Home Posts tagged #udupi (Page 20)

ಮುಂದಿನ ಪೀಳಿಗೆಗಾಗಿ ಪ್ರಕೃತಿಯ ಸಮತೋಲನವನ್ನು ಕಾಯ್ದುಕೊಳ್ಳುವ ಪರಿಸರ ಜಾಗೃತಿ ಕಾರ್ಯಕ್ರಮಗಳು ಅತೀ ಅವಶ್ಯಕ – ರೊ. ಹರೀಶ್ ಶೆಟ್ಟಿ

ಭಾರತ ಸರಕಾರ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ಶ್ರೀ ಜಾರಂದಾಯ ಯುವಕ ಮಂಡಲ ಮತ್ತು ಮಹಿಳಾ ಮಂಡಲ ಹರಿಪಾದೆ, ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆ ತಪೋವನ ತೋಕೂರು ಇವರ ಜಂಟಿ ಆಶ್ರಯದಲ್ಲಿ ಮೇಬೈಲು ಸದಾಶಿವ

ಶ್ರೀಮಹಾಗಣಪತಿ ಸೇವಾ ಸಮಿತಿ ಗುಡ್ಡೆ ಹೋಟೆಲ್ ನಾಡ : ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಲೋಕೇಶ್ ಕಾಂಚನ್ ಅಯ್ಕೆ

ಕಳೆದ 12 ವರ್ಷಗಳಿಂದ ಸಾರ್ವಜನಿಕ ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿಯಿಂದ ಹಲವಾರು ಜನಪರ ಹಾಗೂ ಸಮಾಜಮುಖಿ ಕೆಲಸ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಇತ್ತಿಚೆಗೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು, ಮುದ್ದು ಮನೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಿದ್ದು ,ಸುಮಾರು ನೂರೈವತ್ತಕ್ಕೂ ಮಿಗಿಲಾದ ಊರಿನ ಜನರು ನೇತ್ರ ತಪಾಸಣೆ ಕಾರ್ಯಕ್ರಮದ ಸದುಪಯೋಗ ಪಡೆದು

ಕಾರ್ಕಳ: ಗ್ಯಾಸ್ ಸಿಲಿಂಡ್ ಸ್ಫೋಟ, ಅಪಾಯದಿಂದ ಮನೆಮಂದಿ ಪಾರು

ಕಾರ್ಕಳದ ಪುಲ್ಕೇರಿ ಬೈಪಾಸ್ ಬಳಿಯ ಕಟ್ಟಡವೊಂದರ ಕೊಠಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಶನಿವಾರ ತಡರಾತ್ರಿ ನಡೆದಿದೆ. ವಸತಿಗೃಹದ ಹೊರಾಂಗಣದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ ರಾತ್ರಿ 11.30ರ ವೇಳೆಗೆ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ ಗೋಡೆ, ಬಾಗಿಲು ಸಂಪೂರ್ಣ ನುಚ್ಚು ನೂರಾಗಿದೆ. ಫ್ಲ್ಯಾಟ್ ನ ಒಳಗಿರುವ ಪೀಠೋಪಕರಣಗಳು, ಬಟ್ಟೆಬರೆ, ಅಡುಗೆಮನೆ ವಸ್ತುಗಳು ಬೆಂಕಿಗಾಹುತಿಯಾಗಿದೆ. ಫ್ಲ್ಯಾಟ್ ನಲ್ಲಿದ್ದವರ ಸಮಯ ಪ್ರಜ್ಞೆಯಿಂದ ಯಾವುದೇ

ಮೀನುಗಾರಿಕಾ ಮನೆ ಹಂಚಿಕೆಯಲ್ಲಿ ಹಗರಣದ ಆರೋಪ: ತನಿಖೆಗೆ ಆಗ್ರಹ

ಉಪ್ಪುಂದ: ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಮೀನುಗಾರಿಕಾ ಮನೆಗಳು ಮಂಜೂರಾಗಿ ನಿಯಮ ಪ್ರಕಾರ ಹಂಚಿಕೆಯಾಗುತ್ತಿದೆ. ಬೈಂದೂರು ಕ್ಷೇತ್ರದಲ್ಲಿ  ಮಾತ್ರ ಮೀನುಗಾರಿಕಾ ಮನೆಗಳು ಖಾಸಗಿಯಾಗಿ ಬಿಕರಿ ಆಗುತ್ತಿರುವ ಆರೋಪ‌ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಸಮಗ್ರ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಉಪ್ಪುಂದದ ಕಾರ್ಯಕರ್ತ ದಲ್ಲಿ ಮೀನುಗಾರಿಕೆ

ಪಡುಬಿದ್ರಿ: ರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂ ಪ್ಲ್ಯಾಗ್ ಬೀಚ್ ಸಂಪರ್ಕ ರಸ್ತೆ ಕಡಿತದ ಆತಂಕ: ಕಡಲು ಕೊರೆತಕ್ಕೆ ಸಂಪರ್ಕ ರಸ್ತೆ ಬಲಿಯಾಗಲು ಕ್ಷಣಗಣನೆ

 ಪ್ರವಾಸಿಗರನ್ನು ತನ್ನತ್ತ ಸೆಳೆಯುವ ರಾಷ್ಟ್ರೀಯ ಮಾನ್ಯತೆ ಪಡೆದ ಪಡುಬಿದ್ರಿಯ ಬ್ಲೂ ಪ್ಲ್ಯಾಗ್ ಬೀಚ್ ಸಂಪರ್ಕ ರಸ್ತೆ ಕಡಿತಗೊಳ್ಳುವ ಆತಂಕದಲ್ಲಿ ಬ್ಲೂ ಪ್ಲ್ಯಾಗ್ ಬೀಚ್ ಮುಚ್ಚುಗಡೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಪಡುಬಿದ್ರಿ ಬ್ಲೂ ಪ್ಲ್ಯಾಗ್ ಬೀಚ್ ನ ಪ್ರಬಂಧಕ ವಿಜಯ ಶೆಟ್ಟಿ, ಕಡಲಿನ ಅಬ್ಬರಕ್ಕೆ ಬ್ಲೂ ಪ್ಲ್ಯಾಗ್ ಬೀಚ್ ನ ಸಂಪರ್ಕ ಕೊಂಡಿ ಕಾಂಕ್ರೀಟ್ ರಸ್ತೆ ಕಡಲು ಪಾಲಾಗುವ ಎಲ್ಲಾ ಲಕ್ಷಣಗಳು ಗೊಚರಿಸುತ್ತಿದ್ದು, ಪ್ರವಾಸಿಗರ ಹಾಗೂ ಸಿಬ್ಬಂದಿಗಳ

ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಆಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ದಿನಾಚರಣೆ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಇನ್ಸಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾಮೆಡಿಕಲ್ ಸೈನ್ಸಸ್ ಕಾಲೇಜಿನಲ್ಲಿ ರಾಷ್ಟ್ರೀಯ ಅಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ದಿನವನ್ನು ಆಚರಿಸಲಾಯಿತು. ಈ ದಿನದ ಅಂಗವಾಗಿ ಕಾಲೇಜಿನ ಒಟಿ ಎಟಿ ವಿಭಾಗದ ವತಿಯಿಂದ ಆಯೋಜಿಸಿದ “ಸಂಗಮ 2024” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿಯ ಸಿಟಿ ಆಸ್ಪತ್ರೆಯ ಹಿರಿಯ ಸಮಾಲೋಚಕ, ಶಸ್ತ್ರ ಚಿಕಿತ್ಸಕ ಡಾ. ರಾಮಚಂದ್ರರವರು ವಿದ್ಯಾರ್ಥಿಗಳಿಗೆ

ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಶಯದೇವಿಸುತೆ ಮರವಂತೆ ನೇಮಕ

ಇದೀಗಾಗಲೇ ಕನ್ನಡ ಸಾಹಿತ್ಯ ಪರಿಷತ್ ನ ಆಜೀವ ಸದಸ್ಯೆಯಾಗಿರುವ ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್ ಸ್ವರೂಪ್) ರವರು ಇದೀಗ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ನೂತನ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುತ್ತಾರೆ. ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ, ವಿವಿಧ ಪತ್ರಿಕೋದ್ಯಮ ಹಾಗೂ, ಹಲವಾರು ಮಾಧ್ಯಮ ವಾಹಿನಿಗಳಲ್ಲಿ ಸತತ ಸೇವೆಗೈಯ್ಧಿರುವಂತಹ ಇವರ ಕಲಾಪ್ರತಿಭೆಯ ನಿರಂತರ ಸೇವೆಗೆ ಅಕ್ಕಮಹಾದೇವಿ

ಉಡುಪಿ: ದುರಂತದಿಂದ ಪಾರಾದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲು

ಲೋಕೊ ಪೈಲಟ್ ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು – ಉಡುಪಿ ನಿಲ್ದಾಣಗಳ ನಡುವೆ ನಡೆದಿದೆ.ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9:18ಕ್ಕೆ ಮಣಿಪಾಲದ ಪೆರಂಪಳ್ಳಿ ಬಳಿ ದೊಡ್ಡ ಮರವೊಂದು ಭಾರೀ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿರುವುದನ್ನು ರೈಲಿನ ಲೋಕೋಪೈಲಟ್ ಗಳು ತೀರಾ ಸಮೀಪದಲ್ಲಿ

ಉಡುಪಿ: ವೈಯಕ್ತಿಕ ಸಮಸ್ಯೆಯಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ವೈಯಕ್ತಿಕ ಸಮಸ್ಯೆಯಿಂದ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ಸಂಭವಿಸಿದೆ. ಮೃತರನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ(17) ಎಂದು ಗುರುತಿಸಲಾಗಿದೆ. ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಇವರು, ತನ್ನ ವೈಯುಕ್ತಿಕ ಅಥವಾ ಇನ್ನಾವುದೋ ಕಾರಣದಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಪೆ ಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು

ಜು.26ರಂದು ಉಡುಪಿ ಮಿಷನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಉಡುಪಿ: ಉಡುಪಿ ಸಿ.ಎಸ್.ಐ ಲೋಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ಆಶ್ರಯದಲ್ಲಿ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಗಿರಿಜ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್, ಜಯಂಟ್ಸ್ ಬ್ರಹ್ಮಾವರ, ಉಡುಪಿ ವೈದ್ಯಕೀಯ ಪ್ರತಿನಿಧಿಗಳ ಸಂಘ, ಅಜ್ಜರಕಾಡು ಪ್ರಧಾನ ಮಂತ್ರಿ ಜನೌಷದ ಕೇಂದ್ರಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಿಷನ್ ಆಸ್ಪತ್ರೆಯ ಹೊರ ರೋಗಿಗಳ ವಿಭಾಗದಲ್ಲಿ ಜು.26ರಂದು