Home Posts tagged #udupi (Page 6)

ಉಡುಪಿ:  ಜಯಲಕ್ಷ್ಮೀ ಸಿಲ್ಕ್ಸ್ ನಲ್ಲಿ ಮಿಸ್ ಫೈರಿಂಗ್: ಒಬ್ಬರಿಗೆ ಗಾಯ, ಪೊಲೀಸ್ ದೌಡು

ಉಡುಪಿಯ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ಸ್ ನಲ್ಲಿ ಮಿಸ್ ಫೈರಿಂಗ್ ಆಗಿದ್ದು, ಇದರಿಂದ ಓರ್ವ ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ. ಬಟ್ಟೆ ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಅವರನ್ನು

ಬೈಂದೂರು: ತ್ರಾಸಿ ಬೀಚ್‌ನಲ್ಲಿ ಬಾಲ ಪ್ರತಿಭೆ ತನ್ವಿತಾ ಅವರಿಂದ ಯೋಗಾಸನದ ಪ್ರದರ್ಶನ

ಬೈಂದೂರು: ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ನಿವಾಸಿ ಪುಷ್ಪಲತಾ ಮತ್ತು ವಸಂತ ಅವರ ದಂಪತಿಗಳ ಪುತ್ರಿ ಬಾಲ ಪ್ರತಿಭೆ ಕು. ತನ್ವಿತಾ ಯೋಗಾಸನದಲ್ಲಿ ಚಿನ್ನ,ಬೆಳ್ಳಿ,ಕಂಚು ಸೇರಿದಂತೆ ಒಟ್ಟು ೬೫ಕ್ಕೂ ಅಧಿಕ ಪ್ರಶಸ್ತಿಗಳನ್ನು ಜಯಿಸುವುದರ ಮೂಲಕ ಯೋಗಾಸನದಲ್ಲಿ ವಿಶಿಷ್ಟವಾದ ಸಾಧನೆ ಮಾಡುತ್ತಿದ್ದಾರೆ. ಇದೀಗ ತ್ರಾಸಿ ಬೀಚ್‌ನಲ್ಲಿ ನಾನಾ ಭಂಗಿಗಳ ಯೋಗಾಸನ ಪ್ರದರ್ಶನ ಮಾಡಿ ನೆರೆದಿದ್ದವರಲ್ಲಿ ಅಚ್ಚರಿ ಮೂಡಿಸಿದ್ದಾರೆ. ಬಾಲ ಪ್ರತಿಭೆ ಕು. ತನ್ವಿತಾ ನಟ ದರ್ಶನ

ಉಡುಪಿ: ಹೊಸ ವರ್ಷಾಚರಣೆಗೆ ನಿಗಾ: ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ

ಉಡುಪಿ: ಹೊಸ ವರ್ಷಚರಣೆಯ ಸಂದರ್ಭ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರವನ್ನು ವಹಿಸಿಕೊಳ್ಳಲಾಗಿದೆ ಎಂದು ಉಡುಪಿ ಪೊಲೀಸ್ ವರಿಷ್ಟಾಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ. ಹಲವೆಡೆ ಹೊಸ ವರ್ಷಚರಣೆ ಸಂಭ್ರಮಾಚರಣೆ ನಡೆಸಲು ಅನುಮತಿ ನೀಡಲಾಗಿದೆ.ಸುಪ್ರಿಂ ಕೋರ್ಟ್ ನಿರ್ದೇಶನದಂತೆ ಹತ್ತು ಗಂಟೆ ವರೆಗೆ ಸೌಂಡ್ಸ್ ಗೆ ಅವಕಾಶ ಇದ್ದು, ಬಳಿಕ ನಿಲ್ಲಿಸುವಂತೆ ಸೂಚಿಸಲಾಗಿದೆ.ತಡ ರಾತ್ರಿ ವರೆಗರ ಡಿಜೆ ಸೌಂಡ್ ಗಳಿಗೆ ಅವಕಾಶ ನೀಡಲಾಗಿಲ್ಲ.ನಿಯಮ ಉಲ್ಲಂಘಿಸಿದವರ

ಪಡುಬಿದ್ರಿ: ಕಾಪು ಮಲ್ಲಾರು ಅಕ್ರಮ ಕೋಳಿಯಂಕಕ್ಕೆ ದಾಳಿ, 9 ಕೋಳಿ ಸಹಿತ 7 ಮಂದಿ ವಶ

ಅಕ್ರಮವಾಗಿ ಕೋಳಿಯಂಕ ನಡೆಯುತ್ತಿದ್ದ ಕಾಪು ಮಲ್ಲಾರಿನ ಗರಡಿ ಪ್ರದೇಶಕ್ಕೆ ದಾಳಿ ಮಾಡಿದ ಕಾಪು ಪೊಲೀಸರು ಒಂಭತ್ತು ಕೋಳಿ ಸಹಿತ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಬಲೆಗೆ ಬಿದ್ದವರು ಕೈಪುಂಜಾಲು ನಿವಾಸಿಗಳಾದ ವಿಜಿಸ್ಟನ್(42), ಫೆಡ್ರಿಕ್ ಅನ್ಮಣ್ಣ(32), ಕಟ್ ಹೌಸ್ ಮಲ್ಲಾರು ನಿವಾಸಿ ಸಂದೇಶ್(37), ಬೆಳಪು ನಿವಾಸಿ ನಿತಿನ್(30), ಇನ್ನಂಜೆ ನಿವಾಸಿ ಅಭಿಷೇಕ್ (21), ಉಡುಪಿ ಕೊಡವೂರು ನಿವಾಸಿ ಸಚಿನ್ ಕೋಟ್ಯಾನ್ (26) ಹಾಗೂ ಮಲ್ಲಾರು ನಿವಾಸಿ

ಪಡುಬಿದ್ರಿ: ಡಿ.30-31ರಂದು ಸಮಾಜ ಸೇವೆಗಾಗಿ ಕಾಪುವಿನಲ್ಲಿ ಕ್ರಿಕೆಟ್ ಪಂದ್ಯಾಕೂಟ

ಪಡುಬಿದ್ರಿ: ಕಾಪು ಬಿರುವೆರ್ ಸೇವಾ ಸಮಿತಿ ಆಶ್ರಯದಲ್ಲಿ ಅವಳಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಕೂಟ ಸಮಾಜ ಸೇವಾ ಹಿತದೃಷ್ಟಿಯಿಂದ ಡಿ.30 ಮತ್ತು 31ಕ್ಕೆ ಕಾಪು ದಂಡತೀರ್ಥ ಮೈದಾನದಲ್ಲಿ ನಡೆಯಲಿದೆ ಎಂಬುದಾಗಿ ಸಮಿತಿಯ ಅಧ್ಯಕ್ಷ  ಬಾಲಕೃಷ್ಣ ಕೋಟ್ಯಾನ್ ಹೇಳಿದ್ದಾರೆ. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ದಿಗೋಷ್ಠಿಯ ತಿಳಿಸಿದ್ದಾರೆ. ಪಂದ್ಯಾಕೂಟ ಬಿಲ್ಲವ ಸಮಾಜದ ಯುವಕರಿಗಾಗಿ ನಡೆಯಲಿದ್ದು, ಹತ್ತು ತಂಡಗಳು ಭಾಗವಹಿಸಲಿದೆ. ಸಮಾಜದ 160 ಸದಸ್ಯರು

ಉಡುಪಿ: ರುಪಿ ಬಾಸ್ MSME ಮಿಲನ್ ಕಾರ್ಯಕ್ರಮ

ಸೇಲ್‌ಎಕ್ಸ್‌ಪರ್ಟ್ ಬ್ಯುಸಿನೆಲ್ ಸೊಲ್ಯೂಷನ್ಸ್ ವತಿಯಿಂದ ರುಪಿ ಬಾಸ್ ಎಮ್‌ಎಸ್‌ಎಮ್‌ಇ ಮಿಲನ್ ಮತ್ತು ಎನ್‌ಎಸ್‌ಇ ಎಮರ್ಜ್ ಹಾಗೂ ರೋಟರಿ ಉಡುಪಿ ಮಿಡ್ ಟೌನ್ ಸಹಯೋಗದೊಂದಿಗೆ ಉಡುಪಿಯ ಹೊಟೇಲ್ ಕಿದಿಯೂರಿನಲ್ಲಿ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬ್ಯುಸ್‌ನೆಸ್‌ಮೆನ್ ಹಾಗೂ ರುಪಿ ಬಾಸ್ ಎಮ್‌ಎಸ್‌ಎಮ್‌ಇ ಮಿಲನ್ ಸಹಯೋಗದೊಂದಿಗೆ ಈ ಕಾರ್ಯಾಗಾರವು ಸೇಲ್ ಎಕ್ಸ ಪರ್ಟ್ ಬ್ಯುಸಿನೆಸ್‌ನ ಸಂಸ್ಥಾಪಕ ಪ್ರವೀಣ್ ಚಂದ್ರ

ಉಡುಪಿ: ನಟೋರಿಯಸ್ ಬನಿಯನ್ ಗ್ಯಾಂಗ್!: ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರಿಂದ ತನಿಖೆ

ಇತ್ತೀಚೆಗೆ ಉಡುಪಿಯ ಸಂತಕಟ್ಟೆ ಬಳಿ ನಡೆದ ದರೋಡೆ ಪ್ರಕರಣದ ತನಿಖೆ  ಕೈಗೆತ್ತಿಕೊಂಡ ಉಡುಪಿ ಪೊಲೀಸರಿಗೆ ಶಾಕ್ ಕಾದಿತ್ತು. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಅದರಲ್ಲಿ ಕಂಡ ದೃಶ್ಯಗಳನ್ನು ಕಂಡು ಪೊಲೀಸರು  ಬೆಚ್ಚಿ ಬಿದ್ದಿದ್ದರು. ದಿಲ್ಲಿ ಕ್ರೈಮ್-2 ವೆಬ್ ಸೀರೀಸ್‌ನ ಕಚ್ಚಾ ಬನಿಯನ್ ಗ್ಯಾಂಗ್ ಮಾದರಿಯಲ್ಲೇ.. ಬರೀ ಚೆಡ್ಡಿ ಧರಿಸಿ, ಮೈಗೆ ಎಣ್ಣೆ ಹಚ್ಚಿಕೊಂಡು, ಸೊಂಟದಲ್ಲೊಂದು ಚಪ್ಪಲಿ ಕಟ್ಟಿಕೊಂಡು ಈ ಗ್ಯಾಂಗ್   ದರೋಡೆ ನಡೆಸುತ್ತೆ.  ಬಳಿಕ

ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: ಎಂಟು ಮಂದಿಯ ರಕ್ಷಣೆ

ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಮಲ್ಪೆಯಿಂದ ನೇರ 26 ಮಾರು ಆಳ ದೂರದಲ್ಲಿ ಮುಳುಗಡೆಗೊಂಡಿದೆ. ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಿಸಿಸಲಾಗಿದೆ. ಕಡೆಕಾರು ರಕ್ಷಾ ಅವರಿಗೆ ಸೇರಿದ ಬೋಟು ಡಿ. 12ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಡಿ. 19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್‌ನ ತಳ ಒಡೆದು ನೀರು ನುಗ್ಗಲಾರಂಭಿಸಿತು. ತತ್‌ಕ್ಷಣ ಬೋಟಿನವರು ವಯರ್‌ಲೆಸ್ ಮೂಲಕ ಇತರ ಬೋಟ್‌ಗಳಿಗೆ

ಕಾಪು: ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಪ್ರಕರಣ: ಸಾಕು ಮಗಳನ್ನು ಕರೆದೊಯ್ದ ಪ್ರೇಮಿ ಮತ್ತು ನೆರವಾದ ಆರೋಪಿಗಳ ಬಂಧನ

ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಅಪ್ರಾಪ್ತ ವಯಸ್ಸಿನ ಸಾಕು ಮಗಳು, ಆಕೆಯ ಪ್ರಿಯಕರ ಮತ್ತು ಆತನಿಗೆ ನೆರವಾದ ಇತರ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ಮುಂದುವರಿಸಿದ್ದಾರೆ. ಬಾಲಕಿಯ ಪ್ರಿಯಕರ ಶಿರ್ವ ನಿವಾಸಿ ಗಿರೀಶ್, ಆತನಿಗೆ ನೆರವಾದ ರೂಪೇಶ್, ಅಜೀಜ್ ಮತ್ತು

ಉಡುಪಿ: ಸೇಲ್ ಎಕ್ಸ್‌ ಪರ್ಟ್ ಬ್ಯುಸಿನೆಸ್ ಸೊಲ್ಯೂಷನ್ಸ್‌ ನಿಂದ ರೂಪಿ ಬಾಸ್ ಎಮ್‌ ಎಸ್‌ಎಮ್‌ ಇ ಮಿಲನ್ ಕಾರ್ಯಕ್ರಮ

ಸೇಲ್ ಎಕ್ಸ್‌ಪರ್ಟ್ ಬ್ಯುಸಿನೆಸ್ ಸೊ ಲ್ಯೂಷನ್ಸ್ ವತಿಯಿಂದ ಎನ್‌ಎಸ್‌ಇ ಎಮರ್ಜ್, ಮತ್ತು ರೋಟರಿ ಉಡುಪಿ ಮಿಡ್ ಟೌನ್ ಸಹಯೋಗದೊಂದಿಗೆ ಎಮ್‌ಎಸ್‌ಎಮ್‌ಇ ಮಿಲನ್ ಡಿ.19ರಂದು ಉಡುಪಿಯ ಹೊಟೇಲ್ ಕಿದಿಯೂರಿನಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದಾರೆ. ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಎಮ್‌ಎಸ್‌ಎಮ್‌ಇ ಬ್ಯುಸ್‌ನೆಸ್ ಓನರ್ಸ್‌ಗಳಿಗೆ ಖುಷಿಯ ವಿಚಾರ. ರೂಪಿ ಬಾಸ್ಎ ಮ್‌ಎಸ್‌ಎಮ್‌ಇ ಮಿಲನ್ ಎಂಬ ಕಾರ್ಯಾಗಾರವನ್ನು ಆಯೋಜಿಸಿದ್ದು, ಅಮೂಲ್ಯವಾದ ನಾಯಕತ್ವದ ಜ್ಞಾನ, ಮಾರಾಟ