Home Posts tagged #tulu film

ಮಂಗಳೂರು: ಸುಮುಖ ಪ್ರೊಡಕ್ಷನ್‌ ಎರಡನೇ ಸಿನಿಮಾ “ಕಜ್ಜ” ಕ್ಕೆ ಮುಹೂರ್ತ

ಮಂಗಳೂರು: ಸುಮುಖ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಮೂಡಿಬರಲಿರುವ ಎರಡನೇ ಸಿನಿಮಾ “ಕಜ್ಜ” ಇದರ ಮುಹೂರ್ತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಿತು. ಸಿನಿಮಾಕ್ಕೆ ನಿರ್ಮಾಪಕ ವಿಶಾಂತ್ ಮಿನೆಜಸ್ ಕ್ಲಾಪ್ ಮಾಡಿದರು. ಸಿನಿಮಾಕ್ಕೆ ವಿಜಯಕುಮಾರ್ ಕೊಡಿಯಲ್ ಬೈಲ್, ಅರವಿಂದ ಬೋಳಾರ್ ಚಾಲನೆ ನೀಡಿದರು. ಬಳಿಕ ಮಾತಾಡಿದ ಫಾದರ್ ಮೆಲ್ವಿನ್ ಪಿಂಟೊ ಎಸ್ ಜೆ

ಮಂಗಳೂರು : ತುಳು ರಂಗಭೂಮಿ, ತುಳು ಚಿತ್ರ ನಟ ವಿವೇಕ್ ಮಾಡೂರು ನಿಧನ

ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಅವರನ್ನು ಇಂದು ಬೆಳಿಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತ ವಿವೇಕ್ ಅವರು ಪತ್ನಿ ವೇದಾವತಿ ಜೊತೆ ಮಾಡೂರಿನ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಈ ಹಿಂದೆ

ಬಹುನಿರೀಕ್ಷಿತ “ಮಿಡಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಅದ್ಧೂರಿ ಬಿಡುಗಡೆ

ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲರವರ ನಿರ್ಮಾಣದಲ್ಲಿ ತಯಾರಾದ ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನಲ್ಲಿ ನಡೆದ ಅದ್ಧೂರಿ ಸಮಾರಂಭದ ಮೂಲಕ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ಪ್ರಾಸ್ತಾವಿಕ ಮಾತನ್ನಾಡಿದ ನಟ ವಿನೀತ್ ಕುಮಾರ್ ಅವರು, “ರಾಜ್

ಭರದಿಂದ ಸಾಗುತ್ತಿದೆ “90 ಎಮ್ ಎಲ್” ಚಿತ್ರೀಕರಣ

ಕೋಸ್ಟಲ್ ವುಡ್ ನಲ್ಲಿ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ 90 ಎಮ್ ಎಲ್ ಸಿನಿಮಾದ ಚಿತ್ರೀಕರಣದ ಕೆಲಸವು ಭರದಿಂದ ಸಾಗುತ್ತಿದೆ. ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಿಸಲಾಗುತ್ತಿರುವ ಈ ಸಿನಿಮಾದ ಒಟ್ಟು ಕಥಾಹಂದರವು ಉತ್ತಮ ಸಂದೇಶ, ಕೌಟುಂಬಿಕ ಮನೋರಂಜನೆ, ಪ್ರೀತಿ ಪ್ರೇಮ, ಸುಂದರ ಹಾಡುಗಳು, ಹಾಸ್ಯದೊಂದಿಗೆ ಸಾಕಷ್ಟು ಅಚ್ಚರಿಗಳನ್ನು ಕೂಡಾ ಒಳಗೊಂಡಿದೆ. ಡೋಲ್ಪಿ ಡಿ ಸೋಜ ನಿರ್ಮಾಪಕರಾಗಿರುವ, ರಂಜಿತ್ ಸಿ ಬಜಾಲ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ವಿನೀತ್

ಮೇ.24ರಂದು ಗಾಯತ್ರಿ ಫಿಲ್ಮ್ ಮೇಕರ್ಸ್‌ನ ಬಲಿಪೆ ತುಳುಚಿತ್ರ ಬಿಡುಗಡೆ

ಗಾಯತ್ರಿ ಫಿಲ್ಮ್ ಮೇಕರ್ಸ್ ಬ್ಯಾನರ್‌ನಡಿಯಲ್ಲಿ ತಯಾರಾದ ಎಂಡೋ ಸಂತ್ರಸ್ತರ ನೋವು ಹಾಗೂ ತುಳುನಾಡಿನ ದೈವ ದೇವರ ಕಥೆಯನ್ನೊಳಗೊಂಡು ಸಿದ್ಧಗೊಂಡಿರುವ ಬಲಿಪೆ ತುಳುಚಿತ್ರವು ಮೇ.24ರಂದು ಬಿಡುಗಡೆಗೊಳ್ಳಲಿದೆ. ಬಲಿಪೆ ಎಂದರೆ ದೈವದ ವಾಹನವಾಗಿದ್ದು, ನೂರು ಹುಲಿಯ ಶಕ್ತಿಯನ್ನು ಹೊಂದಿರುವ ಒಂದು ಹುಲಿ ಎಂದರ್ಥ. ಬಲಿಪ ಚಿತ್ರದಲ್ಲಿ ತುಳುವ ಮಾಣಿಕ್ಯ ಅರವಿಂದ್ ಬೋಳಾರ್, ರಂಜನ್ ಬೋಳಾರ್ ಹಾಗೂ ನಾಯಕ ನಟನಾಗಿ ಹರ್ಷಿತ್ ಬಂಗೇರ, ನಾಯಕ ನಟಿಯಾಗಿ ಅಂಕಿತಾ ಪಟ್ಲ ನಟಿಸಿದ್ದು,

ಮಂಗಳೂರು: ತುಳು ರಂಗಭೂಮಿಯಲ್ಲಿ ಸದಭಿರುಚಿಯ ಬದಲಾವಣೆ: ರಂಗಕರ್ಮಿ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್

ಮಂಗಳೂರು : ತುಳು ನಾಟಕ ಹಾಗೂ ಸಿನಿಮಾ ರಂಗದಲ್ಲಿ ನಿರಂತರ ಕಾಮಿಡಿ ನೋಡಿ ಜನತೆಗೆ ಸಾಕಾಗಿ ಹೋಗಿದೆ. ಹಾಗಾಗಿ ಪ್ರೇಕ್ಷಕರು ಬದಲಾವಣೆ ಬಯಸಿದ್ದಾರೆ. ಗಂಭೀರ, ತಿಳಿ ಹಾಸ್ಯದ ತುಳು ನಾಟಕಗಳನ್ನು ಇಷ್ಟಪಡುತ್ತಾರೆ. ಪ್ರೇಕ್ಷಕರ ಮನೋಧರ್ಮ ಅರಿತು ತುಳು ನಾಟಕ, ಸಿನಿಮಾಗಳಲ್ಲಿ ಸದಭಿರುಚಿಯ ಬದಲಾವಣೆ ತರಬೇಕಾಗಿದೆ ಎಂದು ರಂಗಕರ್ಮಿ, ನಟ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ನಡೆದ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ

ಪಿರ್ಕಿಲು ತುಳು ಸಿನಿಮಾ ಯಶಸ್ವಿ ಪ್ರದರ್ಶನ

ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಎಚ್.ಡಿ. ಆರ್ಯ ನಿರ್ದೇಶನದಲ್ಲಿ ತಯಾರಾದ `ಪಿರ್ಕಿಲು’ ತುಳು ಸಿನಿಮಾ ಕರಾವಳಿಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಮಂಗಳೂರು, ಪಡುಬಿದ್ರಿ, ಉಡುಪಿ, ಕಾರ್ಕಳ ಮತ್ತು ಪುತ್ತೂರಿನ ಚಿತ್ರ ಮಂದಿರದಲ್ಲಿ ಪಿರ್ಕಿಲು ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸತೀಶ್ ಪೆರ್ನೆ ಹಾಗೂ ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಈ ಸಿನಿಮಾ ಹಾಸ್ಯಭರಿತ ಕೌಟುಂಬಿಕ ಕತೆಯ ಎಳೆಯನ್ನು ಹೊಂದಿದೆ. ತಾರಾ ಬಳಗದಲ್ಲಿ ಚಿತ್ರದ

ತುಳುವಿನ ಬಹುನಿರೀಕ್ಷೆಯ ಸಿನಿಮಾ “ಸರ್ಕಸ್” ಟಿಕೆಟ್ ಬುಕ್ಕಿಂಗ್ ಆರಂಭ

ತುಳು ಸಿನಿಮಾರಂಗದ ರಾಕ್ ಸ್ಟಾರ್, ಬಿಗ್‍ಬಾಸ್ 9ರ ವಿಜೇತ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23ರಂದು ವಿಶ್ವದಾದ್ಯಾಂತ ಏಕಕಾಲದಲ್ಲಿ ಬಿಡುಗಡೆಗೊಳ್ಳಲಿದ್ದು, ಚಿತ್ರದ ಟಿಕೆಟ್ ಬುಕ್ಕಿಂಗ್ ಈಗಾಗಲೇ ಆರಂಭವಾಗಿದೆ. ಆನ್‍ಲೈನ್ ಇಲ್ಲವೇ ದೂರವಾಣಿ ಕರೆ ಮೂಲಕ ಟಿಕೆಟ್ ಬುಕ್ಕಿಂಗ್‍ಗೆ ಅವಕಾಶವಿದ್ದು ಪ್ರೇಕ್ಷಕರು ಇಚ್ಚಿಸುವ ಸಿನಿಮಾ ಮಂದಿರಗಳಲ್ಲಿ ಚಿತ್ರ ವೀಕ್ಷಿಸಬಹುದಾಗಿದೆ. ತುಳು ಸಿನಿಮಾರಂಗದ ರಾಕ್

‘ಗೋಸ್ಮರಿ ಫ್ಯಾಮಿಲಿ’ ತುಳು ಸಿನಿಮಾ ಮೇ 18ರಂದು ಕರಾವಳಿಯಾದ್ಯಂತ ಬಿಡುಗಡೆ

ಯೋಧ ಮೋಷನ್ ಬ್ಯಾನರ್ ಅಡಿಯಲ್ಲಿ ಸಾಯಿ ಕೃಷ್ಣ ಕುಡ್ಲ ಅವರು ಬರೆದು ನಿರ್ದೇಶಿಸಿರುವ ತುಳು ಚಲನಚಿತ್ರ ‘ಗೋಸ್ಮರಿ ಫ್ಯಾಮಿಲಿ’ ತುಳು ಸಿನಿಮಾ ಮೇ 18ರಂದು ಕರಾವಳಿಯಾದ್ಯಂತ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ. ತುಳುವಿನ ಬಹುನಿರೀಕ್ಷಿತ ಸಿನಿಮಾ ಗೋಸ್ಮರಿ ಫ್ಯಾಮಿಲಿ ಮೇ 18ರಂದು ತೆರೆ ಮೇಲೆ ಬರಲಿದೆ. ಇಷ್ಟು ದಿನ ಕಾತರದಿಂದ ಕಾಯುತ್ತಿದ್ದ ಸಿನಿ ಪ್ರೇಕ್ಷಕರು ಗೋಸ್ಮರಿ ಫ್ಯಾಮಿಲಿಯ ಸಿನಿಮಾವನು ಮೇ 18ರಿಂದ ವೀಕ್ಷಿಸಲಿದ್ದಾರೆ. ಶಕುಂತಲಾ ಆಂಚನ್

ಕರಾವಳಿಯಾದ್ಯಂತ “ಗೌಜಿ ಗಮ್ಮತ್” ತುಳು ಸಿನಿಮಾ ಬಿಡುಗಡೆ

ಮಂಗಳೂರು: ಮೋವಿನ್ ಫಿಲಂಸ್ ಲಾಂಛನದಲ್ಲಿ ತಯಾರಾದ “ಗೌಜಿಗಮ್ಮತ್” ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಖ್ಯಾತ ರಂಗಕರ್ಮಿ, ಚಲನ ಚಿತ್ರ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ನಿರ್ಮಾಪಕರಾದ ಮೋಹನ್ ಭಟ್ಕಳ್ ಹಾಗೂ ವಿನಾಯಕ ತೀರ್ಥಹಳ್ಳಿ ಅವರ ಶ್ರಮ ಗೌಜಿ ಗಮ್ಮತ್ ಸಿನಿಮಾ ಯಶಸ್ಸು ಕಾಣುವ ಮೂಲಕ ಇನ್ನಷ್ಟು ಮಂದಿಗೆ