ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅತಿರುದ್ರ ಮಹಾಯಾಗದ ಅಂಗವಾಗಿ ಭಾನುವಾರದಂದು ಯಜ್ಞಕ್ಕೆ ಬೇಕಾಗುವ ದ್ರವ್ಯಗಳ ಸಮರ್ಪಣಾ ಕಾರ್ಯಕ್ರಮದಲ್ಲಿ ಅತಿಥಿಗಳೆಲ್ಲರೂ ಸೇರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಕೊಪ್ಪರಿಗೆಗೆ ಭತ್ತ ಸುರಿಯುವ ಮೂಲಕ ಚಾಲನೆ ನೀಡಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ
ಪೊಲೀಸರ ಮೇಲೆ ಲೋಕಾಯುಕ್ತಕ್ಕೆ ದೂರು ನೀಡಿ ಭ್ರಷ್ಟಾಚಾರ ಆರೋಪ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಮತ್ತು ನಿಖರ, ಪ್ರಾಮಾಣಿಕ ಮಾಹಿತಿಯೊಂದಿಗೆ ದೂರು ನೀಡಿದಲ್ಲಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಲೋಕ್ ಕುಮಾರ್ ಹೇಳಿದ್ದಾರೆ.ಮಂಗಳೂರು ಪೊಲೀಸ್ ಆಯುಕ್ತರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ಬಗ್ಗೆ ಮಾಧ್ಯಮದಿಂದ ಗಮನ ಸೆಳೆದಾಗ, ಯಾವುದೇ ಆರೋಪಗಳಿದ್ದರೂ ನಿಖರ
ಇಕ್ಕಟ್ಟಾದ ಕಟಪಾಡಿ ಪೇಟೆಭಾಗದಲ್ಲಿ ಹೆದ್ದಾರಿ ದುರಸ್ಥಿ ಕಾರ್ಯ ಹಗಲಲ್ಲೇ ನಡೆಸಿದ್ದರ ಪರಿಣಾಮ ಮೈಲುದ್ಧ ವಾಹನಗಳು ಬ್ಲಾಕ್ ಆಗಿ ಪ್ರಯಾಣಿಕರು ಸಂಕಷ್ಟ ಅನುಭವಿಸುವಂತ್ತಾಗಿದೆ. ಬ್ಲಾಕ್ನಲ್ಲಿ ಅಗ್ನಿಶಾಮಕ ವಾಹನ ಕೂಡಾ ಸಿಲುಕಿಕೊಂಡಿತ್ತು. ಈ ದಿನ ಬಹಳಷ್ಟು ಕಾರ್ಯಕ್ರಮಗಳು ಇದ್ದು ವಾಹನ ದಟ್ಟಣೆ ಅತಿಯಾಗಿದ್ದು ಹೆದ್ದಾರಿ ಇಲಾಖಾ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಕಟಪಾಡಿ ಪೇಟೆಯಲ್ಲಿ ಅಂಡರ್ ಪಾಸ್ ಬೇಡಿಕೆ ಇದ್ದರೂ ಜನಪ್ರತಿನಿಧಿಗಳ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗ ಪ್ರಯುಕ್ತ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಮತ್ತು ಅತಿರುದ್ರ ಮಹಾಯಾಗ ಸಮಿತಿ ವತಿಯಿಂದ ಫೆಬ್ರವರಿ 12, 2023 ರ ಭಾನುವಾರದಂದು ಮಣಿಪಾಲ ಸರಳೇಬೆಟ್ಟುವಿನ ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇಗುಲದ ಸನಿಹದಲ್ಲಿರುವ ಯಾಗ ಮಂಟಪದ ಬಳಿ “ಸಮರ್ಪಣಾ ದಿವಸ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪುರುಷರ ಮತ್ತು ಮಹಿಳೆಯರ ಪವರ್ ಲಿಫ್ಟಿಂಗ್ ಸ್ಪರ್ಧೆಯು ಫೆಬ್ರವರಿ 11 ಮತ್ತು 12ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಮಿನಿ ಪುರಭವನದಲ್ಲಿ ಜರುಗಲಿದೆ ಎಂದು ದ.ಕ.ಜಿಲ್ಲಾ ಪವರ್ ಲಿಫ್ಟಿಂಗ್ ಎಸೋಸಿಯೇಶನ್ ಕಾರ್ಯದರ್ಶಿ ಮಧುಚಂದ್ರ ತಿಳಿಸಿದರು. ಅವರು ನಗರದ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಂಗಳೂರು ಮಹಾನಗರಪಾಲಿಕೆ ಸಹಯೋಗದೊಂದಿಗೆ ಮೇಯರ್ ಕಪ್ ಪ್ರಶಸ್ತಿ ಸ್ಪರ್ಧೆ ಮಂಗಳೂರು ಬಾಲಾಂಜನೇಯ
ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್, ಶಿವಪಾಡಿ ಮತ್ತು ಅತಿರುದ್ರ ಮಹಾಯಾಗ ಸಮಿತಿ ವತಿಯಿಂದ ಶಿವಪಾಡಿಯಲ್ಲಿ ಶಿವೋತ್ಸವ. ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಪುಟಾಣಿಗಳಿಗಾಗಿ “ಶಿವೋತ್ಸವ ಬಾಲಶಿವ” ಎಂಬ ವೇಷಭೂಷಣ ಸ್ಪರ್ಧೆಯನ್ನು ಫೆಬ್ರವರಿ 12, 2023 ರ ಭಾನುವಾರದಂದು ಮಣಿಪಾಲದ ಸರಳೇಬೆಟ್ಟುವಿನ ಶಿವಪಾಡಿಯಲ್ಲಿರುವ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ
ಉಡುಪಿ : ದೇವರನ್ನು ಯಾವುದೇ ರೂಪದಲ್ಲಿಯೂ ಭಕ್ತಿಯನ್ನು ಮಾಡಬಹುದು. ನಿಷ್ಕಲ್ಮಶ ಮನಸ್ಸಿನಿಂದ ಪರಿಶುದ್ಧವಾದ ಪ್ರೀತಿಯಿಂದ ಆ ಪರಶಿವನಿಗೆ ಏನೇ ಅರ್ಪಿಸಿದರೂ ಅದು ಭಕ್ತಿ ಎಂದಾಗುತ್ತದೆ ಎಂಬುದಕ್ಕೆ ಸಾಕ್ಷಿಯಾಯಿತು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ “ಶಿವ ಚಿತ್ತಾರ”. ಶಾಲಾ ಮಕ್ಕಳಲ್ಲಿ ಅಡಗಿರುವ ಕಲೆಯನ್ನು, ಸಕಲ ಕಲೆಗೆ ಮೂಲವಾಗಿರುವ ಶಿವನ ಮೂಲಕವೇ ಹೊರತರುವ ಒಂದೊಳ್ಳೆ ಕಲ್ಪನೆಯೇ “ಶಿವ ಚಿತ್ತಾರ”. ಪರಶಿವನ ಚಿತ್ರವನ್ನು
ಉಡುಪಿಯ ಪರಿಸರದಲ್ಲೇ ಕಂಪನಿ ಸೆಕ್ರೆಟರಿ ತರಬೇತಿ ಪಡೆಯಲು ಇಚ್ಛಿಸುವವರಿಗೆ ಮತ್ತು ಉಡುಪಿಯ ಎಲ್ಲಾ ತರಹದ ಉದ್ಯಮಿಗಳಿಗೆ ಸಲಹೆ ಹಾಗೂ ಅತ್ಯುತ್ತಮ ಸೇವೆಯನ್ನು ನೀಡಲು ಚೇತನ್ ನಾಯಕ್ & ಅಸೋಸಿಯೇಟ್ಸ್ ಮತ್ತು ಸಿ ಎಸ್ ಅಪರ್ಣ ಭಟ್ ರವರ ಸಹಭಾಗಿತ್ವದಲ್ಲಿ ಉಡುಪಿಯ ಇಂದ್ರಾಳಿಯಲ್ಲಿರುವ ಹಯಗ್ರೀವ ನಗರದಲ್ಲಿ ನೂತನ ಕಂಪನಿ ಸೆಕ್ರೆಟ್ರಿ ಸಹವರ್ತಿ ಕಛೇರಿಯನ್ನು ಉದ್ಘಾಟಿಸಲಾಯಿತು. ಈ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರು ನೂತನ
ಉಡುಪಿ : ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ ಉಡುಪಿ ಸಂಸ್ಥೆ ವತಿಯಿಂದ ಹಮ್ಮಿಕೊಂಡ ನಾಲ್ಕು ದಿನಗಳ ‘ರಂಗಭೂಮಿ ರಂಗೋತ್ಸವ’ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾವೇರಿಯ ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್ ಪಡೆದಿರುವ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ರಂಗಭೂಮಿ ಉಡುಪಿ ವತಿಯಿಂದ ಗೌರವಾರ್ಪಣೆ ಬುಧವಾರ ನಡೆಯಿತು. ಡಾ. ತಲ್ಲೂರು ಅವರನ್ನು ಸನ್ಮಾನಿಸಿದ ಮಾಹೆ ಸಹಕುಲಾಪತಿ ಡಾ. ಎಚ್. ಎಸ್.
ಕಾರ್ಕಳ: ಪರಶುರಾಮ ಸೃಷ್ಟಿಯ ಮೂಲಕ ಸಾರ್ಥಕತೆ ಇದೆ. ಇಲ್ಲಿ ಭಾಗವಹಿಸಿದ ನಾವು ಭಾಗ್ಯವಂತರು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಉಮಿಕಲ್ ಬೆಟ್ಟದ ಮೇಲೆ 33 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣ ಗೊಳಿಸಿಮಾತನಾಡಿದರು.ಪರಶುರಾಮನ ಪುತ್ಥಳಿ ನಿರ್ಮಾಣ ಮೂಲಕ ಪುರಾಣಕ್ಕೆ ಹೊಸದೊಂದು ಕುರುಹು ಸಿಕ್ಕಿದೆ ಅಮೂಲಕ ಐತಿಹಾಸಿಕ ದಿನವಾಗಿ ಮೂಡಿಬಂದಿದೆ ಎಂದು ಸಿ ಎಂ ಬೊಮ್ಮಾಯಿ ಬಣ್ಣಿಸಿದರು . ಸಿಕ್ಕ ಅವಕಾಶವನ್ನು



























