Home Posts tagged #udupi (Page 23)

ಉಡುಪಿಯಲ್ಲಿ ಬಿಡುವಿಲ್ಲದ ಮುಂಗಾರಿನ ಜೋರು

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕಳೆದ 24 ಗಂಟೆಯಲ್ಲಿ 121 ಮಿಲಿಮೀಟರ್ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಸರಾಸರಿ ಮಳೆಯ ವಿವರದ ಪ್ರಕಾರ ಉಡುಪಿ ನಗರದಲ್ಲಿ 131 ಮಿ.ಮೀ., ಬ್ರಹ್ಮಾವರದಲ್ಲಿ 106, ಬೈಂದೂರಿನಲ್ಲಿ 130, ಕುಂದಾಪುರದಲ್ಲಿ 85, ಕಾರ್ಕಳದಲ್ಲಿ 151, ಕಾಪುವಿನಲ್ಲಿ 126 ಮತ್ತು ಹೆಬ್ರಿಯಲ್ಲಿ 116 ಮಿ.ಮೀ. ಮಳೆ

ಭಾರೀ ಮಳೆಯಿಂದ ಉಡುಪಿಯ ತಗ್ಗು ಪ್ರದೇಶಗಳು ಜಲಾವೃತ

ಉಡುಪಿ: ಎರಡು ‌ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಉಡುಪಿಯ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಉಡುಪಿ ನಗರದ ಮೂಡನಿಡುಂಬೂರು ಬ್ರಹ್ಮ ಬೈದರ್ಕಳ ಗರಡಿ ಮತ್ತು ಬನ್ನಂಜೆ ಶಿರಿಬೀಡು ವಾರ್ಡ್‌ನಲ್ಲಿವ ಗರಡಿಗೆ ವಿಪರೀತ ಮಳೆಯಿಂದಾಗಿ ನೀರು ನುಗ್ಗಿದೆ. ಸಾಕಷ್ಟು ಮನೆಗಳ ಅಂಗಳದವರೆಗೂ ನೀರು ನುಗ್ಗಿದ್ದು, ಹರಿಯುವ ನೀರಿನಲ್ಲಿ ಕಾರ್ಮಿಕರು ನಡೆದಾಡಲು ಹರಸಾಹಸ ಪಡುವಂತಾಗಿದೆ. ಇಂದ್ರಾಣಿ ನದಿ ಇದೀಗ ನೆರೆಯಿಂದ

ರಾಜ್ಯದ ಪತ್ರಕರ್ತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಡೆಯಲಿದೆ ಪುರಸ್ಕಾರ

ಉಡುಪಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುತಿಭಾ ಪುರಸ್ಕಾರ – 2023 ಕಾರ್ಯಕ್ರಮ ಜುಲೈ 8 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಉಡುಪಿ ಜಿಲ್ಲೆಯ ಕೆಎಂಸಿ ಆಸ್ಪತ್ರೆ ಮಣಿಪಾಲ ಇದರ ಟಿಎಂಎಪೈ ಆಡಿಟೋರಿಯಂ ನ ಮೂರನೇ ಮಹಡಿಯಲ್ಲಿ ಜರುಗಲಿದೆ ಎಂದು ಉಡುಪಿ ಜಿಲ್ಲಾ

ತುಂಬಿ ಹರಿಯುತ್ತಿದೆ ಉಡುಪಿಯ ಜೀವನಾಡಿ ‘ಸ್ವರ್ಣ ನದಿ’

ಉಡುಪಿ: ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮುಂಗಾರು ಮಳೆಯ ಹಿನ್ನಲೆಯಲ್ಲಿ ಉಡುಪಿ ನಗರದ ಜೀವನಾಡಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ಇದರಿಂದ ಸ್ವರ್ಣ ನದಿಗೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಅಡ್ಡಗಟ್ಟಿರುವ ಬಜೆ ಡ್ಯಾಮ್ ಭರ್ತಿಯಾಗಿ ನೀರು ಹೊರ ಹೋಗುತ್ತಿದೆ.

ಮಳೆಯ ಅಬ್ಬರಕ್ಕೆ ನಿಜಾಮುದ್ದೀನ್- ತಿರುವನಂತಪುರ ಎಕ್ಸ್ ಪ್ರೆಸ್ ಉಡುಪಿಯಲ್ಲಿ ಸ್ಥಗಿತ

ಉಡುಪಿ: ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೆನ್ನೆ ತಡರಾತ್ರಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಟಪಾಡಿ ಗ್ರಾಮದಲ್ಲಿ ರೈಲ್ವೆ ಟ್ರ್ಯಾಕ್ ನ ವಿದ್ಯುತ್ ಕಂಬದ ಮೇಲೆ ಮರ ಕುಸಿದು ಬಿದ್ದಿತ್ತು. ದೆಹಲಿ – ಕೇರಳ ನಡುವೆ ಓಡುವ ನಿಜಾಮುದ್ದೀನ್- ತಿರುವನಂತಪುರ ಎಕ್ಸ್ ಪ್ರೆಸ್ ರೈಲು ಎರಡು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಪರಿಣಾಮ, ಉಡುಪಿ ಜಿಲ್ಲೆಯ ರೈಲ್ವೆ ಟ್ರ್ಯಾಕ್ ನಲ್ಲಿ ಓಡುವ ಎಲ್ಲಾ ರೈಲುಗಳ ಸಂಚಾರ ಎರಡು ಗಂಟೆ ಸ್ಥಗಿತಗೊಂಡವು. ರೈಲ್ವೆ

ಉಡುಪಿಯಲ್ಲಿ ಮುಂಗಾರು ಬಿರುಸು : ಬೈಂದೂರಿನಲ್ಲಿ ಹೆಚ್ಚು ಸುರಿದ ಮಳೆ

ಉಡುಪಿ : ಉಡುಪಿಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉಡುಪಿ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಿಂದ ಸುರಿದ ಮುಂಗಾರು ಮಳೆ ವರದಿಯ ಪ್ರಕಾರ ಬೈಂದೂರು, ಕಾಪು ಮತ್ತು ಹೆಬ್ರಿಯಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಸರಾಸರಿ 71 ಮಿಲಿ ಮೀಟರ್ ಮಳೆಯಾಗಿದ್ದು, ಕುಂದಾಪುರದಲ್ಲಿ 64, ಕಾರ್ಕಳದಲ್ಲಿ 60, ಹೆಬ್ರಿಯಲ್ಲಿ 70, ಬೈಂದೂರಿನಲ್ಲಿ 91, ಬ್ರಹ್ಮಾವರದಲ್ಲಿ 61 ಮತ್ತು

Bynduru : ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ

ಬೈಂದೂರಿನ ವಂಡ್ಸೆ ಗ್ರಾಮ ಪಂಚಾಯತ್ ಹಳೆ ಎಸ್‍ಎಲ್‍ಆರ್‍ಎಂ ಘಟಕದಲ್ಲಿರುವ ಕಸ ವಿಲೇವಾರಿ ಮಾಡದೆ ಇರುವುದರಿಂದ ಗಬ್ಬು ನಾರುತ್ತಿದೆ. ಪರಿಸರದಲ್ಲಿರುವ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದು, ಕಸವನ್ನು ವಿಲೇವಾರಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಂಡ್ಸೆ ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆ ಬಳಿ ಇದ್ದ ಹಳೆ ಎಸ್‍ಎಲ್‍ಆರೆಂ ಘಟಕವನ್ನು ಜನತಾ ಕಾಲೋನಿ ಬಳಿ ನಿರ್ಮಿಸಿದ ಹೊಸ ಎಸ್‍ಎಲ್‍ಆರೆಂ

ಕುಸಿದುಬಿದ್ದು ವ್ಯಕ್ತಿಯೋರ್ವನಿಗೆ ಗಂಭೀರ ಗಾಯ

ಉಡುಪಿ : ಕುಸಿದುಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಡಿಸೋಜ ಕಡೇಕಾರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸಮೀಪದ ದಾತ್ರಿ ಮೆಡಿಕಲ್ ಸಿಬ್ಬಂದಿಯೋರ್ವರು ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡುದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ನಿತ್ಯಾನಂದ ಒಳಕಾಡು ಅವರು, ವ್ಯಕ್ತಿಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ

ಉಡುಪಿ-ಮಣಿಪಾಲ ರಸ್ತೆ ಬದಿಯಲ್ಲಿ ಗುಡ್ಡ ಕುಸಿತ

ಉಡುಪಿ : ಉಡುಪಿ ಜಿಲ್ಲೆಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಯೆಲ್ಲೆಡೆ ವ್ಯಾಪಕ ಮಳೆಯಾಗುತ್ತಿದೆ. ನಿನ್ನೆಯಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆ ಬದಿಯಲ್ಲಿ ಗುಡ್ಡ ಜರಿತ ಉಂಟಾಗಿದೆ. ನಿರಂತರ ಮಳೆಯಿಂದ ಮಣ್ಣು ಹದಗೊಂಡು ಮಣಿಪಾಲದ ಏರು ಪ್ರದೇಶದಲ್ಲಿ ಗುಡ್ಡಗಳು ರಸ್ತೆಯ ಮೇಲೆ ಕುಸಿಯುತ್ತಿವೆ. ಜರಿಯುತ್ತಿರುವ ಗುಡ್ಡದ ಮೇಲೆ ಕಟ್ಟಡಗಳಿರುವುದು ಆತಂಕಕ್ಕೆ ಕಾರಣವಾಗಿದೆ. ಸದ್ಯ ಸಣ್ಣ

ಪಡುಬಿದ್ರಿಯ ಕಾಡಿಪಟ್ಣ ಪ್ರದೇಶದಲ್ಲಿ ತೀವೃಗೊಂಡ ಕಡಲ್ಕೊರೆತ

ಬೀಸಿದ ಭಾರೀ ಗಾಳಿ ಮಳೆಗೆ ಪಡುಬಿದ್ರಿ ಬೀಚ್ ಪಕ್ಕದ ಕಾಡಿಪಟ್ಣ ಶಂಕರ ಎಮ್.ಅಮೀನ್ ಮನೆ ಬಳಿ ಸುಮಾರು 50 ಮೀ. ಭಾಗದಲ್ಲಿ ಕಡಲ್ಕೊರೆತವುಂಟಾಗಿದ್ದು, ಸೊತ್ತು ಇನ್ನಷ್ಟು ಕಡಲು ಪಾಲಾಗುವ ಸಾಧ್ಯತೆ ಇದೆ. ಕಡಲಿ ತಡಿಗೆ ಅಪ್ಪಳಿಸುತ್ತಿರುವ ಅಬ್ಬರದ ತೆರೆಗಳಿಗೆ ಈಗಾಗಲೇ 4 ತೆಂಗಿನ ಮರಗಳು, ಪಡುಬಿದ್ರಿ ಬೀಚ್ ಅಭಿವೃದ್ಧಿ ಕಾಮಗಾರಿಯ ಭಾಗವಾಗಿರುವ ಒಂದು ಬೃಹತ್ ವಿದ್ಯುತ್ ಕಂಬವು ನೆಲಕಚ್ಚಿದೆ. ಇಲ್ಲಿನ ಅಭಿವೃದ್ಧಿ ಕಾಮಗಾರಿಯ ವೇಳೆ ಹಾಸಲಾಗಿದ್ದ ಹಾಲೋ ಬ್ಲಾಕ್ಸ್ ಅಂಗಳದ