Home Posts tagged #tulufilm

ಗಲ್ಫ್ ರಾಷ್ಟ್ರಗಳಲ್ಲಿ ಸದ್ದು ಮಾಡಲಿರುವ ರಾಪಟ ತುಳು ಸಿನಿಮಾ

ತುಳುವಿನ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ರಾಪಟ. ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದ್ದು, ಬಹರೈನ್‍ನಲ್ಲಿ ಸೆಫ್ಟರಂಬರ್ 15ರಂದು ಪ್ರೀಮಿಯರ್ ಶೋ ನಡೆಯಲಿದೆ. ಆ ಪ್ರಯುಕ್ತ ಟಿಕೆಟ್ ಬಿಡುಗಡೆ ಸಮಾರಂಭವು ಅದ್ಧೂರಿಯಾಗಿ ನಡೆಯಿತು.ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೋಡಕ್ಷನ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ,

“ರಾಪಟ” ತುಳು ಸಿನಿಮಾ – ಸಪ್ಟೆಂಬರ್ ನಲ್ಲಿ ವಿದೇಶಗಳಲ್ಲಿ ಪ್ರೀಮಿಯರ್ ಶೋ

ಬೊಳ್ಳಿ ಮೂವೀಸ್ ಹಾಗೂ ಅವಿಕ ಪೆÇ್ರಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಅರ್ಜುನ್ ಕಾಪಿಕಾಡ್ ನಿರ್ದೇಶನದ “ರಾಪಟ” ತುಳು ಸಿನಿಮಾದ ಪ್ರೀಮಿಯರ್ ಶೋ ಸಪ್ಟೆಂಬರ್‍ನಲ್ಲಿ ವಿದೇಶಗಳಲ್ಲಿ ನಡೆಯಲಿದೆ. ಇದೇ ಮೊಟ್ಟ ಮೊದಲ ಬಾರಿಗೆ ತುಳು ಸಿನಿಮಾ ಪ್ರೀಮಿಯರ್ ಶೋದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಮಸ್ಕತ್‍ನಲ್ಲಿ ಆಯೋಜಿಸಲಾಗಿದ್ದು, ಈಗ ಚಿತ್ರದ ಪ್ರೀಮಿಯರ್ ಶೋ

ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ಸರ್ಕಸ್ ತುಳು ಸಿನಿಮಾ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ

ಯಶಸ್ವೀ ಪ್ರದರ್ಶನಗಳನ್ನು ಕಾಣುತ್ತಿರುವ ಸರ್ಕಸ್ ಸಿನಿಮಾ ಇದೀಗ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ವಿವಿಧ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ ವ್ಯವಸ್ಥೆಯನ್ನು ಕಲ್ಪಿಸಿದ್ದು, ಎಲ್ಲಾ ಮಕ್ಕಳು ಉತ್ಸಾಹದಿಂದಲೇ ಸರ್ಕಸ್ ಸಿನಿಮಾ ವೀಕ್ಷಿಸಿದರು. ದೇಶ ವಿದೇಶ ಮತ್ತು ಕರಾವಳಿಯಲ್ಲಿ ಸರ್ಕ್‍ಸ್ ಸಿನಿಮಾ ಹೌಸ್‍ಫುಲ್ ಪ್ರದರ್ಶನಗಳನ್ನು ಕಾಣುತ್ತಿದೆ. ಸಿನಿಮಾ ಪ್ರೇಕ್ಷಕರು ಸಿನಿಮಾ ವೀಕ್ಷಿಸಿ

ಜೂನ್ 9ರಂದು ಒಮಾನ್-ಮಸ್ಕತ್‍ನಲ್ಲಿ ಸರ್ಕಸ್ ತುಳು ಸಿನಿಮಾದ ಪ್ರೀಮಿಯರ್ ಶೋ

ಬಿಗ್‍ಬಾಸ್ ಕನ್ನಡ 9ರ ಕಾರ್ಯಕ್ರಮದಲ್ಲಿ ಗೆಲುವಿನ ನಗೆ ಬೀರಿರುವ ತುಳು ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ರೂಪೇಶ್ ಶೆಟ್ಟಿ ಅವರ ಮತ್ತೊಂದು ಸಿನಿಮಾ ಸರ್ಕಸ್. ಜೂನ್ 9ರಂದು ಒಮಾನ್-ಮಸ್ಕತ್‍ನಲ್ಲಿ ಮೆಗಾ ಪ್ರೀಮಿಯರ್ ಶೋ ಹಮ್ಮಿಕೊಂಡಿದ್ದಾರೆ. ಗಿರ್ಗಿಟ್ ಎಂಬ ಬ್ಲಾಕ್ ಬಸ್ಟರ್ ತುಳು ಸಿನಿಮಾದ ಮೂಲಕ ಯಶಸ್ಸು ಗಳಿಸಿರುವ ರೂಪೇಶ್ ಶೆಟ್ಟಿ ಇದೀಗ ಸರ್ಕಸ್ ಸಿನಿಮಾದ ಮೂಲಕ ಸುದ್ದಿಯಲ್ಲಿದ್ದಾರೆ. ಸರ್ಕಸ್ ಸಿನಿಮಾದ ಪ್ರೀಮಿಯರ್ ಪ್ರದರ್ಶನ ದುಬೈ,

ಮೇ.26ರಂದು ಪಿರ್ಕಿಲು ತುಳು ಸಿನಿಮಾ ತೆರೆಗೆ

ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಪೆರ್ನೆ ಮತ್ತು ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಪಿರ್ಕಿಲು ತುಳು ಸಿನಿಮಾ ಮೇ.26ರಂದು ಕರಾವಳಿ ಜಿಲ್ಲೆಯಾದ್ಯಂತ ತೆರಕಾಣಲಿದೆ ಎಂದು ನಿರ್ದೇಶಕ ಹೆಚ್.ಡಿ ಆರ್ಯ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸ್ಯ ಮತ್ತು ಕೌಟುಂಬಿಕ ಕಥಾ ಹಂದರ ಹೊಂದಿರುವ ಚಿತ್ರ ಇದ್ದಾಗಿದ್ದು, ಪಿರ್ಕಿಲು ಎಂದು ಊರಿನ ಜನರಿಂದ ಕರೆಸಿಕೊಳ್ಳುವ ಹುಡುಗರು ಏನೆಲ್ಲ

“ಗೋಸ್ಮರಿ ಫ್ಯಾಮಿಲಿ ” ತುಳು ಚಲನಚಿತ್ರ : ಮೇ 12. ಬಹರೈನ್‍ನಲ್ಲಿ ಪ್ರೀಮಿಯರ್ ಶೋ

ಬಹರೈನ್; ಬಿಡುಗಡೆಗೆ ಮುನ್ನವೇ ತುಳುಚಲನ ಚಿತ್ರ ರಂಗದಲ್ಲಿ ಬಹಳಷ್ಟು ನಿರೀಕ್ಷೆಯನ್ನು ಹುಟ್ಟಿಸಿರುವ “ಗೋಸ್ಮರಿ ಫ್ಯಾಮಿಲಿ ” ತುಳು ಚಲನಚಿತ್ರ ಮೇ ತಿಂಗಳ ಶುಕ್ರವಾರದಂದು ಅಪರಾಹ್ನ ಒಂದೂವರೆ ಘಂಟೆಗೆ ಜುಫೈರ್ ನಲ್ಲಿರುವ ಮುಕ್ತಾ ಸಿನೆಮಾ ಮಂದಿರದಲ್ಲಿ ಗ್ರ್ಯಾಂಡ್ ಪ್ರೀಮಿಯರ್ ಪ್ರದರ್ಶನ ಕಾಣಲಿದೆ.ತುಳು ಚಲನಚಿತ್ರ ರಂಗದ ಜನಪ್ರಿಯ ನಟರುಗಳು ಒಂದಾಗಿ ನಟಿಸಿರುವ ಈ ಚಲನಚಿತ್ರವನ್ನು ಖ್ಯಾತ ನಿರ್ದೇಶಕ ಸಾಯಿ ಕೃಷ್ಣ ಕುಡ್ಲಾ ರವರು ಬರೆದು

ಜ.20ರಂದು ಬಹುನಿರೀಕ್ಷಿತ “ಶಕಲಕ ಬೂಮ್ ಬೂಮ್” ಚಿತ್ರ ತೆರೆಗೆ

ಯುಎನ್ ಸಿನೆಮಾಸ್ ಬ್ಯಾನರ್ ನಡಿ ನಿರ್ಮಾಣಗೊಂಡಿರುವ ಶಕಲಕ ಬೂಮ್ ಬೂಮ್ ತುಳು ಚಿತ್ರ ಇದೇ ಬರುವ ಜ.20ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ. ಕಾಮಿಡಿ ಹಾಗೂ ಹಾರರ್ ವಿಭಿನ್ನ ಕಥಾಹಂದರದ ಹೊಂದಿರುವ ಶಕಲಕ ಬೂಮ್ ಬೂಮ್ ತುಳು ಚಿತ್ರ ಇದೇ ಬರುವ ಜ.20ರಂದು ತುಳುನಾಡಿನಾದ್ಯಂತ ತೆರೆ ಕಾಣಲಿದೆ. ಈ ಕುರಿತು ಮಂಗಳೂರಿನ ಪ್ರತಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರ ನಿರ್ಮಾಪಕರಾದ ನಿತ್ಯಾನಂದ ನಾಯಕ್ ನರಸಿಂಗೆ ಮಾತನಾಡಿದ ಈ ಚಲನಚಿತ್ರವನ್ನು ಶ್ರೀಶ ಎಳ್ಳಾರೆ

“ಲಾಸ್ಟ್ ಬೆಂಚ್” ತುಳು ಸಿನಿಮಾ ಇಂದು ತುಳುನಾಡಿನಾದ್ಯಂತ ಬಿಡುಗಡೆ

ಮಂಗಳೂರು: ಎ ಎಸ್ ಪೆÇ್ರಡಕ್ಷನ್ ಲಾಂಛನದಲ್ಲಿ ತಯಾರಾದ ಆಶಿಕಾ ಸುವರ್ಣ ನಿರ್ಮಾಣದಲ್ಲಿ ಎಂ ಪಿ ಪ್ರಧಾನ್ ನಿರ್ದೇಶನದ ಬಹುನಿರೀಕ್ಷಿತ ” ವಿಐಪೀಸ್ ಲಾಸ್ಟ್ ಬೆಂಚ್” ತುಳು ಚಿತ್ರ ಶುಕ್ರವಾರ ತುಳುನಾಡಿನಾದ್ಯಂತ ಬಿಡುಗಡೆಗೊಂಡಿತು. ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಡಿ. ವೇದವ್ಯಾಸ ಕಾಮತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತಾಡಿದ ಅವರು, “ಲಾಸ್ಟ್ ಬೆಂಚ್ ಸಿನಿಮಾ ಇಂದು

ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿಗೆ ಭಾಜನವಾದ `ಜೀಟಿಗೆ’

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ತುಳುನಾಡಿನ ದೈವಾರಾಧನೆ ಮತ್ತು ಅದರ ಕಟ್ಟುಪಾಡುಗಳನ್ನು ಬಿಂಬಿಸುವ ಕಲಾತ್ಮಕ ಚಿತ್ರ `ಜೀಟಿಗೆ’ ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. ಮಲಯಾಳಂ ನಿರ್ದೇಶಕ ಜಯರಾಜ್ ಜತೆ ಪಳಗಿದ ಸಂತೋಷ್ ಮಾಡ ನಿರ್ದೇಶನದ ಚೊಚ್ಚಲ ಚಿತ್ರವನ್ನು ನಿರ್ಮಾಣ ಮಾಡಿರುವುದು ಅರುಣ್ ರೈ ತೋಡಾರ್. ಪರಂಪರಾಗತವಾಗಿ ದೈವದ ನರ್ತನ ಸೇವೆ ಮಾಡುತ್ತ ಬಂದಿರುವ ತನಿಯಪ್ಪ, ತನ್ನ ಮಗನಿಗೆ ಈ ಚಾಕರಿ ಬೇಡ ಎಂದು ವಿದ್ಯಾಭ್ಯಾಸ