Home Posts tagged #udupi (Page 53)

ಉಡುಪಿ : ‘ಹಕುನ ಮಟಾಟ’ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ‌ ಆಕಸ್ಮಿಕ ಅಗ್ನಿ ಅವಘಡ

ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದ ಈಶ್ವರನಗರ ಸಮೀಪದಲ್ಲಿರುವ ‘ಹಕುನ ಮಟಾಟ’ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ‌ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ. ರೆಸ್ಟೋರೆಂಟ್ ನ ಕಿಚನ್ ರೂಮ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ತಗಲಿದ್ದು, ಅಪಾರ ಪ್ರಮಾಣದ

ಪಡುಬಿದ್ರಿ: ನೀರು ಪೋಲಾಗುತ್ತಿದ್ದರೂ ಅಧಿಕಾರಿಗಳು ಮೌನ: ಗ್ರಾಮಸ್ಥರ ಆಕ್ರೋಶ

ಪಡುಬಿದ್ರಿಯ ಜನತೆ ಕುಡಿಯುವ ನೀರಿಗಾಗಿ ಜನ ಒಂದು ಕಡೆ ಹಾಹಾಕಾರ ಪಡುತ್ತಿದ್ದರೆ, ಮತ್ತೊಂದು ಕಡೆ ನಿರಂತರವಾಗಿ ಕುಡಿಯುವ ನೀರು ಪೊಲಾಗುತ್ತಿದ್ದರೂ ನಿಗಾ ವಹಿಸಬೇಕಾಗಿದ್ದ ಗ್ರಾ.ಪಂ. ಅಧಿಕಾರಿಗಳು ಸಹಿತ ಆಡಳಿತ ಸಮಿತಿ ಮೌನವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪಡುಬಿದ್ರಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಅಲ್ಲಿ ಇಲ್ಲಿ ಅಲೆದಾಡುವ ಸ್ಥಿತಿ ಇದೆ. ಆದರೆ ಪಡುಬಿದ್ರಿ ಸರ್ಕಾರಿ ಬೋರ್ಡ್ ಶಾಲಾ ಮೈದಾನದ ಬಳಿಯ ಒವರ್ ಹೆಡ್ ಟ್ಯಾಂಕ್ ನಲ್ಲಿ

ವಿದ್ಯಾರ್ಜನೆಗೆ ಪೂರಕ ವಾತಾವರಣ ಗ್ರಾಮೀಣ ಪ್ರದೇಶ: ನಾಡೋಜ ಜಿ. ಶಂಕರ್

ಶಿಕ್ಷಣಕ್ಕೆ ಹೇಳಿ ಮಾಡಿದ ಪ್ರದೇಶ ಗ್ರಾಮೀಣ ಭಾಗ, ಉತ್ತಮ ಪರಿಸರ ಸಹಿತ ಗುಣಮಟ್ಟದ ಶಿಕ್ಷಣಕ್ಕಾಗಿ ಕಿನಾರ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕಳುಹಿಸುವಂತೆ ನಾಡೋಜ ಜಿ. ಶಂಕರ್ ಮನವಿ ಮಾಡಿದ್ದಾರೆ. ಅವರು ಎರ್ಮಾಳು ಕಿನಾರ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಈ ಹಿಂದೆ ಹೋಟೆಲ್ ನಲ್ಲಿ ಪಾತ್ರೆ ತೊಳೆಯುತ್ತಿದ್ದವರು ಸ್ವಂತ ಹೊಟೇಲ್ ಮಾಡಿದ

ಕಟಪಾಡಿಯ ಖಾಸಗಿ ಶಾಲೆಯಲ್ಲಿ “ಸ್ಕೂಲ್ ಲೀಡರ್” ಸಿನಿಮಾದ ಚಿತ್ರೀಕರಣ

ಸನ್ ಮ್ಯಾಟ್ರಿಕ್ಸ್ ಪಿಚರ್ಸ್ ಮತ್ತು ಫಿಲಂ ವೀಲ್ಹ್ ಸ್ಟುಡಿಯೋಸ್ ಇವರ ಸಹಯೋಗದೊಂದಿಗೆ ರಜ್ಹಾಕ್ ಪುತ್ತೂರು ನಿರ್ದೇಶನದ ” ಸ್ಕೂಲ್ ಲೀಡರ್” ಕನ್ನಡ ಸಿನಿಮಾದ ಚಿತ್ರೀಕರಣ ಖ್ಯಾತ ಕಲಾವಿಧರ ಭಾಗವಹಿಸುವಿಕೆಯೊಂದಿಗೆ ಕಟಪಾಡಿಯ ಖಾಸಗಿ ಶಾಲೆಯೊಂದರಲ್ಲಿ ಭರದಿಂದ ಸಾಗುತ್ತಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತುಳುನಾಡಿನ ಕಲಾ ಮುತ್ತುಗಳಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಜೆ ಅಭಿನಯಿಸುತ್ತಿದ್ದಾರೆ. ಹಾಗೆ ಜಿಲ್ಲೆ ಹಾಗೂ ಹೊರ

ಕಟಪಾಡಿ: ಖ್ಯಾತ ನಾಮ ನಟರ “ಸ್ಕೂಲ್  ಲೀಡರ್” ಸಿನಿಮಾದ ಚಿತ್ರೀಕರಣ

ಸನ್ ಮ್ಯಾಟ್ರಿಕ್ಸ್ ಪಿಚರ್ಸ್ ಮತ್ತು ಫಿಲಂ ವೀಲ್ಹ್ ಸ್ಟುಡಿಯೋಸ್ ಇವರ ಸಹಯೋಗದೊಂದಿಗೆ  ರಜ್ಹಾಕ್ ಪುತ್ತೂರು ನಿರ್ದೇಶನದ ” ಸ್ಕೂಲ್ ಲೀಡರ್” ಕನ್ನಡ ಸಿನಿಮಾದ ಚಿತ್ರೀಕರಣ ಖ್ಯಾತ ಕಲಾವಿಧರ ಭಾಗವಹಿಸುವಿಕೆಯೊಂದಿಗೆ ಕಟಪಾಡಿಯ ಖಾಸಗಿ ಶಾಲೆಯೊಂದರಲ್ಲಿ ಭರದಿಂದ ಸಾಗುತ್ತಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತುಳುನಾಡಿನ  ಕಲಾ ಮುತ್ತುಗಳಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಜೆ ಅಭಿನಯಿಸುತ್ತಿದ್ದಾರೆ. ಹಾಗೆ ಜಿಲ್ಲೆ

ಎರ್ಮಾಳ್ : ನಿಯಂತ್ರಣ ತಪ್ಪಿದ ಟಿಪ್ಪರ್ ರಸ್ತೆ ವಿಭಾಜಕಕ್ಕೆ ಢಿಕ್ಕಿ

ಕಾಂಜರಕಟ್ಟೆಯಿಂದ ಜಲ್ಲಿಕಲ್ಲು ಹೇರಿಕೊಂಡು ಉಡುಪಿ ಕಡೆಗೆ ಹೋಗುತ್ತಿದ್ದ ಟಿಪ್ಪರೊಂದು ಬಡ ಎರ್ಮಾಳು ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ತಡೆಬೇಲಿಗಳನ್ನು ತುಂಡರಿಸಿಕೊಂಡು ಸಾಗಿ ಮಧ್ಯದಲ್ಲೇ ಸಿಲುಕಿಕೊಂಡಿದೆ. ಯಾವುದೋ ವಾಹನವೊಂದು ಅಡ್ಡ ಬಂದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನುತ್ತಾರೆ ಟಿಪ್ಪರ್ ಚಾಲಕ, ಅದೃಷ್ಟವಶಾತ್ ಯಾವುದೇ ವಾಹನಗಳಾಗಲೀ ಪಾದಚಾರಿಗಳಾಗಲೀ ಆ ಭಾಗದಲ್ಲಿ ಸಂಚರಿಸದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಜಲ್ಲಿಕಲ್ಲುಗಳು ಹೆದ್ದಾರಿ ಎಲ್ಲೆಡೆ

ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ಬೈಂದೂರು ಸರ್ಕಾರಿ ಕಾಲೇಜು ಅಭಿವೃದ್ಧಿ ಸಮಿತಿ ಸಭೆ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇದರ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಕೌಶಲ್ಯಗಳ ಕಲಿಕೆಗೆ ಪೂರಕ ವ್ಯವಸ್ಥೆ ಮಾಡಬೇಕು, ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯವಿರುವ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಕ್ರಮ ಕೈಗೊಳ್ಳಬೇಕು, ಸಮಾಜಕ್ಕೆ ಉತ್ತಮ ವ್ಯಕ್ತಿತ್ವದ ವ್ಯಕ್ತಿ ರೂಪಿಸುವ, ಪರಿಚಯಿಸುವ

ಉಡುಪಿಯ ಯಕ್ಷಗಾನ ಕಲಾರಂಗ : ಯಕ್ಷನಿಧಿ ಕಲಾವಿದರ ಸಮಾವೇಶ

ಉಡುಪಿಯ ಯಕ್ಷಗಾನ ಕಲಾರಂಗ ಕಳೆದ 23 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಯಕ್ಷನಿಧಿ ಕಲಾವಿದರ 2023ರ ಸಮಾವೇಶವು ಜೂನ್ 1 ರ ಗುರುವಾರದಂದು ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಸಂಪನ್ನಗೊಂಡಿತು. ಸಮಾವೇಶವನ್ನು ಖ್ಯಾತ ಕಥಕ್ ಕಲಾವಿದೆ ವಿದುಷಿ ಮಧು ನಟರಾಜ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅದಮಾರು ಎಜುಕೇಶನ್ ಸೊಸೈಟಿಯ ಆಡಳಿತಾಧಿಕಾರಿ ಡಾ. ಎ. ಪಿ. ಭಟ್, ಕಲಾವಿದರಾದ ಆರ್ಗೋಡು ಮೋಹನದಾಸ್ ಶೆಣೈ, ಕೊಂಡದಕುಳಿ ರಾಮಚಂದ್ರ ಹೆಗಡೆ,

ವಿದ್ಯುತ್ ಸ್ಪರ್ಶ : ನವಿಲ ರಕ್ಷಣೆಗೆ ಬಂತು ಆಂಬುಲೆನ್ಸ್

ಉಡುಪಿ : ವಿದ್ಯುತ್ ಸ್ಪರ್ಶಿಸಿ ರಾಷ್ಟ್ರಪಕ್ಷಿ ನವಿಲೊಂದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಕ್ಕಿಕಟ್ಟೆ ಬಳಿ ನಡೆದಿದೆ. ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ನವಿಲನ್ನು ಕಂಡ ಸ್ಥಳೀಯರು ಉಡುಪಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅವರು, ನವಿಲನ್ನು ಆ್ಯಂಬುಲೆನ್ಸ್ ನ ಮೂಲಕ ಉದ್ಯಾವರದ ಪಶುವೈದ್ಯ ಸಂದೀಪ್ ಶೆಟ್ಟಿ ಅವರ ಬಳಿ ಕೊಂಡೊಯ್ದು ಮಾನವೀಯತೆಯನ್ನು ಮೆರೆದಿದ್ದಾರೆ. ಆದರೆ, ನವಿಲನ್ನು ಪರೀಕ್ಷಿಸಿದ

ಶಾಲಾ ಪ್ರಾರಂಭೋತ್ಸವದಲ್ಲಿ ಉಡುಪಿ ಡಿಸಿ ಕೂರ್ಮಾರಾವ್ ಎಂ. ಭಾಗಿ

ಉಡುಪಿ : ಉಡುಪಿಯಲ್ಲಿ ಮೇ 29 ರಿಂದ ಶಾಲೆಗಳು ತೆರೆದುಕೊಂಡಿದ್ದು, ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳು ಇಲಾಖೆಯ ಸೂಚನೆಯಂತೆ ಶಾಲಾ ಪ್ರಾರಂಭೋತ್ಸವಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ನಿರ್ವಹಿಸಿದರು. ಮೇ 31 ರಂದು ತರಗತಿಗಳು ಆರಂಭಗೊಂಡು, ಬೇಸಿಗೆ ರಜೆಯನ್ನು ಮುಗಿಸಿ ಬಂದ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಾಗಿತ್ತು. ವಿಶೇಷವೆಂಬಂತೆ ಜಿಲ್ಲೆಯ ಹಲವು ಶಾಲೆಗಳಲ್ಲಿ ತೋರಣ, ರಂಗೋಲಿ ಹಾಕಿ ಮಕ್ಕಳನ್ನು ಬರಮಾಡಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಯ