Home Posts tagged #udupi (Page 68)

ಯಡ್ತೆರೆ ಮಂಜಯ್ಯ ಶೆಟ್ಟರ ಕನಸಿನ ಕೂಸು ನೆಂಪು ಪಬ್ಲಿಕ್ ಸ್ಕೂಲ್ :ವಜ್ರ ಸಂಗಮದ ಉದ್ಘಾಟನಾ ಕಾರ್ಯಕ್ರಮ

ಬೈಂದೂರು: ಗ್ರಾಮೀಣ ಭಾಗಗಳ ಅಭಿವೃದ್ಧಿಯ ಬಗ್ಗೆ ಕನಸು ಕನಸು ಕಂಡು ನನಸು ಮಾಡಲು ಹೊರಟಿದ್ದ ಯಡ್ತೆರೆ ಮಂಜುಯ್ಯ ಶೆಟ್ಟಿ ಕರಾವಳಿಯ ಧೀಮಂತ ನಾಯಕ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.ವಂಡ್ಸೆ ಸಮೀಪದ ನೆಂಪುವಿನ ಮಲ್ನಾಡ್ ಸ್ಲೂಲ್, ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ವಜ್ರ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಂಡ್ಸೆ ಪಿರ್ಕಾ

ಕೋವಿಡ್ ನಿಂದ ಆರಂಭವಾದ ಹಾಡು ನೀ ಹಾಡು ಪಯಣ

ಕೋವಿಡ್, ಜಗತ್ತನ್ನೇ ತನ್ನ ಕಪಿ ಮುಷ್ಟಿಯಲ್ಲಿ ಕಟ್ಟಿ ಹಾಕಿದ್ದ ಸಂದರ್ಭ ಅದು. ಆ ಸಂದರ್ಭದಲ್ಲಿ ಒಂದು ಹೊಸ ಚಿಂತನೆಯೊಂದಿಗೆ ನಮ್ಮ ಊರಿನ ಗಾನ ಕೋಗಿಲೆಗಳಿಗೆ ಚೈತನ್ಯವಾಗಿ ರೂಪುಗೊಂಡದ್ದೇ ಉಡುಪಿ ಶೈನಿಂಗ್ ಸ್ಟಾರ್ ವೇದಿಕೆ. ಅಂದು ಮಣಿಪಾಲ ಮಹಿಳಾ ಸಮಾಜ ಎಂಬ ಮಹಾನ್ ಶಕ್ತಿಗಳಿಂದ ನಿರ್ಮಾಣ ಗೊಂಡ ಉಡುಪಿ ಶೈನಿಂಗ್ ಸ್ಟಾರ್ ಎಂಬ ವೇದಿಕೆ ಮುಂದೊಂದು ದಿನ ಇಡೀ ಕರಾವಳಿಯೇ ಮೆಚ್ಚುವಂಥ ತುಳುನಾಡಿನಾದ್ಯಂತ ಸದ್ದನ್ನ ಮಾಡುತ್ತಿರುವ ಹಾಡು ನೀ ಹಾಡು ಕಾರ್ಯಕ್ರಮಕ್ಕೆ

ಉಡುಪಿಯ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆ : ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ: ನಗರದ ಮಲಬಾರ್ ಗೋಲ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಡಿ.31 ರಿಂದ ಜ.08 ರ ವರೆಗೆ ಹಮ್ಮಿಕೊಂಡಿರುವ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶನಿವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಪ್ರದರ್ಶನದಲ್ಲಿ ಟೆಂಪಲ್ ಸಂಗ್ರಹವನ್ನು ಇಲಾ ಕಿರಣ್ ಶೆಟ್ಟಿ, ಮೈನ್ ಡೈಮಂಡ್ಸ್ ನ್ನು ವೈಷ್ಣವಿ ಕೊಡವೂರು, ಜೆಮ್ಸ್ ಸ್ಟೋನ್ ಸಂಗ್ರಹವನ್ನು ನೊಲಿಟ ಸಲ್ಡಾನ ಪ್ರದರ್ಶನದಲ್ಲಿ ಅನಾವರಣಗೊಳಿಸಿದರು. ಇಲಾ ಕಿರಣ್ ಶೆಟ್ಟಿ

ಉಡುಪಿಯ ಮಲಬಾರ್‍ಗೋಲ್ಡ್ & ಡೈಮಂಡ್ಸ್ ಮಳಿಗೆ ವಿಶಿಷ್ಟವಾಗಿ ರಾಷ್ಟ್ರೀಯ ರೈತ ದಿನ ಆಚರಣೆ

ಉಡುಪಿಯ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಮಳಿಗೆಯಲ್ಲಿ ರಾಷ್ಟ್ರೀಯ ರೈತ ದಿನ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡರು. ರಾಷ್ಟ್ರೀಯ ರೈತರ ದಿನ ಅಂಗವಾಗಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ರೈತರಾದ ರಾಮ ಕೃಷ್ಣ ಶರ್ಮ ಬಂಟಕಲ್,ರಘುಪತಿ ರಾವ್ ಮಾವಿನಕಾಡು,ಸತೀಶ್ ಹೆಗ್ಡೆ ಅಮಾಸೆಬೈಲ್, ಹಾಜಿ ಅಲಿಯಬ್ಬ ಉಚ್ಚಿಲ,ಪ್ರೇಮ ಪೂಜಾರಿ ಕುಂಭಾಷಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಬಂದ ಉಡುಪಿ ತಾಲೂಕು ಕೃಷಿ ಇಲಾಖೆ ಉಪ ನಿರ್ದೇಶಕರಾದ ಮೋಹನ್

ಡಿ. 24, : ಕ್ರಿಯೇಟಿವ್’ ಪದವಿಪೂರ್ವ ಕಾಲೇಜಿನಲ್ಲಿ‘ಕ್ರಿಯೇಟಿವ್ ಆವಿರ್ಭವ್ 2022’

ಉಡುಪಿ ಜಿಲ್ಲೆಯ ಕಾರ್ಕಳದ ಹಿರ್ಗಾನದಲ್ಲಿರುವ ‘ಕ್ರಿಯೇಟಿವ್’ ಪದವಿಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 24, 2022 ರ ಶನಿವಾರದಂದು ‘ಕ್ರಿಯೇಟಿವ್ ಆವಿರ್ಭವ್ 2022’ ಕಾಲೇಜು ವಾರ್ಷಿಕೋತ್ಸವ ‘ಸಪ್ತಗಿರಿ ಕ್ಯಾಂಪಸ್’ನಲ್ಲಿ ನಡೆಯಲಿದೆ. ಈ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಲು ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನಿಲ್ ಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ಇವರೊಂದಿಗೆ ಇನ್ನಿತರೆ ಗಣ್ಯಾತಿ ಗಣ್ಯರು ಕೂಡ

ಡಿ.11ರ ಮನೆ ಕಳ್ಳತನ ಪ್ರಕರಣದ ಆರೋಪಿಯ ಬಂಧನ

ಉಡುಪಿ ತಾಲೂಕು ಶಿವಳ್ಳಿಯಲ್ಲಿ ಡಿ.11ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಸಾಧಿಕ್ ಉಲ್ಲಾ (35) ಬಂಧಿತ ಆರೋಪಿ. ಉಡುಪಿ‌ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಈತನನ್ನು‌ ಬಂಧಿಸಿದ್ದು ಶಿಕಾರಿಪುರದ ತನ್ನ ಮನೆಯಲ್ಲಿಟ್ಟಿದ್ದ ಕಳವು‌ಮಾಡಿಕೊಂಡು ಹೋದ 4 ಲಕ್ಷ 35 ಸಾವಿರ ಮೌಲ್ಯದ ವಜ್ರದ ಉಂಗುರ, ಚಿನ್ನಾಭರಣ, ಬೆಳ್ಳಿ ಗಟ್ಟಿ, ಬೆಳ್ಳಿ ಆಭರಣ

ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ : ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಗೆ ಕೆ ಎಚ್ ಸಿಸಿ ಎಲ್ 2022 ಪ್ರಶಸ್ತಿ

ಮಣಿಪಾಲ 19ನೇ ಡಿಸೆಂಬರ್ 2022:ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ , ಬ್ಯಾಂಕ್ ಗಳು , ವೈದ್ಯಕೀಯ ಸಂಘ , ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಾರ್ಪೊರೇಟ್ ಕ್ರಿಕೆಟ್ ಲೀಗ್ ( ಕೆ ಎಚ್ ಸಿ ಸಿ ಎಲ್ 2022) ಆಯೋಜಿಸಿತ್ತು. 16ನೇ ಡಿಸೆಂಬರ್ 2022ರಂದು ಆರಂಭವಾದ ಕೂಟವು ಇಂದು ಅಂತ್ಯಗೊಂಡಿತು. ಇಂದು ನಡೆದ ಸಮಾರೂಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ , ಶ್ರೀ ಹಾಕೆ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2022’ ಪ್ರಶಸ್ತಿ ಪ್ರದಾನ

67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಆಶ್ರಯದಲ್ಲಿ ಆಯೋಜಿಸಿದ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2022’ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಡಿಸೆಂಬರ್ 19, 2022 ರ ಸೋಮವಾರದಂದು ಬೆಂಗಳೂರಿನ ‘ರವೀಂದ್ರ ಕಲಾಕ್ಷೇತ್ರ’ದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉಡುಪಿಯ ಮಥುರಾ ಕಂಫರ್ಟ್ಸ್ ನ ಮಾಲೀಕರಾದ ಕೆ. ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಸಾಮಾಜ ಸೇವೆ ಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲ್ಲಲಿದೆ.

ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರಲ್ಲಿ ಕಿತ್ತಾಟ

ಉಡುಪಿ: ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರು ಬೆಳ್ಳಂ ಬೆಳಗ್ಗೆ ರೋಡಲ್ಲೇ ಕಿತ್ತಾಡಿಕೊಂಡ ಘಟನೆ ಉಡುಪಿ ಕಾಪು ಎಂಬಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ನು ಇಲ್ಲಿನ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಐದು ನಿಮಿಷಕ್ಕೊಂದು ಬಸ್ ಗಳು ಮಂಗಳೂರು ಕಡೆ ಪ್ರಯಾಣವನ್ನು ಮಾಡುತ್ತದೆ. ಅದರಲ್ಲೂ ಬೆಳಗ್ಗಿನ ಹೊತ್ತು ಶಾಲೆ ಕಾಲೇಜು‌ ಮತ್ತು ಉದ್ಯೋಗಕ್ಕೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಈ ವೇಳೆ

ತೆರಿಗೆ ಕಟ್ಟಲು ಒತ್ತಡ ಹೇರಿದ ವಿಚಾರ : ಪಲಿಮಾರು ಗ್ರಾ.ಪಂ. ಅಧ್ಯಕ್ಷರಿಗೆ ಧಮ್ಕಿ ಹಾಕಿದ ಕಂಪೆನಿ ಮುಖ್ಯಸ್ಥರು

ತೆರಿಗೆ ಕಟ್ಟಲು ಒತ್ತಡ ಹೇರಿದ್ದಾರೆ ಎಂಬ ಕಾರಣಕ್ಕೆ ನಂದಿಕೂರು ಕೈಗಾರಿಕಾ ವಲಯದಲ್ಲಿ ಕಾರ್ಯಚರಿಸುತ್ತಿರುವ ಕಂಪನಿಯೊಂದರ ಮುಖ್ಯಸ್ಥರು ಪಲಿಮಾರು ಗ್ರಾ.ಪಂ. ಅಧ್ಯಕ್ಷರ ಛೇಂಬರ್ ಗೆ ಹೋಗಿ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದ ಗ್ರಾ.ಪಂ. ಆಢಳಿತ ಸಮಿತಿ ಸದಸ್ಯರು ಅಧ್ಯಕ್ಷರೊಂದಿಗೆ ತೆರಳಿ ಕಂಪನಿ ಪ್ರಮುಖರಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಸೃಷ್ಠಿ ಹೆಸರಿನ ಕಚ್ಚಾವಸ್ತುಗಳ ಮರು ಬಳಕೆ ಕಂಪನಿಯ ಪ್ರಮುಖರೇ ಆರೋಪಿಗಳು, ಅದಲ್ಲದೆ ಇದೇ ಕಂಪನಿಯ ವಠಾರದಲ್ಲಿ