Home Posts tagged # u.t khader

ಉಳ್ಳಾಲ ದರ್ಗಾದಲ್ಲಿ 21ನೇ ಉರೂಸ್

ದಕ್ಷಿಣ ಭಾರತದ ಅಜ್ಮಿರ್ ಎಂದೇ ಪ್ರಸಿದ್ಧಗೊಂಡ ಇತಿಹಾಸ ಪ್ರಸಿದ್ಧ ಉಳ್ಳಾಲದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಖುತುಬುಝಮಾನ್ ಸಯ್ಯದ್ ಶರೀಫುಲ್ ಮದನಿ ರವರ ಹೆಸರಲ್ಲಿ 21ನೇ ಉರೂಸ್ ಸಮಾರಂಭ ಡಿಸೆಂಬರ್ 23 ರಂದು ನಡೆಯಲಿದ್ದು, ಇದರ ಪ್ರಚಾರ ಸಮಾರಂಭ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಜನತಾದಳ ರಾಷ್ಟ್ರೀಯ ಕಾರ್ಯಾಧ್ಯಕ್ಷರೂ, ವಿಧಾನ ಪರಿಷತ್ ಶಾಸಕರಾದ ಬಿ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಲಬುರಗಿ ಪಾಲಿಕೆಯ ಮೇಯರ್ ಆಗ್ತಾರೆ: ಶಾಸಕ ಖಾದರ್ ವಿಶ್ವಾಸ

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜನರು ನಮಗೆ ಮತ ನೀಡಿ ಸ್ಪಷ್ಟ ಬಹುಮತ ಕೊಟಿದ್ದಾರೆ. ಜೆಡಿಎಸ್ ತತ್ವ ಪ್ರಕಾರ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು. ಜೆಡಿಎಸ್ ಕಾಂಗ್ರೆಸ್ ಮಾಡಿದ ಉಪಕಾರ ಮರಿಯಲ್ಲ. ಜ್ಯಾತ್ಯಾತೀತ ನಿಲುವಿನ ಹಿನ್ನೆಲೆ ನಾವು ಅವ್ರಿಗೆ ಅವಕಾಶ ನೀಡಿದ್ದೇವೆ. ರಾಜ್ಯಸಭೆ

ಉಳ್ಳಾಲದಲ್ಲೊಂದು ಸೌಹಾರ್ದ ಕಂಕಣಭಾಗ್ಯ

ಉಳ್ಳಾಲವನ್ನು ‘ಪಾಕಿಸ್ಥಾನ’ಕ್ಕೆ ಹೋಲಿಸಿ ಭಾಷಣ ಮಾಡಿ ನಗೆಪಾಟಲಿಗೀಡಾಗಿದ್ದ ಘಟನೆ ಸಲ್ಪ ಸಮಯದ ಹಿಂದೆ ನಡೆದಿತ್ತು. ಇದೀಗ ಇದೇ ಉಳ್ಳಾಲದಲ್ಲಿ ಭಾನುವಾರ ನಡೆದ ಸೌಹಾರ್ದ ಮದುವೆ ಉಳ್ಳಾಲದ ಮೂಲಕ ಮತ್ತೊಮ್ಮೆ ಸಾಮರಸ್ಯದ ಸಂದೇಶ ರವಾನಿಸಿದೆ. ದಿವಂಗತ ಕೇಶವ ಕರ್ಕೇರಾ ಅವರ ಪತ್ನಿ ಗೀತಾ ಅವರು ತನ್ನ ಮಗಳು ಕವನ ಅವರೊಂದಿಗೆ ಉಳ್ಳಾಲ ಮಂಚಿಲದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಈ ಮೊದಲು ಈ ಕುಟುಂಬ ಮಂಗಳೂರಿನ ಶಕ್ತಿನಗರದಲ್ಲಿ ವಾಸವಿದ್ದರು. ಕೇಶವ

ಶೈಕ್ಷಣಿಕ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರದಿಂದ ಗೊಂದಲ: ಶಾಸಕ ಯು.ಟಿ.ಖಾದರ್

ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೈಕ್ಷಣಿಕ ವಿಚಾರದಲ್ಲಿ ಗೊಂದಲ ನಿರ್ಮಾಣ ಮಾಡಿದೆ. ಈ ವಿಚಾರದಲ್ಲಿ ಶಿಕ್ಷಕರನ್ನು ರಾಜ್ಯ ಸರ್ಕಾರ ಭಿಕ್ಷುಕರನ್ನಾಗಿ ಮಾಡಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಕಿಡಿಕಾರಿದ್ದಾರೆ. ಈ ಕುರಿತು ಮಂಗಳೂರಿನ ಸರ್ಕ್ಯೂಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ನ ಲಾಕ್‌ಡೌನ್ ಪ್ಯಾಕೇಜ್‌ನಲ್ಲಿ ಕೂಡ ಶಿಕ್ಷಕರನ್ನ ಕಡೆಗಣಿಸಲಾಗಿದೆ. ಅನುದಾನ ರಹಿತ ಶಿಕ್ಷಕರಿಗೆ ತಕ್ಷಣ ಅನುದಾನ ಬಿಡುಗಡೆ ಮಾಡಬೇಕು.