ಎಂ.ಸೋಮಶೇಖರ ಭಟ್ (89) ಇಂದು ಇಹ ಲೋಕ ತ್ಯಜಿಸಿದ್ದಾರೆ. ದಿವಂಗತ ಎಂ.ಸೋಮಶೇಖರ ಭಟ್ ಸಂಘ ಪರಿವಾರದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟುವಲ್ಲಿ ಅವಿರತವಾಗಿ ಶ್ರಮವಹಿಸಿದವರು. ಇವರು ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿದ್ದು, ಇವರು ಜನಮಾನಸದಲ್ಲಿ ಸೋಮಣ್ಣ ಎಂದೇ ಪ್ರಖ್ಯಾತರಾದ ಇವರು ಮಾಜಿ ಸಚಿವ ದಿವಂಗತ ಡಾಕ್ಟರ್
ಹನುಮಗಿರಿಮೇಳ ದ ಕಲಾವಿದ ರೂಪೇಶ್ ಆಚಾರ್ಯ ಇವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂ ಡಿರುವ “ಶ್ರೀದೇವಿನಿಲಯ”ನೂತನ ಮನೆಯ ಕೀಲಿಕೈ ಹಸ್ತಾಂತರವು ಕಾರ್ಯಕ್ರಮ ನಡೆಯಿತು. ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರು ಹಾಗೂ ನೂತನ ಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿ ಅಶೋಕ್ ಶೆಟ್ಟಿ ಬೆಳ್ಳಾಡಿಯವರು ಭಾಗವಹಿಸಿ ಶುಭಹಾರೈಸಿದರು. ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್
ಕಾರ್ಕಳದ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹದ ವ್ಯವಸ್ಥೆಗಳು ಸಾಕಷ್ಟಿದ್ದರೂ, ಪರಪ್ಪು ಸೇತುವೆ ತಳಭಾಗದಲ್ಲಿ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದು ದುರಂತವೇ ಸರಿ. ಇಲ್ಲಿ ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾರ್ಕಳ ನಗರದಿಂದ ಕುಕ್ಕುಂದೂರು ಗ್ರಾಮದ ಮೂಲಕ ನಕ್ರೆ ಮಾರ್ಗವಾಗಿ ಉಡುಪಿ ಸಂಪರ್ಕಿಸುವ ಪರಪ್ಪು ಸೇತುವೆ ತಳಭಾಗ ತ್ಯಾಜ್ಯ ಹಾಗೂ ಮಣ್ಣು ರಾಶಿಯಿಂದ
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಗುಣಶೇಖರ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 22ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ಗಣೇಶ್ ಪೂಜಾರಿ,ವಾಸು ಪೂಜಾರಿ,ಮಹಿಳಾ ಘಟಕದ ಅಧ್ಯಕ್ಷರಾದ
ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆ 10 ವರ್ಷಗಳ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಎನ್ಡಿಆರ್ಎಫ್ ಎಸ್ಡಿಆರ್ಎಫ್ ನಿಧಿ ಬಂದಿದೆ ಎಂದು ವಿಧಾನ ಪರಿಷತ್ತು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೋಟ ಸಿಎಂ ಸಿದ್ಧರಾಮಯ್ಯ ಮಾತುಗಳು ಜನರ ದಾರಿ ತಪ್ಪಿಸುತ್ತವೆ. ಹತ್ತು ವರ್ಷದಲ್ಲಿ ಯುಪಿಎ ರಾಜ್ಯಕ್ಕೆ
ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳುತ್ತಾರೆ ಎಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗಿಕೊಳ್ಳಲು ಕಷ್ಟ. ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಗದೀಶ್ ಶೆಟ್ಟರ್ ಮರು ಸೇರ್ಪಡೆಯಿಂದ
ಉಡುಪಿಯ ಬನ್ನಂಜೆ ಬಿಲ್ಲವ ಸಂಘದ ವಿರುದ್ದ ಕಿಡಿಗೇಡಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದ್ದು, ಬಿಲ್ಲವ ಸಮಾಜ ಬಾಂಧವರು ಇದರಿಂದ ಆಕ್ರೋಶ ಗೊಂಡಿದ್ದು, ಕೃತ್ಯ ಎಸಗಿದ ವ್ಯಕ್ತಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ, ಉಡುಪಿ ಪೆÇಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಎಷ್ಟು ಜನರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದೀರಿ ಉದ್ಯೋಗ
ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಎಷ್ಟು ಜನರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದೀರಿ ಉದ್ಯೋಗ
ಲೋಕ ಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ಕೋರಿಕೆಯಂತೆ ಉಡುಪಿ ಜಿಲ್ಲೆಯ ಸದ್ಯದ ಅಂತಿಮ ಅರ್ಹ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಿಸಿದರು. ಜಿಲ್ಲೆಯ ಐದೂ ವಿಧಾನ ಸಭಾ ಕ್ಷೇತ್ರಗಳು ಸೇರಿ 10,45,296 ಅರ್ಹ ಮತದಾರರು ಇದ್ದಾರೆ. ಇವರಲ್ಲಿ 5,40,833 ಮಹಿಳೆಯರು, 5,04,448 ಗಂಡಸರು ಹಾಗೂ 15 ಮಂದಿ ತೃತೀಯ ಲಿಂಗಿಗಳಾಗಿದ್ದಾರೆ. ಹೊಸದಾಗಿ ಮತದಾರ ಪಟ್ಟಿಗೆ ಸೇರಿದ ಯುವ ಸಮುದಾಯದ ಸಂಖ್ಯೆ 10,245 ಆಗಿದೆ. ಯಥಾಪ್ರಕಾರ ಮತದಾರರ