Home Posts tagged #tulunadu

ರಾಜ್ಯೋತ್ಸವದ ತಿಂಗಳಿನ ಕನ್ನಡ ಕೂಗುಗಳು – ಕೊಡವ, ತುಳು ಅಸ್ಮಿತೆಯ ಮಾಯದ ಗಾಯಗಳು

ನವೆಂಬರ್ ತಿಂಗಳನ್ನು ರಾಜ್ಯೋತ್ಸವ ಆಚರಣೆಯ ತಿಂಗಳು ಎಂದೇ ತಿಳಿಯಲಾಗಿದೆ. ಹುಟ್ಟಿದ ದಿನ ನವೆಂಬರ್ ಒಂದು ಆದರೂ ಇಡೀ ತಿಂಗಳು ಏನು ಆಚರಣೆ ಎಂಬುದನ್ನೆಲ್ಲ ಕೇಳಬಹುದು. ಉತ್ತರಿಸುವವರು ಯಾರೂ ಇರುವುದಿಲ್ಲ. ನಿಂದನೆ ಬೇಕಾದರೆ ಸಿಗಬಹುದು. ಆದರೆ ಇಲ್ಲಿ ಕನ್ನಡ ಹೇಗಿದೆ? ನವೆಂಬರ್ ಒಂದು ಕನ್ನಡ ನಾಡು ಹುಟ್ಟಿದ ದಿನ ಸಂತೋಷ. ಆದರೆ ಅಂದು ತುಳುನಾಡು, ಕೊಡವನಾಡು ಸತ್ತ

ಉಗ್ಗೆಲ್ ಬೆಟ್ಟು ಗರಡಿ ಬಳಿ “ಕೆಸರ್ಡ್ ಕುಸಲ್” ಕಾರ್ಯಕ್ರಮ

ಬ್ರಹ್ಮಾವರ : ಕಮಾಂಡರ್ ಸ್ಪೋರ್ಡ್ಸ್ ಮತ್ತು ಆರ್ಟ್ ಕ್ಲಬ್ ಉಗ್ಗೇಲ್ ಬೆಟ್ಟು ಮತ್ತು ಸಹೋದರ ಸಂಘಟನೆಗಳ ವತಿಯಿಂದ ಕೆಸರ್ಡ್ ಕುಸಲ್ ಎಂಬ ಕಾರ್ಯಕ್ರಮವವು ಉಗ್ಗೆಲ್ ಬೆಟ್ಟು ಗರಡಿಬಳಿಯ ಗದ್ದೆಯಲ್ಲಿ ಜರುಗಿತು. ಉಡುಪಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ ಸಾಂಪ್ರದಾಯಕವಾಗಿ ಕಳಸೆಗೆÀ ಭತ್ತವನ್ನು ಸುರಿದು ಹಣತೆ ದೀಪ ಹಚ್ಚಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮುಂದಿನ ಜನಾಂಗದ ಮಕ್ಕಳಿಗೆ ಮಣ್ಣು, ಕೃಷಿ ಇದನ್ನು ಪರಿಚಯಿಸಲು ಇಂತಹ

BANTWALA : ನರಹರಿ ಪರ್ವತದಲ್ಲಿ ಆಟಿ ಅಮವಾಸ್ಯೆ

ಬಂಟ್ವಾಳ: ನರಹರಿ ಸದಾಶಿವ ದೇವಾಲಯದಲ್ಲಿ ಇಂದು ಆಟಿ ಅಮವಾಸ್ಯೆ, ತೀರ್ಥ ಸ್ನಾನ ನಡೆಯಿತು. ಪ್ರತಿ ವರ್ಷವೂ ಆಟಿ ತಿಂಗಳಲ್ಲಿ ಬರುವ ಅಮವಾಸ್ಯೆ ದಿನದಂದು ಇಲ್ಲಿನ‌ ತೀರ್ಥ ಸ್ನಾನ ನಡೆಯುತ್ತದೆ. ತೀರ್ಥ ಬಾವಿಯಲ್ಲಿ ತೀರ್ಥ ಸ್ನಾನ ಮಾಡಿದರೆ ಸಕಲ ಇಷ್ಟಾರ್ಥಗಳು ನೆರವೇರುವುದು ಎಂಬ ಪ್ರತೀತಿ ಇದೆ. ಇಂದು ಮುಂಜಾನೆಯಿಂದಲೇ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.

ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಂಪನ್ನ

ತುಳುನಾಡಿನ ಐತಿಹಾಸಿಕ ಹಿನ್ನೆಲೆಯಿರುವ 26 ನೇ ವರ್ಷದ ಸುಪ್ರಸಿದ್ಧ ಶಿರ್ವ ನಡಿಬೆಟ್ಟು ಸೂರ್ಯ – ಚಂದ್ರ ಜೋಡುಕರೆ ಕಂಬಳವು ಭಾನುವಾರ ಶಿರ್ವ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನೆರವೇರಿತು.ಶಿರ್ವ ನಡಿಬೆಟ್ಟು ಸೂರ್ಯ – ಚಂದ್ರ ಜೋಡುಕರೆ ಸಾಂಪ್ರದಾಯಿಕ ಕಂಬಳೊತ್ಸವವನ್ನು ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರು ಗುತ್ತು ಪ್ರಫುಲ್ಲ ಶೆಟ್ಟಿಯವರು ಉದ್ಘಾಟಿಸಿದರು. ಬೆಳಿಗ್ಗೆ ಸಾಂಪ್ರದಾಯಿಕವಾಗಿ ನಡೆದ ಬಂಟ ಕೋಲದ ಬಳಿಕ