್ದಾರಿಯ ಮರವಂತೆ ಈ ಎರಡು ಸ್ಥಳಗಳು ಸಂಧಿಸುವ ಗಡಿ […]
ನಿಖಿಲ್ ಪೂಜಾರಿ ಮತ್ತು ಹೇಮಂತ್ ದೇವಾಡಿಗ ಇವರ ಮಾಲಿಕತ್ವದ ಎ-ವನ್ ಸರ್ವಿಸ್ ಸ್ಟೇಷನ್ ಇಂದು ಧಾರ್ಮಿಕ ವಿಧಿ ವಿಧಾನದ ಮೂಲಕ ಶುಭಾರಂಭಗೊಂಡಿದೆ ವೆಲ್ ವಾಟರ್ ಪಾಲಿಶ್, ಕಸ್ಟಮ್ ಪಾಲಿಶ್ ಹಾಗೂ ಎಲ್ಲಾ ರೀತಿಯ ವಾಹನಗಳ ಸರ್ವಿಸ್ ಗಳು ಇಲ್ಲಿ ಲಭ್ಯವಿದ್ದು, ಯಾವುದೇ ವಾಹನಗಳಾದರೂ ಅದನ್ನು ಪಳಪಳ ಹೊಳೆಯುವಂತೆ ಮಾಡುವ ಮೂಲಕ ಮತ್ತೆ ತಮ್ಮ ವಾಹನಗಳ ಮೇಲೆ ಒಲವು ಹೆಚ್ಚುವಂತೆ ಸಿದ್ಧಗೊಳಿಸಲಾಗುತ್ತದೆ. ಗ್ರಾಹಕರದ ಸುಂದರ್ ಕೊಠಾರಿ ಮಾತನಾಡಿ ಈ ಸಂಸ್ಥೆಯು ಈ ಹಿಂದೆ ಹಲವಾರು
ಕುಂದಾಪುರ:ತಾಲೂಕಿನ ತ್ರಾಸಿ ಅಂಬಾ ಶೋ ರೂಂ ಗೆ ತಗುಲಿದ ಆಕಸ್ಮಿಕ ಬೆಂಕಿ ಯಿಂದಾಗಿ ಶೋ ರೂಂ ದಗದಹಿಸಿದೆ.ಕೋಟಿ.ಗೂ ಅಧಿಕ ನಷ್ಟ ಸಂಭವಿಸಿದ ಘಟನೆ ಭಾನುವಾರ ನಡೆದಿದೆ. ಕರಾವಳಿ ಭಾಗದಲ್ಲಿ ಪದೆ ಪದೆ ಅಗ್ನಿ ಅವಘಡಗಳು ಸಂಭವಿಸುತ್ತ ಇದ್ದರು, ಹೆಚ್ಚಿನ ಯಾವುದೇ ರೀತಿಯ ಸೌಲಭ್ಯ ಇಲ್ಲದೆ ಇರುವುದು ಅಗ್ನಿ ಅನಾಹುತದಲ್ಲಿ ನಷ್ಟ ಪ್ರಮಾಣ ಅಧಿಕವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಆಕಸ್ಮಿಕವಾಗಿ ತಗುಲಿದ ಬೆಂಕಿ ಶೊ ರೂಂ ಇಡಿ ವ್ಯಾಪಿಸಿದ್ದು ಬೆಂಕಿ ನಂದಿಸಲು
ಬೈಂದೂರು: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ತ್ರಾಸಿ ಮರವಂತೆ ಬೀಚ್ನಲ್ಲಿ ಮಧ್ಯಾಹ್ನದ ವೇಳೆ ಗದಗ ಮೂಲದ ಮೂವರು ಯುವಕರು ಈಜಲು ಹೋಗಿದ್ದು ಈ ಪೈಕಿ ಗದಗ ಜಿಲ್ಲೆಯ ಮುಂಡ್ರಂಗಿ ತಾಲೂಕು ಮೇವಂಡಿ ಗ್ರಾಮದ ಪೀರ್ ನದಾಫ್ ನೀರುಪಾಲಾಗಿದ್ದಾರೆ. ಮಧ್ಯಾಹ್ನದ ವೇಳೆ ಸಮುದ್ರದ ನೀರಿಗೆ ಈಜಲು ಇಳಿದಿದ್ದು ಮೂವರು ಅಲೆಯ ರಭಸಕ್ಕೆ ಓರ್ವ ಯುವಕ ಕೊಚ್ಚಿಕೊಂಡು ಹೋಗಿದ್ದಾರೆ. ಸ್ಥಳೀಯ ಆಂಬುಲೆನ್ಸ್ ಡೈವರ್ ಸಮಾಜಸೇವಕ ಇಬ್ರಾಹಿಂ ಗಂಗೊಳ್ಳಿ
ಕುಂದಾಪುರ ತಾಲೂಕು ತ್ರಾಸಿ ಪ್ರವಾಸಿ ಮಂದಿರದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಎಸ್.ಪಿ. ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿ ಸಹಿತ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಎಸ್.ಪಿ ಮಾರ್ಗದರ್ಶನದಲ್ಲಿ ಡಿಎಸ್ಪಿ, ಸಿಪಿಐ ಸಂತೋಷ್ ಕಾಯ್ಕಿಣಿ, ಪ್ರೊಬೆಷನರಿ ಪಿಎಸ್ಐ ವಿನಯ್ ಕುಮಾರ್ ಮತ್ತು ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕರಾದ ನಂಜಾನಾಯ್ಕ್ ಎನ್, ನೇತ್ರತ್ವದಲ್ಲಿ ಅಪಾದಿತರಾದ ನಿಶಾನ್ ಮತ್ತು ಪ್ರಥಮ್ ಕುಮಾರ್ ಗಾಂಜಾ ಮಾರಾಟ






















