Home Posts tagged #udupi (Page 2)

ಮೈಕಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ

ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮವು ಅಕ್ಟೋಬರ್ 5 ರ ಭಾನುವಾರದಂದು ಮಂಗಳೂರಿನ ರೊಸಾರಿಯೋ ಚರ್ಚ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್

ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಮಂಗಳೂರು: ಅಕ್ಟೋಬರ್ 5, 2025, ಮಂಗಳೂರಿನ ಬಿಷಪ್ಸ್ ಹೌಸ್‌ನಲ್ಲಿ ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ವಂದನೀಯ ಫಾ। ಫಾವುಸ್ಟಿನ್ ಲೋಬೋ (ಫ್ರಾ ಮುಲ್ಲರ್ಸ್ ಮೆಡಿಕಲ್ ಕಾಲೇಜ್ ಮತ್ತುಸಂಸ್ಥೆಗಳ ನಿರ್ದೇಶಕರು); ಶ್ರೀ ಲುವಿ ಪಿಂಟೋ (ಮಾಂಡ್ ಸೊಭಾಣ್, ಅಧ್ಯಕ್ಷರು); CA ವಲೇರಿಯನ್ ಅಡಾ (KCO ಅಬುಧಾಬಿ

ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಹಾಗೂ 13ನೇ ಎಟಿಎಮ್ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಉದ್ಘಾಟನೆ

ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಮತ್ತು ತೊಟ್ಟಂ ಚರ್ಚ್ನ ಧರ್ಮಗುರು

ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಕಾಪು ಮಾರಿಯಮ್ಮನ ದರುಶನ

ಕಾಪು: ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಅಕ್ಟೋಬರ್ 1ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು. ಕಾಪು ಕ್ಷೇತ್ರದ ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ,

ಹಿರಿಯ ನಾಗರಿಕರ ಜೀವನದ ಆದರ್ಶಗಳನ್ನು ಗೌರವಿಸೋಣ – ರೋ. ದಿನೇಶ್ ಎಲ್ ಬಂಗೇರ

ತೋಕೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ ದಕ್ಷಿಣ ಕನ್ನಡ, ಮತ್ತು ರೋಟರಿ ಕ್ಲಬ್ ಬೈಕಂಪಾಡಿ ಜಂಟಿ ಆಶ್ರಯದಲ್ಲಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು ಹಳೆಯಂಗಡಿ ಹಾಗೂ ರೋಟರಿ ಸಮುದಾಯದಳ 10ನೇ ತೋಕೂರು ಪ್ರಾಯೋಜಕತ್ವದಲ್ಲಿಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಫೇಮಸ್ ಯೂತ್ ಕ್ಲಬ್ಬಿನ ಪರಿಸರದಲ್ಲಿರುವ ಹಿರಿಯ ನಾಗರಿಕರ ಮನೆ ಮನೆಗೆ ತೆರಳಿ ಹಣ್ಣು ಹಂಪಲುಗಳನ್ನು ವಿತರಿಸಿ ಹಿರಿಯ

ಪಡುಬಿದ್ರಿ:ರಾಜರಾಜೇಶ್ವರಿ ಸಿಲ್ಕ್ಸ್ ಮಹಿಳೆಯರ, ಪುರುಷರ ಮತ್ತು ಮಕ್ಕಳ ಉಡುಪುಗಳ ಮಳಿಗೆ ಶೀಘ್ರದಲ್ಲೇ ಶುಭಾರಂಭ

ಪಡುಬಿದ್ರಿ: ರಾಜರಾಜೇಶ್ವರಿ ಸಿಲ್ಕ್ಸ್ ಮಹಿಳೆಯರ, ಪುರುಷರ ಮತ್ತು ಮಕ್ಕಳ ಉಡುಪುಗಳ ಮಳಿಗೆಯು ರಾಷ್ಟ್ರೀಯ ಹೆದ್ದಾರಿಯ ಪಡುಬಿದ್ರಿ ಮುಖ್ಯ ರಸ್ತೆಯ ಅಗ್ರಜ ಮಂಜುಶ್ರೀ ಬಿಲ್ಡಿಂಗ್, ಬಸ್ ಸ್ಟಾಂಡ್ ಹತ್ತಿರ ದಿನಾಂಕ 05-10-2025 ಶುಭಾರಂಭ ಗೊಳ್ಳಲಿದೆ. ನೂತನ ರಾಜರಾಜೇಶ್ವರಿ ಸಿಲ್ಕ್ಸ್ ನ ಉದ್ಘಾಟನೆಯನ್ನು ಶ್ರೀ ಕೆ. ಪ್ರಕಾಶ್ ಶೆಟ್ಟಿ ಚೇರ್‌ಮನ್, ಎಂ. ಆರ್. ಜಿ. ಗ್ರೂಪ್, ಬೆಂಗಳೂರು ನಡೆಸಿಕೊಡಲಿದ್ದಾರೆ. ದೀಪ ಪ್ರಜ್ವಲನೆಯನ್ನು ಶ್ರೀ ಗುರುರಾಜ್ ಭಟ್ ಪ್ರಧಾನ

ಕಾಪುವಿನ ಅಮ್ಮನ ನೂತನ ದೇಗುಲದಲ್ಲಿ ಮೊದಲ ನವರಾತ್ರಿ : ಮಹಾನವಮಿಗೆ ವಾಗೀಶ್ವರಿ ಪೂಜೆ ಸಂಪನ್ನ

ಲೋಕ ಕಲ್ಯಾಣಾರ್ಥವಾಗಿ ಮತ್ತು ಸಾನಿಧ್ಯ ವೃದ್ದಿಗಾಗಿ ಕಾಪುವಿನ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನ ಯಜ್ಞವನ್ನು ಹಮ್ಮಿಕೊಂಡಿದ್ದು, ಪುಸ್ತಕದಲ್ಲಿ ಮಾರಿಯಮ್ಮನ ಪ್ರೀತ್ಯರ್ಥ ದುರ್ಗೆಯರ ಹೆಸರನ್ನು ಬರೆಯುವುದಾಗಿದೆ, ನಾಡಿದಾದ್ಯಂತ ಸಹಸ್ರಾರು ಭಕ್ತರು ಈ ಲೇಖನವನ್ನು ಬರೆದಿದ್ದು, ಬರೆದು ಸಮರ್ಪಿಸಿದ ಪುಸ್ತಕಗಳಿಗೆ ಶರನ್ನವರಾತ್ರಿ ಮಹೋತ್ಸವದ ಮಹಾನವಮಿಯಂದು ವಾಗೀಶ್ವರಿ ಪೂಜೆ

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ವತಿಯಿಂದ ಸಮಾಲೋಚನಾ ಸಭೆ

ಮಂಗಳೂರು: ದಿನಾಂಕ :28/09/2025 ರ ಭಾನುವಾರದಂದು ಸೌಹಾರ್ದ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ, ಮೈಸೂರು ಪ್ರಾಂತ್ಯದ ವತಿಯಿಂದ ಸಮಾಲೋಚನಾ ಸಭೆಯನ್ನು ಹೋಟೆಲ್ ಶ್ರೀನಿವಾಸ ಹಂಪನಕಟ್ಟೆ ಮಂಗಳೂರು ಇಲ್ಲಿ ಆಯೋಜಿಸಲಾಯಿತು. ಸಭೆಯ ಉದ್ಘಾಟನೆಯನ್ನು ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಮಾನ್ಯ ಶ್ರೀ ಜಿ. ನಂಜನಗೌಡ ಇವರು ನೆರವೇರಿಸಿದರು, ಈ ಸಂದರ್ಭದಲ್ಲಿ ಸಭೆಯಲ್ಲಿ ಸಂಯುಕ್ತ ಸಹಕಾರಿಯ ಮಾನ್ಯ ನಿರ್ದೇಶಕರಾದ ಶ್ರೀ ಮಂಜುನಾಥ್ ಎಸ್ ಕೆ , ಶ್ರೀಮತಿ ಭಾರತಿ ಜಿ ಭಟ್ ಉಡುಪಿ

ಕಾಪು ಹೊಸ ಮಾರಿಗುಡಿ ಇಪ್ಪತ್ತೈದು ವರ್ಷಗಳಿಂದ ಕರ್ತವ್ಯವನ್ನು ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನ

ಕಾಪು: ಶ್ರೀ ಹೊಸಮಾರಿಗುಡಿಯ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದಸೇವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹತ್ತು ಜನರನ್ನು ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿಯವರು ಅಮ್ಮನ ಆಲಯದಲ್ಲಿ ಸುಧೀರ್ಘ ಸಮಯದಿಂದ ,ಪೌರೋಹಿತ್ಯದಿಂದ ಮೊದಲ್ಗೊಂಡು ಸ್ವಚ್ಛತೆಯ ತನಕದ ಸೇವೆಯಲ್ಲಿ ತೊಡಗಿ, ಮಾರಿಗುಡಿಯನ್ನು ದೇಶದ ಪ್ರಧಾನ ಶ್ರದ್ಧಾ ಕೇಂದ್ರವನ್ನಾಗಿ ರೂಪಿಸುವಲ್ಲಿ

ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ ಗುದ್ದಲಿ ಪೂಜೆ

ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 20-09-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಮಾಜಿ