Home Posts tagged #udupi (Page 14)

ಮಹತಿ ಎಂಟರ್ ಪ್ರೈಸಸ್ ಅವರ ಪವರ್ ಟ್ರೋನಿಕ್ ಸಿಸ್ಟಮ್ಸ್ ಸೋಲಾರ್ – ಯುಪಿಎಸ್ ಸೊಲ್ಯೂಷನ್ ಸಂಸ್ಥೆ ಶುಭಾರಂಭ

ಕಳೆದ ಮೂವತ್ತು ವರ್ಷಗಳಿಂದ ಹುಬ್ಬಳ್ಳಿಯಲ್ಲಿ ಆರಂಭಗೊಂಡು ಹೆಸರುವಾಸಿಯಾದ ಮಹತಿ ಎಂಟರ್ ಪ್ರೈಸಸ್ ರವರ ಪವರ್ ಟ್ರೋನಿಕ್ ಸಿಸ್ಟಮ್ಸ್ ಸೊಲಾರ್ ಹಾಗೂ ಯುಪಿಎಸ್ ಸೊಲೂಷನ್ ಸಂಸ್ಥೆಯೂ ಉಡುಪಿಯಲ್ಲಿ ಶುಭಾರಂಭಗೊಂಡಿತು. ಉಡುಪಿಯ ಕಿನ್ನಿಮುಲ್ಕಿ ಸ್ವಾಗತಗೋಪುರ ಬಳಿಯ ವಾಸುದೇವ ಬಿಲ್ಡಿಂಗ್‌ನಲ್ಲಿ ಪೇಜಾವರ ಮಠದ ಪರಮಪೂಜ್ಯ ಶ್ರೀಪಾದರಾದ ವಿಶ್ವ ಪ್ರಸನ್ನ ಶ್ರೀಗಳು ದೀಪ

ಉಡುಪಿ : ಫೆ.04ರಂದು ಮಹತಿ ಎಂಟರ್‌ಪ್ರೈಸಸ್ ಪವರ್ ಟ್ರೋನಿಕ್ ಸಿಸ್ಟಮ್ ಸೊಲಾರ್ & ಯುಪಿಎಸ್ ಸೊಲ್ಯೂಷನ್ಸ್‌ನ ಉದ್ಘಾಟನೆ

ಉಡುಪಿ : ಉಡುಪಿ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಎದುರು ಶ್ರೀ ವಾಸುದೇವ ಬಿಲ್ಡಿಂಗ್‌ನ ನೆಲ ಮಹಡಿಯಲ್ಲಿ ಮಹತಿ ಎಂಟರ್‌ಪ್ರೈಸಸ್ ಪವರ್ ಟ್ರೋನಿಕ್ ಸಿಸ್ಟಮ್ ಸೊಲಾರ್ & ಯುಪಿಎಸ್ ಸೊಲ್ಯೂಷನ್ಸ್‌ನ ಉದ್ಘಾಟನಾ ಸಮಾರಂಭವು ಫೆ.04ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ರಜತಪೀಠಪುರ ಪೇಜಾವರ ಅಧೋಕ್ಷಜ ಮಠದ ಪರಮ ಪೂಜ್ಯ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಉದ್ಘಾಟಿಸಲಿದ್ದಾರೆ.ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್‌ಮಾಜಿ ಸಚಿವ

ಉಡುಪಿ: ನಕ್ಸಲ್ ಮಹಿಳೆ ಲಕ್ಷ್ಮಿ ತೊಂಬಟ್ಟು ಶರಣಾಗತಿ

ಉಡುಪಿ ಜಿಲ್ಲೆಯ ಆರೋಪಿತ ನಕ್ಸಲ್ ಮಹಿಳೆ ಲಕ್ಷ್ಮಿ ತೊಂಬಟ್ಟು ಶರಣಾಗಿದ್ದಾಳೆ. ಈ ಮೂಲಕ ಕರ್ನಾಟಕ ಮೂಲದ ಎಲ್ಲಾ ನಕ್ಸಲರು ಶರಣಾದಂತಾಗಿದೆ. ಲಕ್ಷ್ಮಿ ಸ್ವಇಚ್ಛೆಯಿಂದ ಶರಣಾಗಿದ್ದು ಆಕೆಯನ್ನು ’ ’ಎ’ ಕೆಟಗರಿಯಲ್ಲಿ ಪರಿಗಣಿಸಿ ಪರಿಹಾರ ನೀಡಲು ಜಿಲ್ಲಾಡಳಿತ ಶಿಫಾರಸು ಮಾಡಿದೆ. ಉಡುಪಿಯಲ್ಲಿ ಒಂದು ಅಪರೂಪದ ನಕ್ಸಲ್ ಶರಣಾಗತಿ ನಡೆಯಿತು. ಕಳೆದ ಒಂದು ದಶಕದಿಂದ ಮುಖ್ಯ ವಾಹಿನಿಯಲ್ಲಿ ಇದ್ದರೂ ಕರ್ನಾಟಕದಲ್ಲಿ ಕಾಣಿಸಿಕೊಳ್ಳದ ಉಡುಪಿ ಮೂಲದ ಲಕ್ಷ್ಮಿ ಜಿಲ್ಲಾಡಳಿತದ ಮುಂದೆ

ಕಾರ್ಕಳ: ಫೆ.6ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಬಿಜೆಪಿ ಪ್ರತಿಭಟನೆ

ಕಾರ್ಕಳ, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಜನವಿರೋಧಿ ನೀತಿ ಖಂಡಿಸಿ ಫೆಬ್ರವರಿ 6 ರಂದು ತಾಲೂಕು ಕಚೇರಿ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಪ್ರತಿಭಟನೆ ಸಭೆ ನಡೆಯಲಿದೆ ಎಂದು ಬಿಜೆಪಿ ಕ್ಷೇತ್ರ ಅಧ್ಯಕ್ಷ ನವೀನ್ ನಾಯಕ್ ಮಾಹಿತಿ ನೀಡಿದರು.  ಕಳೆದ ಎರಡು ವರ್ಷಗಳಲ್ಲಿ ಆಡಳಿತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಗ್ರಾಮೀಣ ಭಾಗದ ಜನರ ನಿತ್ಯ ಜೀವನಕ್ಕೆ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಹಿಂದೂ ಕಾರ್ಯಕರ್ತರಿಗೆ

ಕಾರ್ಕಳ: ಜ.24ರಂದು ಬೈದೆರ್ಲೆ ನೈಸರ್ಗಿಕ ಗಿಡಮೂಲಿಕಾ ಕೇಂದ್ರ ಶುಭಾರಂಭ

ಕಾರ್ಕಳದ ಅನಂತಶಯನ ರಸ್ತೆಯ ಧರ್ಮಶ್ರೀ ಜೆರಾಕ್ಸ್ ಬಳಿ ಇರುವ ಕಟ್ಟಡದ ಹತ್ತಿರ ಬೈದೆರ್ಲೆ ನೈಸರ್ಗಿಕ ಗಿಡಮೂಲಿಕಾ ಕೇಂದ್ರದ ಶುಭಾರಂಭವು ಜ.24ರಂದು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಆಗಮಿಸಿ, ಶುಭಕೋರುವಂತೆ ಶ್ರೀಮತಿ ಮತ್ತು ಶ್ರೀ ಸುಧಾಕರ್ ಎಂ. ಪೂಜಾರಿ ಹಾಗೂ ಮಕ್ಕಳು ರೆಂಜಾಳ ಕಾರ್ಕಳ ಅವರು ವಿನಂತಿಸಿಕೊಂಡಿದ್ದಾರೆ.

ಕಂಬದ ಕೋಣೆಯಲ್ಲಿ ಬೈಂದೂರಿನ ಎರಡನೇ ಗೋಮಾಳ ಅಭಿವೃದ್ಧಿ, ಗೋವುಗಳ ರಕ್ಷಣೆಯೇ ನಮ್ಮ ಆದ್ಯತೆ : ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು ವಿಧಾನ ಸಭಾ ಕ್ಷೇತ್ರದ ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಈಗಾಗಲೇ ಗ್ರಾಮ ಪಂಚಾಯತ್‌ ಮೂಲಕ ಕೇಂದ್ರ ಸರಕಾರದ ನರೇಗಾ ಯೋಜನೆ ಹಾಗೂ ಇತರೆ ಅನುದಾನದಡಿ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಇದೀಗ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷೇತ್ರದ 2 ನೇ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಗೋಮಾಳ ಜಾಗದ ಸುತ್ತ ಕಂದಕ ನಿರ್ಮಾಣ ಮಾಡಲಾಗುತ್ತಿದ್ದು, ಒಟ್ಟು 13 ಮಂದಿ ನರೇಗಾ ಕೂಲಿ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಕೊಂಡಿದ್ದಾರೆ.

ಬೈಂದೂರು ಕ್ಷೇತ್ರಕ್ಕೆ ಹೊಸ ಸರ್ಕಾರಿ ಗೋ ಶಾಲೆ ಮಂಜೂರಾತಿಗೆ ಆಗ್ರಹ

ಬೈಂದೂರು: ಪತ್ರಿಕೆ ಗಳಲ್ಲಿ ವರದಿ ಆದಂತೆ ಗೋಶಾಲೆ ಗಳಿಗೆ ಅಗತ್ಯ ಪ್ರಮಾಣದಲ್ಲಿ ಗೋವುಗಳು ಬರುತ್ತಿಲ್ಲ ಹಾಗಾಗಿ ಹೊಸ ಗೋಶಾಲೆ ಗಳನ್ನು ನಿರ್ಮಿಸುವ ಬದಲು ಈಗಿರುವ ಗೋಶಾಲೆ ಗಳನ್ನು ಬಲವರ್ಧನೆ ಮಾಡುತ್ತೇವೆ ಎಂಬ ಸಚಿವರು ನೀಡಿರುವ ಹೇಳಿಕೆ ಹಾಗೂ ಸ್ಪಷ್ಟೀಕರಣಕ್ಕೆ ಶಾಸಕ ಗುರುರಾಜ್‌ ಗಂಟೊಹೊಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈಗಾಗಲೇ ಇರುವ ಗೋಶಾಲೆ ಗಳಿಗೆ ಗೋವುಗಳು ಬರುತ್ತಿಲ್ಲ ಎಂದು ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗುವಂತೆ ಹೇಳಿಕೆ ಸರಿಯಲ್ಲ ಉಡುಪಿ ಜಿಲ್ಲೆಯಲ್ಲಿ

ಉಡುಪಿ: ಆಟೋ ಚಾಲಕ ನೇಣುಬಿಗಿದು ಆತ್ಮಹತ್ಯೆ

ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡ ಆಟೋ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಪಳ್ಳಿಗುಡ್ಡೆಯಲ್ಲಿ ನಡೆದಿದೆ.ಪಳ್ಳಿಗುಡ್ಡೆ ನಿವಾಸಿ ದೀಪಕ್ ಆ‌ರ್ (34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ. ಇವರು ಜ.1ರಂದು ರಾತ್ರಿ ಮನೆಯ ಕೊಠಡಿಯ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿಯ ಕಲ್ಸಂಕ ಆಟೋ ನಿಲ್ದಾಣದಲ್ಲಿ ಚಾಲಕರಾಗಿ ದುಡಿಯುತ್ತಿದ್ದ ದೀಪಕ್

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ.

ಪುತ್ತೂರು :ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ. ದಿನಾಂಕ 29/09/2024 ಮತ್ತು 26/10/2024 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ 27/10/2024 ರಂದು ನಡೆದ ನೇಮಕಾತಿ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ 23 ಅಭ್ಯರ್ಥಿಗಳು ಉತ್ತೀರ್ಣರಾಗಿ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿರುತ್ತಾರೆ. ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತ ನೇಮಕಾತಿಯ ಪರೀಕ್ಷೆಗೆ ಆನ್ಲೈನ್ ಮತ್ತು ನೇರ ತರಗತಿಯ

ಅಧ್ಯಯ‌ನ ನಡೆಸಲು ಶಾಸಕ ಗುರುರಾಜ್ ಗಂಟಿಹೊಳೆ ಆಗ್ರಹ. ಕೃಷಿ ಉತ್ಪಾದನೆಯ ಮೇಲೆ ಉಂಟಾಗುತ್ತಿರುವ ಕೆಟ್ಟ ಪರಿಣಾಮದ ಬಗ್ಗೆ ಸೂಕ್ತ ಕ್ರಮದ ಭರವಸೆ ನೀಡಿದ ಸಚಿವ ಚಲುವರಾಯ ಸ್ವಾಮಿ

*ಭತ್ತದ ಕೃಷಿ ಉತ್ತೇಜ‌ನಕ್ಕೆ ಸಮಗ್ರ ಬೈಂದೂರು: ಉಡುಪಿ ಜಿಲ್ಲೆಯಲ್ಲಿ ಭತ್ತದ ಕೃಷಿ ವಿಸ್ತೀರ್ಣದಲ್ಲಾಗುತ್ತಿರುವ ಗಣನೀಯ ಇಳಿಕೆ, ಕೃಷಿ ಯೋಗ್ಯ ಹಡಿಲು ಭೂಮಿಯ ಹೆಚ್ಚಳ ಹಾಗೂ ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟಾರೆ ಕೃಷಿ ಉತ್ಪಾದನೆಯ ಮೇಲೆ ಉಂಟಾಗುತ್ತಿರುವ ಕೆಟ್ಟ ಪರಿಣಾಮದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ತೀವ್ರ ಕಳವಳ ವ್ಯಕ್ತಪಡಿಸಿ, ಸಮಗ್ರ ಅಧ್ಯಯನಕ್ಕೆ ಆಗ್ರಹಿಸಿದರು.ಶಾಸಕರು ಸದನದಲ್ಲಿ ಎತ್ತಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ