ಮಂಗಳೂರು : ವಿವಿಧ ಕಲಾ ಪ್ರಕಾರಗಳ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಭಾಷೆಯ ಬಗ್ಗೆ ಅಭಿರುಚಿ ಅಭಿಮಾನ ಮೂಡಿಸುವ ಕಾರ್ಯ ಶ್ಲಾಘನೀಯ ಎಂದು ಕೆ.ಎಸ್.ಆರ್ .ಟಿ.ಸಿ. ಮಂಗಳೂರು ವಿಭಾಗೀಯ ನಿಯಂತ್ರಾಣಾಧಿಕಾರಿ ರಾಜೇಶ್ ಶೆಟ್ಟಿ ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಂಗಳೂರಿನ ತುಳುಭವನದಲ್ಲಿ ಹಮ್ಮಿಕೊಂಡ ‘ಜೋಕ್ಲೆ ಕಲಾ
ಮಂಗಳೂರು: ಹಿರಿಯ ಪತ್ರಿಕಾ ಛಾಯಾಗ್ರಾಹಕ ಯಜ್ಞ ಅವರು ಕ್ಲಿಕ್ಕಿಸಿದ ಹಳೆಯ ಮಂಗಳೂರು ನಗರದ ಕಪ್ಪು ಬಿಳುಪು ಛಾಯಾಚಿತ್ರಗಳನ್ನು ಮಂಗಳೂರಿನ ತುಳು ಭವನದಲ್ಲಿ ಶಾಶ್ವತವಾಗಿ ಅಳವಡಿಸಲಾಗಿದ್ದು, ಛಾಯಾಚಿತ್ರಗಳ ಅನಾವರಣ ಕಾರ್ಯಕ್ರಮ ಡಿ.29ರ ಸೋಮವಾರ ಸಂಜೆ 4 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅದಾನಿ ಗ್ರೂಪ್ ನ ಕಾರ್ಯನಿರ್ವಾಹಕ ನಿರ್ದೇಶಕ ರುಪನ ಹಾಗೂ ಅಧ್ಯಕ್ಷ ಕಿಶೋರ್ ಆಳ್ವ ಅವರು ನೇರವೇರಿಸುವರು. ಛಾಯಾಚಿತ್ರಗಳನ್ನು ಅಳವಡಿಸಲಾಗಿರುವ ತುಳು ಭವನದ




















