ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೆÇಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಮಂಜುನಾಥ್ ಯಾನೆ ಕಲ್ಕೆರೆ ಮಂಜ (43) ಬಂಧಿತ ಆರೋಪಿ. ಈತ ಅ.8ರಂದು ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲ್ದಾಸ್ ನಾಯಕ್ ಅವರ ಮನೆಯ ಬಾಗಿಲು ಮುರಿದು, ಬೆಡ್ ರೂಮ್ ನ
ಪರರ ನೋವಿಗೆ ಸ್ಪಂದಿಸುವ ಮನಸ್ಸು ನಮ್ಮಲ್ಲಿದ್ದರೆ ಜಾತಿ ಮತ ಭೇದಕ್ಕೆ ಜಾಗವೇ ಇಲ್ಲ ಎಂಬುದನ್ನು ಪಡುಬಿದ್ರಿಯ ಯುವಕರ ತಂಡವೊಂದು ತೋರಿಸಿಕೊಟ್ಟಿದ್ದಾರೆ. ಪುಟ್ಟ ಅನಾರೋಗ್ಯ ಪೀಡಿತ ಮಗುವಿನ ಚಿಕಿತ್ಸೆಗಾಗಿ ಬಣ್ಣ ಹಚ್ಚಿ ಅದರಿಂದ ಸಂಗ್ರಹಗೊಂಡ ಹಣನ್ನು ಆ ಮಗುವಿನ ಕುಟುಂಬಕ್ಕೆ ಹಸ್ತಾಂತರ ಮಾಡುವ ಮೂಲಕ ಸಾಭೀತು ಪಡಿಸಿದ್ದಾರೆ. ಮರವಂತೆಯ ಬಡ ಕುಟುಂಬದ ಶಂಕರ ಪೂಜಾರಿ ಎಂಬವರ ಏಳರ ಹರೆಯದ ಪುಟ್ಟ ಬಾಲೆ ವೈಷ್ಣವಿಗೆ ಕಾಲು ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ವೈದ್ಯರಲ್ಲಿ
ನಾವು ಸಣ್ಣವರಿದ್ದಾಗ ಮನೆಯವರೆಲ್ಲ ಕೃಷಿ ಕಾರ್ಮಿಕರೆ. ಈಗ ಬೇಸಾಯ ಬಲ್ಲವರು ಕಡಿಮೆ. ಹೊಸ ತಲೆಮಾರು ಗದ್ದೆಗೆ ಇಳಿಯುವುದಿಲ್ಲ. ಆದರೆ ಕೃಷಿಗೆ ಯಂತ್ರಗಳ ಬಾಡಿಗೆ ನೆರವು ಧಾರಾಳ ಸಿಗುತ್ತದೆ. ಎಪ್ಪತ್ತರ ದಶಕದಲ್ಲಿ ಕೆಲವು ಇಂಗ್ಲಿಷ್ ಚಿತ್ರಗಳಲ್ಲಿ ಬೆಳೆಯ ಹುಲ್ಲಿನ ಕಟ್ಟು ಕಂಡಾಗ ಎಷ್ಟು ಅಚ್ಚುಕಟ್ಟು ಎಂದುಕೊಂಡದ್ದಿದೆ. ಈ ಒಣ ಹುಲ್ಲಿನ ಕಟ್ಟನ್ನು ಇಂಗ್ಲಿಷಿನಲ್ಲಿ ಬೇಲ್ ಎನ್ನುತ್ತಾರೆ. ಕಟಾವು ಮಾಡಿ ಈ ಕಟ್ಟು ಕಟ್ಟುವ ಯಂತ್ರವನ್ನು ಬೇಲರ್ ಎನ್ನುವರು. ಪೇರೂರು
ಕೇರಳ ರಾಜ್ಯದ ಎರ್ನಾಕುಲಂನಲ್ಲಿ ಬಾಂಬ್ ಸ್ಫೋಟ ನಡೆದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೂಕ್ಷ್ಮವಾಗಿ ಗಮನಿಸಿದ್ದೇವೆ. ಕರಾವಳಿ ಭಾಗ ಮತ್ತು ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗುಪ್ತಚರ ಇಲಾಖೆ ತೀವ್ರ ನಿಗಾ ಇರಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕರ್ನಾಟಕದಲ್ಲಿ ಬಾಂಬ್ ಸ್ಫೋಟದಂತಹ ಘಟನೆಗಳು ನಡೆಯಲು ಬಿಡಲ್ಲ. ಯಾವುದೇ ವ್ಯಕ್ತಿ ಅಥವಾ
ಕುಂದಾಪುರ ಸಲೀಂ ಅಲಿ ರಸ್ತೆಯ ನಿವಾಸಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ರಾಜೇಶ್ ಬೆಳ್ಕೆರೆ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ರಾಜೇಶ್ ಬೆಳ್ಕೆರೆಗೆ ಸಂಬಂಧಪಟ್ಟಂತೆ ಮೂರು ಕಡೆ ತಪಾಸಣೆ ನಡೆಸಲಾಗುತ್ತಿದೆ. ಸೋಮವಾರ ಬೆಳಿಗ್ಗೆ ಕುಂದಾಪುರದ ಸಲೀಂ ಅಲಿ ರಸ್ತೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ರಾಜೇಶ್ ಬೆಳ್ಕೆರೆ ಹಲವು ವರ್ಷದಿಂದ
ಉಡುಪಿಯ ಉದ್ಯಾವರ ಸಾರ್ವಜನಿಕ ಶಾರದಾ ಸಮಿತಿಯ ಶಾರಾದ ವಿಸರ್ಜನಾ ವೈಭವದ ಮೆರವಣಿಗೆಯು ನಡೆಯಿತು.ವಿಸರ್ಜನಾ ಮೆರವಣಿಗೆಯಲ್ಲಿ ಹತ್ತಾರು ಟ್ಯಾಬ್ಲೋಗಳು, ಚಂಡೆ ವಾದ್ಯ ಮೇಳಗಳು ಭಾಗವಹಿಸಿದ್ದವು. ಉದ್ಯಾವರ, ಮೇಲ್ಪೇಟೆ ಮಾರ್ಗವಾಗಿ ಪಿತ್ರೋಡಿ ವರೆಗೆ ವೈಭವ ಮೆರವಣಿಗೆಯಲ್ಲಿ ಸಾಗಿ ಬಂದ ಶಾರದೆಯನ್ನು ಕಂಡು ಜನ ಭಕ್ತಿ ಪರವಶರಾದರು.ಇನ್ನೂ ವಿಶೇಷವಾಗಿ ಮೆರವಣಿಗೆಯಲ್ಲಿ ಚಂಡೆ ಹಾಗೂ ವಾಯಿಲಿನ್ ಫ್ಯೂಶನ್ ಸಂಗೀತದ ನಾದಕ್ಕೆ ಜನ ಮೈಮರೆತರು.
ಬ್ರಹ್ಮಾವರ : ಬ್ರಹ್ಮಾವರ ಬಳಿಯ ಚೇರ್ಕಾಡಿಯಲ್ಲಿ ಬಡಗುತಿಟ್ಟಿನ ಯಕ್ಷಗಾನ ಸವ್ಯಸಾಚಿ ಗುರು ಮಂಜುನಾಥ್ ಪ್ರಭು 32 ವರ್ಷದ ಹಿಂದೆ ಸ್ಥಾಪಿಸಿದ ಕಲಾಶ್ರೀ ಬಾಲಕಿಯರ ಯಕ್ಷಗಾನ ಮೇಳದವರಿಂದ ಶ್ರೀ ಕೃಷ್ಣ ಪಾರಿಜಾತ ಪ್ರಸಂಗ ನೀಲಾವರ ಶ್ರೀ ಮಹಿಷಮರ್ಧಿನೀ ದೇವಸ್ಥಾನದಲ್ಲಿ ಜರುಗಿತು. ಎಂಜಿನಿಯರಿಂಗ್ ಸೇರಿದಂತೆ ನಾನಾ ಉನ್ನತ ಶಿಕ್ಷಣ ಪಡೆಯುವ 7 ಯುವತಿಯರಿಂದ ಪ್ರದರ್ಶನ ಕಂಡ ಶ್ರೀ ಕೃಷ್ಣ ಪಾರಿಜಾತ ಪ್ರಸಂಗ ಯಕ್ಷಗಾನ ಈ ತಂಡದ 1334 ನೇ ಪ್ರದರ್ಶನವಾಗಿದೆ . ರಜಾ ದಿನದಲ್ಲಿ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023 ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ ಉಡುಪಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಐಕಳ ಹರೀಶ್ ಶೆಟ್ಟಿ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಅಕ್ಟೋಬರ್ 28ರಂದು ಬೃಹತ್ ಮೆರವಣಿಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೆಳಿಗ್ಗೆ 9ಗಂಟೆಗೆ ಉಡುಪಿ ನಗರದ ಬೋರ್ಡ್ ಹೈಸ್ಕೂಲ್ ನಲ್ಲಿ ಬೃಹತ್ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಮೆರವಣಿಗೆಯು
ಇತಿಹಾಸ ಪ್ರಸಿದ್ಧ ಬೈಂದೂರು ಬಂಕೇಶ್ವರಾ ಶ್ರೀ ಮಹಾಕಾಳಿ ಅಮ್ಮನವರ ದೇವಸ್ಥಾನದಲ್ಲಿ ಐತಿಹಾಸಿಕ ಹುಲಿ ಕೊಲ್ಲುವ ಕಾರ್ಯಕ್ರಮ ನಡೆಯಿತು. ಬೈಂದೂರಿನ ಸುತ್ತಮುತ್ತಲಿನ ಜನರು ಮಹಾಕಾಳಿ ಅಮ್ಮನವರಿಗೆ ನವರಾತ್ರಿಯ ಸಂದರ್ಭದಲ್ಲಿ ಸೇವೆ ಹಾಗೂ ಹರಕೆಯ ರೂಪದಲ್ಲಿ ಹುಲಿ ವೇಷ ತೊಟ್ಟು ಕುಣಿಯುವ ಪರಿ ಹಿಂದಿನಿಂದ ನಡೆದುಕೊಂದು ಬಂದಿದೆ. ಮಕ್ಕಳು ದೊಡ್ಡವರು ಭೇದವಿಲ್ಲದೇ ದೇವರ ಹರಕ್ಕೆಯನ್ನು ಸಲ್ಲಿಸಿದರು. ಬಳಿಕ ನವರಾತ್ರಿಯ ಕೊನೆಯ ದಿನವಾದ ವಿಜಯ ದಶಮಿಯಂದು ದೇವಿಯನ್ನು ಹುಲಿಯ
ತುಳುನಾಡಿನ ಪರಶುರಾಮನಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಘೋರ ಅಪಚಾರ, ಅವಮಾನ ಮಾಡಿದ್ದಾರೆ ಎಂದು ಶ್ರೀ ರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಉಡುಪಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಮದಗ್ನಿ ಆರಾಧಕರು ಪರಶುರಾಮನ ಅರಾಧನೆ ಮಾಡುತ್ತಾರೆ. ಪರಶುರಾಮನ ಕೀರ್ತಿ, ಪ್ರಭಾವದಿಂದಾಗಿ ಅವರು ದೇವರು ಎನ್ನುವ ನಂಬಿಕೆ ಇದೆ. ತನ್ನ ಪರಾಕ್ರಮದಿಂದ ಸಮುದ್ರವನ್ನು ಹಿಂದೆ ಸರಿಸಿ ಭೂಮಿ




























