Home Posts tagged #udupi (Page 11)

ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಆರೋಪಿಗಳ ಬಂಧನ

ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿರುವ ಆರೋಪಿಗಳ ಬಗ್ಗೆ ಕಡಿವಾಣ ಹಾಕಲು ಹಾಗೂ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಪದೇ ಪದೇ ಪ್ರಕರಣಗಳಲ್ಲಿ ಭಾಗಿಯಾಗಿರುವ ಜಿಲ್ಲೆಯ ಹಲವು ಠಾಣೆಯಲ್ಲಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ವಿರುದ್ದ ಪಿಟ್ ಎನ್.ಡಿ.ಪಿ.ಎಸ್ ಕಾಯಿದೆ ಅಡಿಯಲ್ಲಿ ಕೃಷ್ಣ ಆಚಾರಿ @

ಶಯದೇವಿಸುತೆ ಮರವಂತೆಯವರ ಮುಡಿಗೇರಿದ ಅಂತರಾಷ್ಟ್ರೀಯ ಗೌರವ ಡಾಕ್ಟರೇಟ್ ಪದವಿ

ವಿವಿಧ ಹಲವಾರು ಕ್ಷೇತ್ರದಲ್ಲಿನ ಗಣನೀಯ ಸಾಧನೆಯನ್ನು ವಿಶೇಷ ಮಾನದಂಡದ ಆಧಾರದ ಮೇಲೆ ಪರಿಗಣಿಸಿ ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್‌ಸ್ವರೂಪ್) ಅವರಿಗೆ ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಕೇಂಬ್ರಿಡ್ಜ್ ವಿಶ್ವವಿದ್ಯಾಲಯವು ಮಹೋನ್ನತ ಗೌರವ ಡಾಕ್ಟರೇಟ್ ಪದವಿಯನ್ನು ಇತ್ತೀಚೆಗಷ್ಟೇ ಮಾರ್ಚ್-01ರಂದು ನವದೆಹಲಿಯಲ್ಲಿ ನೀಡಿ ಗೌರವಿಸಿ ಪುರಸ್ಕರಿಸಿತು. ಈ ಸಂದರ್ಭದಲ್ಲಿ, ನವದೆಹಲಿಯ ಕಲ್ರಾ ಹಾಸ್ಪಿಟಲ್‌ನ ಸಿಇಓ

ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ದೇವರು ಹಾಗೂ ದೈವಗಳ ದೇವಸ್ಥಾನ ಪಡುವರಿ ನೂತನ ದೇಗುಲಗಳ ಲೋಕಾರ್ಪಣೆ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ದೇವರು ಹಾಗೂ ದೈವಗಳ ದೇವಸ್ಥಾನ ಪಡುವರಿನೂತನ ದೇಗುಲಗಳ ಲೋಕಾರ್ಪಣೆ ಹಾಗೂ ದೇವರು, ದೈವಗಳ ಪುನ‌ರ್ ಪ್ರತಿಷ್ಠಾ ಮಹೋತ್ಸವ ದಿನಾಂಕ 04-05-2025ನೇ ರವಿವಾರದಿಂದ 06-05-2025ನೇ ಮಂಗಳವಾರದವರೆಗೆ ಸಂಭ್ರಮದಲ್ಲಿ ನಡೆಯಲಿದೆ. ದಿನಾಂಕ 4-05-2025ರ ಸಂಜೆ 4-00 ಗಂಟೆಯಿಂದ ತಂತ್ರಿಗಳ ಸ್ವಾಗತ. ವಾಸ್ತು ತಜ್ಞರಾದ ಶ್ರೀ ಮಂಜುನಾಥ ಭಟ್ ಬೈಲ್‌ಕೆರೆ ಉಡುಪಿ ಹಾಗೂ ದೇವಸ್ಥಾನ

ಕಾರ್ಕಳ: ಉದ್ಯಮಿ ಆತ್ಮಹತ್ಯೆ

ಕಾರ್ಕಳ: ಉದ್ಯಮಿಯೋರ್ವ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ಉಡುಪಿ ಜಿಲ್ಲೆಯ ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಬೆಳಕಿಗೆ ಬಂದಿದೆ. ಮೂಲತಃ ಕಾರ್ಕಳದವರಾದ ಮಂಗಳೂರು ನಿವಾಸಿ ಉದ್ಯಮಿ ದಿಲೀಪ್ ಎನ್. ಆರ್. ಶೂಟ್ ಮಾಡಿಕೊಂಡವರು. ಮಂಗಳೂರಿನಲ್ಲಿ ವಾಸವಿದ್ದ ಅವರು ನಿನ್ನೆ ರಾತ್ರಿ ಅಲ್ಲಿಂದ ಕಾರಿನಲ್ಲಿ ಹೊರಟವರು ನಿಟ್ಟೆ ದೂಪಕಟ್ಟೆಯ ನವೋದಯ ಪ್ರಾಪರ್ಟಿಸ್ ಮುಂಭಾಗ ಕಾರಿನಲ್ಲೇ ವಿಷ ಸೇವಿಸಿ ತಮ್ಮಲ್ಲಿದ್ದ ಗನ್ ಮೂಲಕ ಶೂಟ್ ಮಾಡಿಕೊಂಡು

ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ- ಪ್ರಸಾದ್ ರಾಜ್ ಕಾಂಚನ್

ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಕೃತ್ಯ ಖಂಡನೀಯ ಮತ್ತು ಹೇಯ. ಈ ದಾಳಿಯಲ್ಲಿ ಇಬ್ಬರು ಕರ್ನಾಟಕದವರು ಸೇರಿದಂತೆ 28 ಜನ ಪ್ರವಾಸಿಗರು ಬಲಿಯಾಗಿರುವುದು ಅತೀವ ನೋವು ತಂದಿದೆ. ಉಗ್ರರ ಹೇಯ ಕೃತ್ಯವನ್ನು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಕಟುವಾಗಿ ಖಂಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದಿರುವುದು ಕೇವಲ ಉಗ್ರರ ದಾಳಿಯಲ್ಲ. ಅದು ಮನುಷ್ಯತ್ವದ ವಿರುದ್ಧದ ದಾಳಿ, ಈ ನೆಲದ ಅಸ್ಮಿತೆಯ ಮೇಲಿನ ದಾಳಿ. ಈ ದಾಳಿಯ ಹಿಂದಿನ

V4 ನ್ಯೂಸ್ ವರದಿಗಾರ ಕೆ.ಎಂ. ಖಲೀಲ್‌ ಅವರಿಗೆ  ‘ಮಾಧ್ಯಮ ರತ್ನ ಪ್ರಶಸ್ತಿ’

ಮಾಧ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆಗಾಗಿ ವಿ4 ನ್ಯೂಸ್‌ನ ವರದಿಗಾರ ಕೆ.ಎಂ. ಖಲೀಲ್ ಅವರು ಮಾಧ್ಯಮ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕವಿತಾ ಮೀಡಿಯಾ ಸೋರ್‍ಸ್ ಪ್ರೈವೆಟ್ ಲಿಮಿಟೆಡ್ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿವಾಹಿನಿ ವತಿಯಿಂದ ಏ.27ರಂದು ಕೊಪ್ಪಳದಲ್ಲಿ ಕರುನಾಡ ಸಂಭ್ರಮ ಕಿರು ಚಿತ್ರೋತ್ಸವ ಸೀಸನ್-02ರಲ್ಲಿ ನಾಡು, ನುಡಿ, ಸಂಸ್ಕೃತಿಕ ಝೇಂಕಾರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸುಮಾರು 20 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ

ಉಡುಪಿ: ಪತ್ರಕರ್ತ ಸಂದೀಪ್ ಪೂಜಾರಿ ನಿಧನ

ಉಡುಪಿ, ಎ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರು. ಇವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಘಾತದಿಂದ ಬೆನ್ನು ಹುರಿ(ಸ್ಪೈನಲ್ ಕಾಡ್)ಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ

ಪಡುಬಿದ್ರಿ: ಸುಪ್ರ ಮಿನರಲ್ ವಾಟರ್ ಘಟಕ ಶುಭಾರಂಭ

ಪಡುಬಿದ್ರಿಯ ಹೆಜಮಾಡಿ ಬೇಬಿ ಐಸ್ ಪ್ಲ್ಯಾಂಟ್ ಸಮೀಪದಲ್ಲಿ ಸುಪ್ರ ಮಿನರಲ್ ವಾಟರ್ ಘಟಕ ಶುಭಾರಂಭಗೊಂಡಿತು. ನೂತನ ಘಟಕವನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಬಳಿಕ ದೀಪ ಬೆಳಗಿಸಿ ಚಾಲನೆಯನ್ನು ನೀಡಿದರು. ಇದೇ ವೇಳೆ ಮಾತನಾಡಿದ ಅವರು, ನೀರಿನ ವಿಚಾರದಲ್ಲಿ ಉಡುಪಿ ಜಿಲ್ಲೆಯ ಜನತೆ ಅತ್ಯಂತ ಭಾಗ್ಯಶಾಲಿಗಳು. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಶುದ್ಧ ನೀರು ಉತ್ಪಾದನಾ ಘಟಕ ಸುಪ್ರ ಉದ್ಘಾಟನೆಗೊಂಡಿರುವುದು ಹೆಮ್ಮೆಯ ವಿಚಾರ

ಮುನಿಯಾಲಿನ ಆಪ್ತಿ ಆಚಾರ್ಯ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ

ಮುನಿಯಾಲಿನ ಅಪ್ತಿ ಆಚಾರ್ಯ ಕಳೆದ ಮಾರ್ಚ್ 01 ರಂದು ಜಿಮ್ನಾಸ್ಟಿಕ್ ನ ಮಾದರಿಯಲ್ಲೊಂದಾದ ಹೆಡ್ರೋಲ್ ನಲ್ಲಿ ಗರಿಷ್ಠ 4 ನಿಮಿಷ 40 ಸೆಕೆಂಡ್ ನಲ್ಲಿ ಸತತ 65 ರೌಂಡ್ ಗಳನ್ನು ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ಮುನಿಯಲಿನ ಶಿವಾನಂದ ಆಚಾರ್ಯ ಮತ್ತು ಲತಾ ಆಚಾರ್ಯ ದಂಪತಿಯ ಪುತ್ರಿಯಾಗಿರುವ ಆಪ್ತಿ ಆಚಾರ್ಯ ಹೆಬ್ರಿಯ ಎಸ್. ಆರ್ ಪಬ್ಲಿಕ್ ಸ್ಕೂಲಿನ 4ನೇ ತರಗತಿಯ ವಿದ್ಯಾರ್ಥಿಯಾಗಿದ್ದು ಕಳೆದ ಎರಡು ವರ್ಷಗಳಿಂದ ಅವಿನಾಶ್ ಪೆರ್ಡೂರು ರ ವರಿಂದ

ಮಂಗಳೂರು: ಮುದ್ರ ಪ್ರಿಂಟರ್ಸ್‌ನಲ್ಲಿ ಪ್ಲೆಕ್ಸ್ ಪ್ರಿಂಟಿಂಗ್ ಪ್ರೀಮಿಯಂ ಆಲ್ವಿನ್ ಬ್ರ್ಯಾಂಡ್ ಮಿಷಿನ್ ಉದ್ಘಾಟನೆ

ಮಂಗಳೂರು:  ಮಂಗಳೂರಿನ ಅಳಕೆಯಲ್ಲಿರುವ ಮುದ್ರಾ ಪ್ರಿಂಟರ್ಸ್‌ನಲ್ಲಿ ನವ ನವೀನ ಮಾದರಿಯ ಉತ್ಕೃಷ್ಟ ಗುಣಮಟ್ಟದ ಪ್ರಪಂಚದಲ್ಲೇ ಪ್ರಸಿದ್ಧಿ ಮತ್ತು ಪ್ರಖ್ಯಾತಿಯನ್ನು ಹೊಂದಿರುವ ಫ್ಲೆಕ್ಸ್ ಪ್ರಿಂಟಿಂಗ್ ಪ್ರೀಮಿಯಂ ಆಲ್ವಿನ್ ಬ್ರಾಂಡ್‌ನ  ಹೊಸ ನೂತನ ಮಿಷಿನ ಉದ್ಘಾಟನೆ ಸಮಾರಂಭ ನಡೆಯಿತು.  ಕಳೆದ ೩೦ ವರ್ಷಗಳಿಂದ ಮುದ್ರಣ ಕ್ಷೇತ್ರದಲ್ಲಿ ಮನೆ ಮಾತಾಗಿರುವ ನಗರದ ಕುದ್ರೋಳಿ ಅಳಕೆಯಲ್ಲಿರುವ ಮುದ್ರ ಪ್ರಿಂಟರ್ಸ್‌ನಲ್ಲಿ ಉತ್ಕೃಷ್ಟ ಗುಣಮಟ್ಟದ