ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡ್ ಸಂಪಿಗೆ ನಗರ ಪ್ರದೇಶದಲ್ಲಿ ಭರ್ಜರಿ ಮಾತಾಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿ ಮಾತನಾಡಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು,ಬಿಲ್ಲವ ಸಮಾಜದ
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಳ್ಳಿ ಪ್ರದೇಶದ ಮಣಿಪಾಲ್ ಯುಟಿಲಿಟಿ ಟೆಕ್ನಾಲಜಿ ಲಿಮಿಟೆಡ್ ಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್,ಬಡಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸಂದೀಪ್ ಶೆಟ್ಟಿ, ಬಿಜೆಪಿ ಪ್ರಮುಖರು ಸಂತೋಷ್ ಬೊಲ್ಜೆ, ನಜಿರ್ ಶೇಕ್,ಪ್ರವೀಣ್
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಮಣಿಪಾಲ್ ನಗರ ವ್ಯಾಪ್ತಿಯ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಯೂನಿಟ್ lV ಗೆ ಭೇಟಿ ನೀಡಿ ಮಾತಾಯಾಚನೆ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಶ್ರೀ ಲಾಲಾಜಿ ಮೆಂಡನ್ ರವರು ನನ್ನ ಅಧಿಕಾರದ ಅವಧಿಯಲ್ಲಿ ಕಾಪು ಕ್ಷೇತ್ರಕ್ಕಾಗಿ ಹಗಲಿರುಳು ದುಡಿದಿದ್ದೇನೆ ಇನ್ನು ಈ ಜವಾಬ್ದಾರಿಯನ್ನು ಗುರ್ಮೆ ಸುರೇಶ್ ಶೆಟ್ಟಿಯವರು ಚೆನ್ನಾಗಿ ನಿಭಾಯಿಸಲಿದ್ದಾರೆ
ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಬ್ರಹ್ಮಾವರದ ಹಾರಾಡಿ-ಹೊನ್ನಾಳ ವಾರ್ಡ್ ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಮನೆಮನೆಗೆ ತೆರಳಿ ಮತಯಾಚಿಸಿದರು. ಕಾಂಗ್ರೆಸ್ ಮುಂಖಡರಾದ ಅಲ್ತಾಫ್ ಅಹಮದ್ ನೇತೃತ್ವದಲ್ಲಿ ಪ್ರಸಾದ್ ರಾಜ್ ಕಾಂಚನ್ ಪರ ಮನೆಮನೆ ಪ್ರಚಾರ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಹಿಂದೆ ನಡೆದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ಹೇಳಲು ಕೋರ್ಟಿಗೆ ಬಂದಿದ್ದ ವ್ಯಕ್ತಿಯನ್ನು ಮರಳಿ ಹೋಗುವಾಗ ತಂಡವೊಂದು ತಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಶಿರ್ವ ಠಾಣಾ ವ್ಯಾಪ್ತಿಯ ಪಂಜಿಮಾರ್ ಎಂಬಲ್ಲಿ ಪೊದೆಗೆ ಎಸೆದು ಪರಾರಿಯಾಗಿದ ಬಗ್ಗೆ ಸುಮಾರು ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಮುಖವಾಗಿ ಫಾರೂಕ್ ನಿಟ್ಟೆ, ಅನಿಲ್, ಶಾರೂಕ್, ಇಕ್ಬಾಲ್ ಸಾಣೂರು ಇತರರ ವಿರುದ್ಧ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ನಿಟ್ಟೆ
ಯಾವ ಗ್ರಾಮದಲ್ಲಿ ದೈವಸ್ಥಾನಗಳು ಜೀರ್ಣಾವಸ್ಥೆಯಲ್ಲಿ ಇರುತೋ ಆ ಗ್ರಾಮ ವಾಸಿಗಳು ಸುಖದಿಂದರಲು ಸಾಧ್ಯವಿಲ್ಲ…ಅದೇ ರೀತಿ ಗ್ರಾಮ ದೇಗುಲಗಳು ಸುಸ್ಥಿತಿಯಲ್ಲಿ ಇದ್ದರೆ ಆ ಗ್ರಾಮ ಸುಭಿಕ್ಷೆಯಿಂದ ಇರುತ್ತೆ ಎಂಬುದಾಗಿ ಶಿಬರೂರು ವೇದವ್ಯಾಸ ತಂತ್ರಿಗಳು ಹೇಳಿದ್ದಾರೆ. ಅವರು ಪಡುಬಿದ್ರಿ ನಡ್ಸಾಲು ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದ ಪುನಃ ಪ್ರತಿಷ್ಠೆ ಅಷ್ಠಬಂಧ ಬ್ರಹ್ಮಕಲಶಾಭಿಷೇಕದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶುಭಾಶಂಸನೆ ಮಾಡಿದ್ದಾರೆ. ಈ
ಗೋ ಪ್ರೇಮಿ ಆಗಿರುವ ಗುರ್ಮೆ ಈಗಾಗಲೇ ಗೋ ವಿಹಾರಧಾಮ ಸ್ಥಾಪಿಸಿ ನೂರಾರು ಗೋವುಗಳನ್ನು ಸಾಕುತ್ತಿದ್ದಾರೆ. ಅವರೀಗ ತಮ್ಮ ಪ್ರಣಾಳಿಕೆಯಲ್ಲಿ ಗೋವುಗಳಿಗೆ ಗೌರವಯುತ ಅಂತ್ಯಸಂಸ್ಕಾರಕ್ಕಾಗಿ ಸುಸಜ್ಜಿತ ರುದ್ರಭೂಮಿ ನಿರ್ಮಾಣ ಮಾಡುವುದಾಗಿ ವಚನ ನೀಡಿದ್ದಾರೆ.ಇದಕ್ಕೆ ತಮಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಪ್ರೇರಣೆ ಎಂದು ಹೇಳಿರುವ ಅವರು ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ ನೀಡಲಾಗಿರುವ ಉನ್ನತ ಮತ್ತು ಪೂಜ್ಯ ಸ್ಥಾನಮಾನವನ್ನು ಅನುಸರಿಸಿ ತಾವು ಈ ಕಾರ್ಯಕ್ಕೆ
ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶುಭದ ರಾವ್ ಹೇಳಿದರು. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಾರ್ಕಳ ಮಾರಿಗುಡಿಯ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವವು ದೇವಿಯ ಇಚ್ಚೆಯಂತೆ ಭಕ್ತಾಭಿಮಾನಿಗಳು ಹಾಗೂ ದಾನಿಗಳ ಸಹಕಾರದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಆದರೆ ತಾವೂ ಮತ್ತು ತಮ್ಮ ಹಿಂಬಾಲಕರು ದೇವಳದ
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮತಯಾಚನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ರವರು ಸರ್ಕಾರಿ ಗುಡ್ಡೆ ಪ್ರದೇಶದ ಜನರ ಬೆಂಬಲ ತುಂಬಾ ಅಗತ್ಯ ಇನ್ನಷ್ಟು ಈ ಪ್ರದೇಶದ ಅಭಿವೃದ್ಧಿ ಕಾರ್ಯಗಳಿಗೆ ಗುರ್ಮೆ ಸುರೇಶ್
ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಬೆಂಬಲಿಗರು ಸಾರ್ವಜನಿಕ ಸಭೆ, ವೇದಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ಟೀಕೆಗಳನ್ನು ಮಾಡುವುದು, ಕೀಳು ಮಟ್ಟದ ಪದ ಪ್ರಯೋಗಿಸುತ್ತಿರುವುದನ್ನು ಮಾಡುತ್ತಿದ್ದಾರೆ. ಈ ಎಲ್ಲ ನಡವಳಿಕೆಗಳು ಅನಾಗರಿಕ ಸಂಸ್ಕೃತಿಯಾಗಿದೆ. ಇಂತಹ ಸಭ್ಯತೆ ಮೀರಿದ ವರ್ತನೆ ಕಾರ್ಕಳದ ಗೌರವ ಕೆಡಿಸುವ ಯತ್ನವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿ ಸುನಿಲ್ಕುಮಾರ್ ಹೇಳಿದ್ದಾರೆ. ಕಾರ್ಕಳದ ಜನ ಗೌರವದಿಂದ ಬದುಕಿ



























