ಸುಮಾರು 35ವರ್ಷ ವಯಸ್ಸಿನ ಮಹಿಳೆಯೋರ್ವರು ಹೆಜಮಾಡಿ ಪೆಟ್ರೋಲ್ ಬಂಕ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಸ್ಥಳೀಯರ ಮಾಹಿತಿಯಂತೆ ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ಪಾಂಡುರಂಗ ಕರ್ಕೇರ, ಸದಸ್ಯ ಪ್ರಾಣೇಶ್ ಹೆಜಮಾಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾನಸಿಕ ಸೀಮಿತ ಕಳೆದು ಕೊಂಡಿರ ಬಹುದೇ ಇಲ್ಲ ನಶೆಯಿಂದ
ಬೈಂದೂರು: ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ ಸಮಾರಂಭ ಬೈಂದೂರಿನಲ್ಲಿ ನಡೆಯಿತು. ಸಂಸದ ಬಿ. ವೈ ರಾಘವೇಂದ್ರ ಅವರು ನೂತನ ಆಡಳಿತ ಸೌಧದ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಲೂಕು ಘೋಷಷಣೆಯಾದ ಬಳಿಕ ಬೈಂದೂರು ತಾಲೂಕು ಕೇಂದ್ರಕ್ಕೆ ಅವಶ್ಯಕತೆಯಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಪ್ರಮುಖ ಜವಬ್ದಾರಿಯಾಗಿರುತ್ತದೆ.ಹೀಗಾಗಿ ಬೈಂದೂರು ಅಭಿವೃದ್ದಿ ಬಗ್ಗೆ ವಿಶೇಷ ಆಸಕ್ತಿ ವಹಿಸಿ ಹತ್ತು ಕೋಟಿ ಅನುದಾನದ
ಉಡುಪಿ: ಉಡುಪಿ ನಗರದ ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಉಡುಪಿ ಮತ್ತು ಮಲ್ಪೆಯ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.ಅಂಗಡಿಯಲ್ಲಿ ಬೃಹತ್ ಪ್ರಮಾಣದ ಪ್ಲಾಸ್ಟಿಕ್ ದಾಸ್ತಾನು ಮತ್ತು ಕಚ್ಚಾ ವಸ್ತುಗಳಿದ್ದವು. ಪ್ಲಾಸ್ಟಿಕ್ ಜೊತೆಗೆ ಗುಜರಿ ಸಾಮಾನುಗಳು, ಕಚ್ಚಾ ತೈಲಗಳು ಕ್ಷಣಾರ್ಧದಲ್ಲಿ
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಿದ ಶ್ರೀ ಶನೈಶ್ವರ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಗುಂಡಿಬೈಲುವಿನ ಶ್ರೀ ಶನೈಶ್ವರ ಕ್ಷೇತ್ರಕ್ಕೆ ತರಲಾಗಿತ್ತು. ನಂತರ ಮಾರ್ಚ್ 13, 2023 ರ ಸೋಮವಾರ
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಕಲ್ಲಿಮಾರ್ ವಿನಲ್ಲಿ ಪುರಾತನ ಕಾಲದ ನಾಗಕಲ್ಲು ಪತ್ತೆಯಾಗಿದೆ. ನಾಗ ಬನದ ಸಮೀಪ ಅಗೆಯುವಾಗ ಈ ಕಲ್ಲು ಪತ್ತೆಯಾಗಿದೆ. ನಾಗಕಲ್ಲು ತುಂಡಾಗಿದ್ದು ಬಹಳ ಪುರಾತನವಾದ ಅಪರೂಪದ ಶಿಲ್ಪ ಕಲೆ ಇದರಲ್ಲಿ ಗೋಚರಿಸುತ್ತಿದೆ. ರವಿಪ್ರಸಾದ್ ಭಟ್ ಸಹಕಾರದಲ್ಲಿ ಈ ಅಪರೂಪದ ಶಿಲ್ಪರೂಪದ ನಾಗಕಲ್ಲು ಪತ್ತೆಯಾಗಿದೆ. ಸುಮಾರು 500 ವರ್ಷಗಳ ಹಿಂದಿನ ಪುರಾತನ ಶಿಲ್ಪ ಕಲೆಯ ಹಾಗೆ ಕಂಡುಬರುತ್ತಿದೆ.
ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿ 66 ರ ಮಸೀದಿ ಎದುರು ಉರ್ದು ಶಾಲೆ ಸಮೀಪವಿರುವ ರವಿರಾಜ್ ಶೆಟ್ಟಿ ಚೇರ್ಕಾಡಿ ಅವರ ಒಡೆತನದ ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸಂಭವಿಸಿದೆ. ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಕಸ್ಮಾತ್ ಬೆಂಕಿ ತಗುಲಿದೆ ಬೆಂಕಿ ಕೆನ್ನಾಲಿಗೆ
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಿರುವ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಸಕಲ ವಾದ್ಯ ಘೋಷದೊಂದಿಗೆ ಗುಂಡಿಬೈಲುವಿನ ಶ್ರೀ ಶನೈಶ್ವರ ಕ್ಷೇತ್ರಕ್ಕೆ ತರಲಾಯಿತು. ಮಾರ್ಚ್ 13, 2023 ರ
ಉಡುಪಿ ಶಾಸಕ ರಘುಪತಿ ಭಟ್ ವಿರುದ್ದ ಅಟೋ ಚಾಲಕರು ತಿರುಗಿ ಬಿದ್ದಿದ್ದಾರೆ. ನಗರದ ಒಳಗಡೆ ಓಡಾಡುವ ಅಟೋಚಾಲಕರ ಮಧ್ಯೆ ಬಿರುಕು ಮೂಡಿಸಿ, ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎನ್ನುವ ಅರೋಪಗಳನ್ನು ಅಟೋ ಚಾಲಕರು ಮಾಡಿದ್ದಾರೆ.ಅಷ್ಟೇ ಅಲ್ಲ ನಗರದೊಳಗಡೆ ಸಂಚರಿಸುವ ಅಟೋ ಚಾಲಕರ ಸಮಸ್ಯೆಗಳನ್ನು ಬಗೆ ಹರಿಸದಿದ್ದಲ್ಲಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆಯನ್ನು ಕೂಡ ಅಟೊ ಚಾಲಕರು ನೀಡಿದ್ದಾರೆ. ನಿಯಮದಂತೆ ನಗರದಲ್ಲಿ ಸಂಚರಿಸುವ ಅಟೋಗಳು ರೋಟೆಶನ್ ಮಾದರಿಯಲ್ಲಿ
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಿರುವ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಸಕಲ ವಾದ್ಯ ಘೋಷಗಳೊಂದಿಗೆ ಗುಂಡಿಬೈಲುವಿನ ಶ್ರೀ ಶನೈಶ್ವರ ಕ್ಷೇತ್ರಕ್ಕೆ ತರಲಾಯಿತು. ಈ ಭವ್ಯ ಮೆರವಣಿಗೆಯಲ್ಲಿ
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ನಡೆಯಲಿದೆ. ಈ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಲಿರುವ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಗುಂಡಿಬೈಲುವಿನ ಶ್ರೀ ಶನೈಶ್ವರ ಕ್ಷೇತ್ರಕ್ಕೆ ತರಲಾಗುವುದು. ನಂತರ ಮಾರ್ಚ್ 13, 2023 ರ



























