Home Posts tagged #udupi (Page 21)

ಶಾಸಕರಾದ ಗುರುರಾಜ್ ಗಂಟಿಹೊಳೆ ಗುಜ್ಜಾಡಿ ನಾಯಕವಾಡಿ ಕಡಲ ಕೊರೆತ ವೀಕ್ಷಣೆ

ಬೈಂದೂರು; ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ತ್ರಾಸಿ ಗ್ರಾಮ ಪಂಚಾಯಿತ ವ್ಯಾಪ್ತಿಯ ಗುಜ್ಜಾಡಿ, ನಾಯಕವಾಡಿ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸಮುದ್ರ ಅಲೆಗಳ ಆರ್ಭಟದಿಂದ ಉಂಟಾದ ಕಡಲ ತೀರದ ಹಾನಿಗಳ ಕುರಿತು‌ ಸ್ಥಳೀಯರು ಹಾಗೂ ಊರಿನ ಪ್ರಮುಖರಿಂದ ಮಾಹಿತಿ ಪಡೆದು. ತುರ್ತು ಪರಿಹಾರದ ಕಾರ್ಯ ಬಗ್ಗೆ ಮುಂಜಾಗ್ರತಾ ಕ್ರಮದ ಕುರಿತು ಚರ್ಚೆ

ಪಡುಬಿದ್ರಿ ವ್ಯಾಪ್ತಿಯಲ್ಲಿ ಕಡಲ ಅಬ್ಬರ: ಮೀನುಗಾರರ ಶೆಡ್, ತೆಂಗಿನ ಮರಗಳು ಕಡಲುಪಾಲು

ಮೀನುಗಾರರ ಬಹುದಿನಗಳ ಮನವಿಗೆ ಪೂರಕವಾಗಿ ಸ್ಪಂದನೆ ದೊರಕದ ಹಿನ್ನಲೆಯಲ್ಲಿ, ಇದೀಗ ಮೀನುಗಾರಿಕಾ ಸಲಕರಣಾ ಕೊಠಡಿ ಸಹಿತ ಮೂರು ತೆಂಗಿನ ಮರಗಳು ಕಡಲ ಒಡಲು ಸೇರಿದ್ದು, ಮೀನುಗಾರರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೆಲ ದಿನಗಳಿಂದ ಪಡುಬಿದ್ರಿ ನಡಿಪಟ್ಣ ಉಮಾಮಹೇಶ್ವರಿ ಡಿಸ್ಕೋ ಫಂಡಿಗೆ ಸೇರಿದ ಸುಮಾರು ೬೦ಲಕ್ಷ ರೂಪಾಯಿ ಮೌಲ್ಯದ ಮೀನುಗಾರಿಕಾ ಸಲಕರಣೆಗಳನ್ನು ಶೇಕರಣೆ ಮಾಡಲಾಗುತ್ತಿದ್ದ ಬೃಹತ್ ಶೆಡ್ಡ್ ಇದ್ದ ಪ್ರದೇಶದಲ್ಲಿ ಕಡಲು ಕೊರೆತ ತೀವ್ರಗೊಂಡಿದ್ದು ಈ ಬಗ್ಗೆ

ಮಳೆಗೆ ತಗ್ಗು ಪ್ರದೇಶ ಜಲಾವೃತ: ಭತ್ತದ ಕೃಷಿ ನಾಶ

ಬೈಂದೂರು: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮತ್ತು ನೆರೆಗೆ ತಾಲೂಕಿನ ಹಲವಾರು ಗ್ರಾಮಗಳ ತಗ್ಗುಪ್ರದೇಶಗಳು ನೀರಿನಲ್ಲಿ ಮುಳುಗಿದ್ದು, ಕೆಲವು ಗ್ರಾಮಗಳಲ್ಲಿ ಹಲವಾರು  ಎಕರೆ ಕೃಷಿ ಭೂಮಿ ಸಂಪೂರ್ಣ ಹಾಳಾಗಿದೆ. ಸೌಪರ್ಣಿಕ ನದಿ ನೀರಿನ ಪ್ರಮಾಣ ಅಪಾರ ಪ್ರಮಾಣದಲ್ಲಿ ಹೆಚ್ಚಾಗಿದ್ದು ಐದು ದಿನಗಳಿಂದ ನೆರೆ ಇಳಿಮುಖ ಕಾಣದಿರುವ ಪರಿಸ್ಥಿತಿ ಉಂಟಾದಾಗ ಭತ್ತದ ಕೃಷಿ ನಾಶವಾಗಿದೆ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ

ಮಂಗಳೂರು–ಮಡಗಾಂವ್ ಜಂಕ್ಷನ್ ನಡುವೆ ವಿಶೇಷ ರೈಲು

ಮಂಗಳೂರು: ಮಡಗಾಂವ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶ ಇಲ್ಲದ ವಿಶೇಷ ಮೆಮು ರೈಲು ಸೇವೆಯನ್ನು ಕೊಂಕಣ ರೈಲ್ವೆಯು ಮೂರು ದಿನಗಳ ಕಾಲ ಒದಗಿಸಲಿದೆ. ಈ ವಿಶೇಷ ರೈಲು ಜುಲೈ 20 (ಶನಿವಾರ), 21(ಭಾನುವಾರ) ಹಾಗೂ, 22ರಂದು (ಸೋಮವಾರ) ಈ ಎರಡು ಜಂಕ್ಷನ್ ಗಳ ನಡುವೆ ಸಂಚರಿಸಲಿದೆ. ಬೆಳಗ್ಗೆ 6:00 ಮಡಗಾಂವ್ ಜಂಕ್ಷನ್ ನಿಂದ ಹೊರಡುವ ಮೆಮು ರೈಲು ಮಧ್ಯಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಮಧ್ಯಾಹ್ನ 12:40ಕ್ಕೆ ಮಂಗಳೂರು

ಹಿಂದೂ ಪಾಕಿಸ್ತಾನದ ದೊಡ್ಡ ಅಲ್ಪಸಂಖ್ಯಾಕ ಸಮುದಾಯ

ಪಾಕಿಸ್ತಾನದಲ್ಲಿ ಅಧಿಕೃತ ಜನಗಣತಿಯ ವರದಿ ಡಾನ್ ಪತ್ರಿಕೆ ಮೂಲಕ ವರದಿಯಾಗಿದ್ದು, ಹಿಂದೂ ಮತ್ತು ಕ್ರಿಶ್ಚಿಯನರ ಸಂಖ್ಯೆಯು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಈಗ ಪಾಕಿಸ್ತಾನದಲ್ಲಿ ಹಿಂದೂಗಳು ಅತಿ ದೊಡ್ಡ ಅಲ್ಪಸಂಖ್ಯಾಕ ಸಮುದಾಯವಾಗಿದ್ದಾರೆ. ಪಾಕಿಸ್ತಾನದ ಜನಸಂಖ್ಯೆಯು ಈಗ ೨೪.೦೮ ಕೋಟಿ. ಮುಸ್ಲಿಂ ಜನಸಂಖ್ಯೆಯು ೨೦೧೭ರಲ್ಲಿ ೯೬.೪೬ ಶೇಕಡಾ ಇದ್ದುದು ೯೬.೩೫ ಶೇಕಡಾಕ್ಕೆ ತುಸು ಕೆಳ ಸರಿದಿದೆ. ಹಿಂದೂಗಳ ಜನಸಂಖ್ಯೆಯು ೨೦೧೭ರಲ್ಲಿ ೩೫ ಲಕ್ಷ ಇದ್ದುದು ೨೦೨೩ರಲ್ಲಿ ೩೮

ಮಲ್ಪೆ-ಮೊಳಕಾಲ್ಮೂರು ಹೆದ್ದಾರಿ ಅವ್ಯವಸ್ಥೆಯಿಂದಾಗಿ ಕೃತಕ ನೆರೆ

ಮಲ್ಪೆಯಿಂದ ಉಡುಪಿ ಮೂಲಕ ಮಣಿಪಾಲದ ಮೇಲೆ ಹಾದು ಹೋಗುವ ಮೊಳಕಾಲ್ಮೂರು ಬಳಿ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದಾಗಿ ಆತ್ರಾಡಿ ಬಳಿ ಕೃತಕ ನೆರೆ ಉಂಟಾಗಿದೆ. ಹೆದ್ದಾರಿ ಅವ್ಯವಸ್ಥೆಯಿಂದಾಗಿ ಉಂಟಾದ ನೆರೆಯಿಂದ ಆತ್ರಾಡಿಯ ಭಾಗದ ನಿವಾಸಿಗಳ ಮನೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸರಿಯಾದ ಒಳಚರಂಡಿ ವ್ಯವಸ್ಥೆ ನಿರ್ಮಿಸದ ಹಿನ್ನೆಲೆಯಲ್ಲಿ ಮನೆಗೆ ಚರಂಡಿ ನೀರು ನುಗ್ಗಿದ ಪರಿಣಾಮ ಆತ್ರಾಡಿಯ ಸ್ಥಳೀಯ ಜನರು ಆಕ್ರೋಶಗೊಂಡಿದ್ದು, ಸಂಬಂಧಪಟ್ಟವರು ವ್ಯವಸ್ಥೆಯನ್ನು

ಉಡುಪಿಯಲ್ಲಿ ನಿರಂತರವಾಗಿ ಭಾರೀ ಮಳೆ,ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆ

ಉಡುಪಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು,ಉಡುಪಿ ಜಿಲ್ಲೆಯ ಕೆಮ್ತೂರು ,ಬೊಳ್ಜೆ ಭಾಗ ಸಂಪೂರ್ಣ ಜಲಾವೃತಗೊಂಡಿದೆ. ಪಾಪನಾಶಿನಿ ನದಿ ತುಂಬಿ ಹರಿಯುತ್ತಿದ್ದು, ನದಿ ತೀರದ ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವು ಮನೆಗಳು ಜಾಲಾವೃತಗೊಂಡಿದ್ದು, ಅಗ್ನಿ ಶಾಮಕ ದಳ ಸಿಬಂದಿಗಳು ರಬ್ಬರ್ ಮೂಲಕ ನೆರೆ ಸಂತ್ರಸ್ತರನ್ನ ರಕ್ಚಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆ ತಂದರೂ. ಮಳೆ ಪ್ರಮಾಣ ಜಾಸ್ತಿಯಾಗುತ್ತಿದ್ದು, ನದಿ ನೀರಿ ಮಟ್ಟ ಹೆಚ್ಚಾಗುತ್ತಿರುವುದು ಸ್ಥಳೀಯರ

ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕ್ಯಾ.ಬ್ರಿಜೇಶ್ ಚೌಟರಿಗೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ವತಿಯಿಂದ ಅಭಿನಂದನಾ ಕಾರ್ಯಕ್ರಮ

ದಕ್ಷಿಣ ಕನ್ನಡ ಮತ್ತು ಉಡುಪಿ, ಚಿಕ್ಕಮಗಳೂರು ಕ್ಷೇತ್ರಗಳ ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ವತಿಯಿಂದ ಮುಲ್ಕಿ ಬಿಲ್ಲವ ಮಹಾ ಮಂಡಲದ ಸಭಾಭವನದಲ್ಲಿ ಅಭಿನಂದಿಸಲಾಯಿತು. ಅಭಿನಂದನಾ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿಯವರು, ಚುನಾವಣೆ ಸಂದರ್ಭ ಅಪಪ್ರಚಾರಗಳು ಸಾಮಾನ್ಯ. ಆದರೆ ಉಭಯ ಜಿಲ್ಲೆಗಳ ಮತದಾರರು ಜಾತಿ, ಧರ್ಮವನ್ನು ಮೀರಿ ನಮಗೆ ಸಹಕಾರ

ಪಡುಬಿದ್ರಿ: ತೀವ್ರಗೊಂಡ ಕಡಲ್ಕೊರೆತ: ತೆಂಗಿನ ಮರ ಸಮುದ್ರ ಪಾಲಾಗುವ ಸಾಧ್ಯತೆ

ಪಡುಬಿದ್ರಿ ನಡಿಪಟ್ಣ ಪ್ರದೇಶದಲ್ಲಿ ಸಮುದ್ರ ಕೊರೆತ ತೀವ್ರಗೊಂಡಿದ್ದು ಮೀನುಗಾರಿಕಾ ಶೆಡ್ ಸಹಿತ ಹತ್ತಾರು ತೆಂಗಿನ ಮರಗಳು ಸಮುದ್ರ ಪಾಲಾಗುವ ಸಾಧ್ಯತೆ ನಿಶ್ಚಲವಾಗಿದ್ದೂ ಜನಪ್ರತಿನಿಧಿಗಳು ಸಹಿತ ಅಧಿಕಾರಿಗಳು ನಮ್ಮ ಮನವಿಗೆ ಪೂರಕವಾಗಿ ಸ್ಪಂಧಿಸಿಲ್ಲ ಎಂಬುದಾಗಿ ಮೀನುಗಾರರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.  ಈ ಬಗ್ಗೆ ಮಾತನಾಡಿದ ಮೀನುಗಾರ ನೂತನ್ ಪುತ್ರನ್, ಹತ್ತಾರು ದಿನಗಳಿಂದ ಈ ಪ್ರದೇಶದಲ್ಲಿ ಕಡಲು ಕೊರೆತ ಈ ಭಾಗದ ಮೀನುಗಾರರಾದ ನಮ್ಮನ್ನು

ಮಣಿಪಾಲ : ಪದ್ಮವಿಭೂಷಣ ಡಾ.ಎಂ.ಎಸ್ ವಲಿಯಾಥನ್ ನಿಧನ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ಮಾಜಿ ಕುಲಪತಿ, ವಿಶ್ವ ವಿಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಹಾಗೂ ಖ್ಯಾತ ಶಿಕ್ಷಣ ತಜ್ಞ ಪ್ರೊಫೆಸರ್ ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ (ಎಂ ಎಸ್ ವಲಿಯಥಾನ್) ತನ್ನ 90 ನೇ ವಯಸ್ಸಿನಲ್ಲಿ ಮಣಿಪಾಲದಲ್ಲಿ ನಿಧನರಾದರು. ಪ್ರೊ. ವಲಿಯಾಥನ್ ಅವರು ಹೃದಯ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ತಂತ್ರಜ್ಞಾನಕ್ಕೆ ನೀಡಿದ ಕೊಡುಗೆ ಅಪಾರ. ಅವರು ತಿರುವನಂತಪುರ ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ರಾಯಲ್ ಕಾಲೇಜ್ ಆಫ್