ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ಪರಿಷತ್ ಸ್ಥಾನದಿಂದ ವಜಾಗೊಳಿಸಲು ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ. ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್
ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು ಕಾಪು ತಹಸೀಲ್ದಾರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ನಮೋನೆ 53 ಮತ್ತು 57 ಅಡಿಯಲ್ಲಿ ಸಲ್ಲಿಸಿದ 9 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು. 2 ಕಡತಗಳನ್ನು ಸಮಿತಿಯುಲ್ಲಿ ಮಂಡಿಸಲಾಯಿತು. ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಕಾಪು ತಹಶೀಲ್ದಾರರಾದ
ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಪಾದೆಬೆಟ್ಟು ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವತಿಯಿಂದ ವರಮಹಾಲಕ್ಷ್ಮೀ ಪೂಜೆಯುಶ್ರೀ ದುರ್ಗಾದೇವಿ ಮಂದಿರದಲ್ಲಿ ಜರುಗಿತು. ಶ್ರೀ ವರಲಕ್ಷ್ಮಿ ವ್ರತಾಚರಣೆ ಪ್ರಯುಕ್ತ ವಿಶೇಷ ಪೂಜೆಯು ಸುಮಂಗಲಿಯರಿಂದ ವಿಜ್ರಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ಮತ್ತು ಸರ್ವಸದಸ್ಯರು ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಪಾದೆಬೆಟ್ಟು ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು
ಮಣಿಪಾಲ: ವಿಶ್ವವಿದ್ಯಾಲಯವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಸ್ವಯಂಸೇವಕ ಸಂಸ್ಥೆಯ ವತಿಯಿಂದ ಹಸಿರು ಉಪಕ್ರಮ “ಸಸ್ಯಶ್ಯಾಮಲ”ವನ್ನು ಯಶಸ್ವಿಯಾಗಿ ಪ್ರಾರಂಭಿಸಿದರು. ಮಾಹೆ ಕ್ಯಾಂಪಸ್ನಲ್ಲಿ ನಡೆಯಲಿರುವ ೬ ನೇ ರಾಷ್ಟ್ರೀಯ ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಕುರಿತ ಸಮ್ಮೇಳನಕ್ಕೆ ಅರ್ಥಪೂರ್ಣ ಮುನ್ನುಡಿಯಾಗಿ ಕಾರ್ಯನಿರ್ವಹಿಸಿತು. ಈ ಕಾರ್ಯಕ್ರಮವು ಹೆಬ್ರಿ ಹೆದ್ದಾರಿಯಲ್ಲಿರುವ ಶಿವಪುರ ಗ್ರಾಮದಲ್ಲಿ 2ಕಿಲೋಮೀಟರ್ ರಸ್ತೆ ವಿಭಜಕಗಳ
ಶ್ರೀ ದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬಂಟಕಲ್ಲು ಇದರ ಶಾಲೆಯ ಶತಮಾನೋತ್ಸವ ಆಚರಣೆಯ ಅಂಗವಾಗಿ ಇಂದು ಶತಮಾನೋತ್ಸವದ ಮನವಿ ಪತ್ರ ಬಿಡುಗಡೆ ಹಾಗೂ ಶಾಲೆಗೆ ನೂತನ ವಾಹನ ಹಸ್ತಾಂತರ ಮತ್ತು ಬೆಂಚು-ಡೆಸ್ಕುಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ವೇದಿಕೆ ಅನಾವರಣ, ಶತಮಾನೋತ್ಸವ ಸಮಿತಿ ಕಛೇರಿ ಉದ್ಘಾಟನೆ, ಶಾಲಾ ಮಕ್ಕಳಿಗೆ ಸಮವಸ್ತ್ರ- ಐ.ಡಿ. ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕರಾದ ಗುರ್ಮೆ ಸುರೇಶ್
ನವ ದಿಲ್ಲಿ: ಟರುಣ್ ಚೂಘ್, ಕಪಿಲ್ ಮಿಶ್ರಾ, ದೇವೇಂದ್ರ ಪಾಲ್ ವತ್ಸ್ ಮತ್ತು ಪವರ್ ಮಿತ್ರ ಸಂಸ್ಥೆಯ ಸ್ಥಾಪಕ ವಿಕೇಶ್ ಶರ್ಮಾ ಹೀಗೆ ಹಲವು ಗಣ್ಯರ ಉಪಸ್ಥಿತಿಯಲ್ಲಿ, ಅಜಯ್ ಅವರು ಭಾರತವನ್ನು ಡಿಜಿಟಲ್ ಹಾಗೂ ಆಧ್ಯಾತ್ಮಿಕ ಶಕ್ತಿಯಾಗಿ ರೂಪಿಸಬೇಕೆಂಬ ದೃಷ್ಟಿಕೋನವನ್ನು ಹಂಚಿಕೊಂಡರು.ವಿಷ್ಣು ಪುರಾಣದ ಉಲ್ಲೇಖದೊಂದಿಗೆ, “ಭಾರತವು ವಿಶ್ವದ ಅತ್ಯಂತ ಪುರಾತನ ನಾಗರಿಕತೆ” ಎಂಬುದನ್ನು ನೆನಪಿಸಿ, ನಾವು ಮತ್ತೆ ವಿಶ್ವಗುರು ಆಗುವ ಸ್ಥಿತಿಗೆ ಬಂದಿರುವೆವು
ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿAಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಆಗಸ್ಟ್ 9, 2025 ರಂದು ಬೆಳ್ಮಣ್ ಶಾಖೆಯಲ್ಲಿ ತನ್ನ 9 ನೇ ಎಟಿಎಂ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಎಟಿಎಂ ಅನ್ನು ಬೆಳ್ಮನ್ನ ಮಾನ್ಯ ಡೆವಲಪರ್ಸ್ ಮತ್ತು ಹೋಟೆಲ್ ಸೂರಜ್ ಇನ್ನ ಮಾಲೀಕ ಶ್ರೀ ಶೋಧನ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು.
ಕುಂದಾಪುರ: ಸ್ಯಾಂಡಲ್ವುಡ್ನ ಸೂಪರ್ಹಿಟ್ ಚಲನಚಿತ್ರ ಕಾಂತಾರದ ಕೋಣ ಇನ್ನು ನೆನಪು ಮಾತ್ರ.ಕಾಂತಾರ ಸಿನೆಮಾದ ದೃಶ್ಯಗಳಲ್ಲಿ ನಟ ರಿಷಬ್ ಶೆಟ್ಟಿ ಅವರೊಂದಿಗೆ ತೆರೆಯ ಮೇಲೆ ಮಿಂಚಿದ್ದ ಜನಪ್ರಿಯ ಕೋಣ ‘ಅಪ್ಪು’ ಸಾವನ್ನಪ್ಪಿದೆ. ಇದರೊಂದಿಗೆ ಕರಾವಳಿ ಭಾಗದ ಕಂಬಳ ಪ್ರೇಮಿಗಳಲ್ಲಿ ಮತ್ತು ಚಿತ್ರಪ್ರೇಮಿಗಳಲ್ಲಿ ತೀವ್ರ ಬೇಸರ ಮನೆ ಮಾಡಿದೆ. ಕರಾವಳಿಯಲ್ಲಿ ಕಂಬಳ ಕೋಣಗಳನ್ನು ಮನೆಯ ಸದಸ್ಯರಂತೆಯೇ ಕಾಣಲಾಗುತ್ತದೆ.ಅದಕ್ಕೆ ಬೇಕಾದ ಆಹಾರ ಆಶ್ರಯ ಆರೈಕೆ…ಹೀಗೆ
ಕಾಪು ಬಂಟರ ಸಂಘದ ಮಹಾಸಭೆ ಹಾಗೂ ಮಹಿಳಾ ವಿಭಾಗದ ವಿಶಿಷ್ಠ ಮತ್ತು ಶಿಷ್ಠ ಕಾರ್ಯಕ್ರಮಗಳು 12 ಗ್ರಾಮ ಗಳ ಬಂಟ ಬಂಧುಗಳ ಸಮಾಗಮ ಮತ್ತು ಸಹಕಾರದೊಂದಿಗೆ ಕಾಪು ಲಕ್ಷ್ಮೀ ಜನಾರ್ದನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಅನಿವಾಸಿ ಭಾರತೀಯ ಮಸ್ಕತ್ ಉದ್ಯೋಗಿ ಮಲ್ಲಾರ್ ಶಶಿಧರ ಶೆಟ್ರು ಮಾತನಾಡುತ್ತಾ ಆಟಿ ತಿಂಗಳು ಹಾಳಲ್ಲ ಅದು ನಮ್ಮ ಬಾಳು ಬೆಳಗಿಸುವ ತಿಂಗಳು ನಮ್ಮೆಲ್ಲ ಉದ್ಧಾರಕ್ಕೆ ಅದು ಹೆದ್ದಾರಿ ಎಂದರು. ಮುಖ್ಯ ಅಭ್ಯಾಗತರಾಗಿ ಮುಂಬೈ ಉದ್ಯಮಿ ಉದಯ
ಜೇಸಿಐ ಉಪ್ಪುಂದ ಪ್ರಾಂತ್ಯ ಎ, ವಲಯ ೧೫, ಜೇಸಿಐ ಭಾರತ ಇವರ ಆಶ್ರಯದಲ್ಲಿಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಇವರ ಸಹಯೋಗದೊಂದಿಗೆ ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಕಾರ್ಯಕ್ರಮವು ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಪೋಲಿಸ್ ವರಿಷ್ಠಾಧಿಕಾರಿಗಳು ಉಡುಪಿ ಜಿಲ್ಲೆ ಹರಿರಾಮ್ ಶಂಕರ್, ದೀಪ ಬೆಳಗಿದರು. ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು



























