ಪಡುಬಿದ್ರಿ-ಬೆಳ್ಮಣ್-ಕಾರ್ಕಳ ಟೋಲ್ ಹೋರಾಟ ವಿರೋಧಿ ಸಮಿತಿಯ ವತಿಯಿಂದ ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ನಡೆಯಲು ಉದ್ಧೇಶಿಸಿದ ಟೋಲ್ ಗೇಟ್ ವಿರೋಧಿ ಹೋರಾಟವು ಯಾವುದೇ ಗೊಂದಲಗಳಿಲ್ಲಿದೆ ಅ.24ರಂದು ನಿರ್ಧರಿಸಿದಂತೆ ನಡೆಯಲಿದೆ ಎಂಬುದಾಗಿ ಸಮಿತಿ ಕಾರ್ಯದರ್ಶಿಯೂ ನ್ಯಾಯಾವಾದಿಯೂ ಆದ ಸರ್ವಜ್ಞ ತಂತ್ರಿ ಸ್ಪಷ್ಟ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬೇರೆ
ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಾಗಾರ ನಡೆಯಿತು. ಇಂದಿನ ಪ್ರಪಂಚದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹೆಚ್ಚಿನ ಶ್ರಮವಹಿಸಬೇಕಾಗಿದೆ. ಕಾಲಹರಣ ಮತ್ತು ಕೆಟ್ಟ ಅಭ್ಯಾಸಗಳಿಗೆ ತೊಡಗದೆ ವಿಚಾರಶೀಲವಾಗಿರಬೇಕೆಂದು ಹಾಗೂ ಹೆಚ್ಚು ಸಮಯ ಕಲಿಕೆಗಾಗಿ ಮೀಸಲಾಗಿರಬೇಕೆಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಮಾತನಾಡಿದರು.ಹಾಗೂ
ರಾಷ್ಟೀಯ ಬಿಲ್ಲವ- ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ)ಉಡುಪಿ ಜಿಲ್ಲೆ ಇದರ ವತಿಯಿಂದ ನಾರಾಯಣ ಗುರುಗಳ ಸಂದೇಶ ನಿನ್ನೆ – ಇಂದು – ನಾಳೆ ಎಂಬ ವಿಷಯದ ಬಗ್ಗೆ ಹತ್ತನೇ ತರಗತಿಯಿಂದ ಪದವಿ ವರೆಗಿನ ವಿದ್ಯಾರ್ಥಿಗಳಿಗಾಗಿ ಅನ್ ಲೈನ್ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿಜೇತರಿಗೆ – ಪ್ರಥಮ : 5,000 & ಪ್ರಶಸ್ತಿ ಪತ್ರ, ದ್ವೀತಿಯ : 3,000 & ಪ್ರಶಸ್ತಿ ಪತ್ರ, ತೃತೀಯ : 2,000 & ಪ್ರಶಸ್ತಿ ಪತ್ರ ನೀಡಲಾಗುವುದು. ಭಾಷಣ
ಉಡುಪಿಯ ಪ್ರಸಿದ್ದ ಪ್ರಸಾದ್ ನೇತ್ರಾಲಯದಲ್ಲಿ ಸಂಭ್ರಮದಿಂದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣವನ್ನು ಮಾಡಿದ ಉಡುಪಿಯ ಖ್ಯಾತ ವೈದ್ಯರಾದ ಡಾ.ವೈ.ಎಸ್. ರಾವ್ ರವರು ಮಾತನಾಡಿ ಸ್ವಾತಂತ್ರ್ಯ ಗಳಿಸಲು ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ನೆನೆಯುತ್ತಾ ಅಂದಿನಿಂದ ಇಂದಿನವರೆಗೆ ದೇಶ ಬೆಳೆದು ಬಂದ ವಿವಿಧ ಹಂತಗಳನ್ನು ತಿಳಿಸಿ, ಬಲಿಷ್ಠ ಭಾರತವನ್ನು ಕಟ್ಟಲು ನಾವೆಲ್ಲರೂ ಪ್ರಯತ್ನಿಸೋಣ ಎಂದರು. ಕಾರ್ಯಕ್ರಮದ
ಉಡುಪಿ: ಉಡುಪಿ ತಾಲೂಕು ಕಚೇರಿಯಲ್ಲಿ ಉಪತಹಸೀಲ್ದಾರ್ ಅಶ್ವಥ್ ಪಡುಬಿದ್ರಿ(41) ಅಲ್ಪಕಾಲದ ಅಸೌಖ್ಯದಿಂದ ಇಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಇವರು ಕುಂದಾಪುರ, ಶೃಂಗೇರಿ, ಉಡುಪಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಅವಿವಾಹಿತರಾಗಿರುವ ಇವರು, ಇಬ್ಬರು ಸಹೋದರಿ, ತಾಯಿ, ಅಜ್ಜಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಪ್ರಶಿಕ್ಷಣ ಕಾರ್ಯಗಾರವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತರ ವಿಭಾಗದ ಮುಖ್ಯಸ್ಥರಾದ ಡಾ. ನಿಕೇತನ ರವರು ಆಗಮಿಸಿ, ಶಿಕ್ಷಕ ವೃತ್ತಿ ಶ್ರೇಷ್ಠವಾದ ವೃತ್ತಿ ಶಿಕ್ಷಕರು ನಿರಂತರ ಅಧ್ಯಯನಶೀಲರಾಗಿರಬೇಕು, ಧೈರ್ಯ, ತಾಳೆ, ಸಮಯ
ಉಡುಪಿ : ಕಳೆದ ಕೆಲವು ವರ್ಷಗಳಿಂದ ಪಶ್ಚಿಮ ಘಟ್ಟಗಳಲ್ಲಿ ಹಾಗೂ ಅದರ ತಪ್ಪಲಿನಲ್ಲಿ ಭೂಕುಸಿತ ದುರಂತಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಮುಖ್ಯ ಕಾರಣ ಅಭಿವೃದ್ಧಿ ಹೆಸರಿನಲ್ಲಿ ಪಶ್ಚಿಮಘಟ್ಟಗಳ ಮೇಲೆ ಹೆಚ್ಚುತ್ತಿರುವ ಯಂತ್ರಗಳ ದಾಳಿಯಾಗಿದೆ ಎಂದು ಮಣಿಪಾಲದ ಹಿರಿಯ ಭೂಗರ್ಭ ಶಾಸ್ತ್ರಜ್ಞ ಡಾ.ಉದಯ ಶಂಕರ್ ಆತಂಕ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ
ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಕೇಂದ್ರ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ಹೇಮಂತ್ ಇವರನ್ನು ಭೇಟಿ ಮಾಡಿ ವಿವಿಧ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿದರು. ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ ರೂ 85.00ಕೋಟಿ ಮಂಜೂರಾಗಿದ್ದು, CRZ ಕ್ಲಿಯರೆನ್ಸ್ ಮಾಡಿ ಆದಷ್ಟು ಬೇಗ ಕಾಮಗಾರಿ ಕೈಗೊಳ್ಳಲು ಜೊತೆಗೆ ಗಂಗೊಳ್ಳಿ ಬಂದರು ಆಧುನಿಕರಣ, ಗಂಗೊಳ್ಳಿ ಕೋಸ್ಟಲ್ ಬರ್ತ್, ಕೊಡೇರಿ
ಬೈಂದೂರು: ವೈಶಾಖದಲ್ಲಿ ನದಿಯಾಚೆಗಿನ ಮನೆಗೆ ತೆರಳಲು ದೋಣಿಯಲ್ಲಾದರೂ ಪ್ರಯಾಣಿಸ ಬಹುದಿತ್ತು. ಆದರೆ ಈಗ ಮಳೆಯಬ್ಬರ ಜೋರಿದೆ ಸೌಪರ್ಣಿಕ ನದಿಯಲ್ಲಿ ನೀರಿನ ಮಟ್ಟವು ಹೆಚ್ಚಿದೆ. ಕುದ್ರುವಿನಿಂದ ನಾವುಂದಕ್ಕೆ ಅಥವಾ ನಾವುಂದದಿಂದ ಕುದ್ರುವಿಗೆ ಹೋಗುವುದಾದರೂ ಹೇಗೆ ಎಂಬುದೇ ಯಕ್ಷಪ್ರಶ್ನೆ. ಬೇಸಗೆಯಿರಲಿ ಅಥವಾ ಮಳೆಗಾಲವಿರಲಿ ಅನೇಕ ವರ್ಷಗಳಿಂದ ಈ ಕುದ್ರುವಿನ ನಿವಾಸಿಗಳಿಗೆ ದೋಣಿಯೊಂದೇ ಆಧಾರ. ನಾವುಂದ ಕುದ್ರುವಿನಲ್ಲಿ 7 ಮನೆಗಳಿದ್ದು, ಒಟ್ಟು ಸುಮಾರು 20 ಮಂದಿ
ಕಾರ್ಕಳ : ಟಿಪ್ಪರ್ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿ ಪುಲ್ಕೇರಿ ಎಂಬಲ್ಲಿ ನಡೆದಿದೆ.ಮೃತ ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ ಕತ್ತರಿ ಸಾಣೆ ಇಮ್ತಿಯಾಜ್ ರವರ ಪುತ್ರ ನಿಜಾಮ್ (22)ಎಂದು ಗುರುತಿಸಲಾಗಿದೆ.ಕಾರ್ಕಳ ಸಾಣೂರು ನಿಂದ ತನ್ನ ಕೆಲಸಕ್ಕೆಂದು ಬೆಳಗ್ಗೆ 10.30ರ ಸುಮಾರಿಗೆ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ ಪುಲ್ಕೇರಿಯ ಬಳಿ ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಓವರ್ಟೇಕ್




























