Home Posts tagged #udupi (Page 72)

ದೇವಾಡಿಗ ಸಮಾಜದ ಹಿರಿಯ ಮುಂದಾಳು, ಹೋಟೆಲ್ ಉದ್ಯಮಿ ಸೋಮಪ್ಪ ಬಾಬು ದೇವಾಡಿಗ ನಿಧನ

ಶಿರ್ವ : ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸುಮಾರು 53 ವರ್ಷಗಳಿಂದ ಹೋಟೆಲ್ ಉದ್ಯಮವನ್ನು ನಡೆಸುತ್ತಿದ್ದ ದೇವಾಡಿಗ ಸಮಾಜದ ಹಿರಿಯ ಮುಂದಾಳು,ನಾಸಿಕ್‌ ನ ಶಾರದಾ ಹೋಟೆಲ್ ನ ಮಾಲಕ ಕುತ್ಯಾರು ಕೋರ್ದೊಟ್ಟು ಸೋಮಪ್ಪ ಬಾಬು ದೇವಾಡಿಗ (94) ಅವರು ಅ. 24 ರಂದು ನಾಸಿಕ್‌ ಜಿಲ್ಲೆಯ ದೇವಲಾಲಿಯ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,ನಾಲ್ವರು ಪುತ್ರರು ಮತ್ತು

ಪಡುಬಿದ್ರಿ ಎಂಡ್ ಪಾಯಿಂಟ್ ಬೀಚ್‍ಗೆ ಮತ್ತೊಮ್ಮೆ “ಬ್ಲೂ ಫ್ಲ್ಯಾಗ್” ಕಿರೀಟ

ಸದಾ ಬದುಕಿನ ಜಂಜಾಟ ಕೆಲಸದ ಒತ್ತಡದ ನಡುವೆಯೂ ‘ಓ ಮನವೇ ರಿಲಾಕ್ಸ್ ಪ್ಲೀಸ್ ‘ ಎನ್ನುವ ಮನಗಳಿಗೆ ಮುದ ನೀಡುವಂತಹ ಬೀಸುವ ತಂಗಾಳಿಯ ಕಡಲ ಅಲೆಗಳ ನರ್ತನ ಮತ್ತೊಂದೆಡೆ ರಮ್ಯ ರಮಣೀಯ ಕಾಮಿನಿ ಹೊಳೆಯ ನಡುವೆ ಪ್ರವಾಸಿಗರನ್ನು ಕೈ ಬೀಸಿ ಸೆಳೆಯುತ್ತಿರುವ ಪ್ರಕೃತಿ ಸೌದರ್ಯದ ಸೊಬಗೇ ಪಡುಬಿದ್ರಿಯ ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚ್.ಪ್ರವಾಸ್ಯೋದ್ಯಮ ಇಲಾಖೆ ಉಡುಪಿ ಜಿಲ್ಲೆಯ ಪಡುಬಿದ್ರಿ ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚ್ ಮನಮೋಹಕವಾಗಿ

ಉಡುಪಿ : ದಿಶಾ ಸರ್ಜಿಕಲ್ಸ್ & ಲೈಫ್ ಕೇರ್ ಶುಭಾರಂಭ

ಉಡುಪಿ ನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ದಿಶಾ ಸರ್ಜಿಕಲ್ಸ್ & ಲೈಫ್ ಕೇರ್, ಹಳೆ ಡಯಾನ ಸರ್ಕಲ್ ನ ಕಲ್ಪನಾ ರೆಸಿಡೆನ್ಸಿ ಬಿಲ್ಡಿಂಗ್ ನೆಲ ಮಹಡಿಯಲ್ಲಿ ಜನರ ಸೇವೆಗಾಗಿ ತೆರೆದುಕೊಂಡಿದೆ. ಇದರ ಉದ್ಘಾಟನಾ ಸಮಾರಂಭವು ಅಕ್ಟೋಬರ್ 14, 2022 ರ ಶುಕ್ರವಾರದಂದು ಜರುಗಿತ್ತು. ಈ ಶುಭ ಸಂದರ್ಭದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟನೆ ನೆರವೇರಿಸಿದರು. ಕರ್ಲಾನ್ ಲಿಮಿಟೆಡ್ ಸಂಸ್ಥೆಯ ಸಿಎಂಡಿ ಟಿ. ಸುಧಾಕರ್ ಪೈ

ಉಡುಪಿ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಯುವಕನ ಅಂಗಾಂಗ ದಾನ

ಉಡುಪಿಯಲ್ಲಿ ಅಕ್ಟೋಬರ್ 9ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಎಂಐಟಿ ವಿದ್ಯಾರ್ಥಿ ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಮೆದುಳು ನಿಷ್ಕ್ರೀಯಗೊಂಡ ಯುವಕ ಅಂಗಾಂಗಳನ್ನು ಕುಟುಂಬಸ್ಥರು ದಾನ ಮಾಡಲು ನಿರ್ಧರಿಸಿದ್ದರು, ಅಂತೆಯೇ ಅಂಗಾಂಗಗಳನ್ನು ದಾನ ಮಾಡುವ ಪಕ್ರಿಯೆ ನಡೆಯಿತು. ಮಣಿಪಾಲ ಆಸ್ಪತ್ರೆಯ ವೈದ್ಯರು ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರನ್ನು ರಕ್ಷಿಸಲು

ಉಡುಪಿ : ಬೈಕ್‍ಗೆ ಲಾರಿ ಢಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಬೈಕ್ಕೊಂದಕ್ಕೆ ಲಾರಿಯೊಂದು ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ನಡೆದಿದೆ. ಮೃತ ವ್ಯಕ್ತಿ ಕಟಪಾಡಿ ಸರ್ಕಾರಿ ಗುಡ್ಡೆ ಮೂಡಬೆಟ್ಟು ನಿವಾಸಿ ಹೂವಿನ ವ್ಯಾಪಾರಿ ಮಹಮ್ಮದ್ ರಫೀಕ್ ಬಾವ(35), ವಿವಾಹಿತರಾಗಿದ್ದ ಇವರು ಒಂದು ಮಗುವಿನ ತಂದೆ, ಕಟಪಾಡಿಯಲ್ಲಿ ಹೂವಿನ ವ್ಯಾಪಾರ ಮಾಡಿಕೊಂಡಿದ್ದ ಇವರು ದ್ವಿಚಕ್ರ ವಾಹನದಲ್ಲಿ ಉಡುಪಿ ಕಡೆಗೆ ಹೋಗುತ್ತಿದ್ದ ಉದ್ಯಾವರ ತಲುಪುತಿದ್ದಂತೆ, ಕೇರಳದಿಂದ ಮುಂಬೈಗೆ ಬಾಡಿ ಪಿಕ್ಸ್

ಪಡುಬಿದ್ರಿಯಲ್ಲಿ ಈದ್ ಮಿಲಾದ್ ಸಂಭ್ರಮ…

ಪ್ರವಾದಿಯವರ ಜನ್ಮ ದಿನಾಚರಣೆಯ ಅಂಗವಾಗಿ ಪಡುಬಿದ್ರಿಯ ಕಂಚಿನಡ್ಕದಿಂದ ಆರಂಭಗೊಂಡ ಜಾಥದಲ್ಲಿ ನೂರಾರು ಮುಸ್ಲಿಂ ಭಾಂದವರು ಭಾಗವಹಿಸಿದ್ದು, ದ್ವಿಚಕ್ರ ವಾಹನ ಸಹಿತ ಅಟೋ ರಿಕ್ಷಾಗಳು ಈ ಜಾಥದಲ್ಲಿ ಪಾಲ್ಗೊಂಡಿದ್ದವು. ಈ ಬಗ್ಗೆ ಮಾಹಿತಿ ನೀಡಿದ ಉರ್ದು ಶಾಲಾ ಮುಖ್ಯ ಶಿಕ್ಷಕ ಶಫಿಯುಲ್ಲಾ ಎಂಬವರು, ಲೋಕಕ್ಕೆ ಒಳ್ಳೆಯ ವಿಚಾರಗಳನ್ನು ಸಾರಿದ ಪ್ರವಾದಿಯವರ ಜನ್ಮ ದಿನಾಚರಣೆಯನ್ನು ಪಡುಬಿದ್ರಿ ಜಮಾತ್ ಮುಖಾಂತರ ಬಹಳ ಅದ್ಧೂರಿಯಾಗಿ ಆಚರಿಸುತ್ತಿದ್ದು, ಈ ದಿನವೂ ಕಂಚಿನಡ್ಕದಿಂದ

ನವ ವಿವಾಹಿತೆ ಶವ ಮನೆ ಪಕ್ಕದ ಪಾಳು ಬಾವಿಯಲ್ಲಿ ಪತ್ತೆ

ಕಳೆದ ಆರು ದಿನಗಳ ಹಿಂದೆ ನಾಪತ್ತೆಯಾದ ನವ ವಿವಾಹಿತೆಯ ಶವ ಮನೆಯ ಪಕ್ಕದ ಪಾಳು ಬಾವಿಯಲ್ಲಿ ಪತ್ತೆಯಾದ ಘಟನೆ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆಮೃತ ನವವಿವಾಹಿತೆ ಎಲ್ಲೂರು ನಿವಾಸಿ ರಕ್ಷಿತಾ ಪೂಜಾರಿ(24), ಈಕೆ ಕಳೆದ ಒಂದುವರೆ ವರ್ಷಗಳ ಹಿಂದೆ ಪಾಂಗಾಳ ನಿವಾಸಿ ಸಂಜಯ್ ಆಚಾರಿ ಎಂಬುವರನ್ನು ಅಂತರ್ ಜಾತಿ ವಿವಾಹವಾಗಿದ್ದ ಈಕೆ ಗಂಡ ಹಾಗೂ ತನ್ನ ತಂದೆಯೊಂದಿಗೆ ಎಲ್ಲೂರಿನ ಮನೆಯಲ್ಲಿ ವಾಸ ವಿದ್ದಳು, ಕಾಪುವಿನ ಮಹಾಬಲ ಮಾರ್ಲ್ ಕಟ್ಟಡದ ಪ್ಯಾನ್ಸಿ

ಅದಮಾರಿನಲ್ಲಿ ಕಾಣಿಸಿಕೊಂಡ ಹುಲಿಗಳ ಹಿಂಡು : ಭಯ ಭೀತರಾದ ಪುಟಾಣಿಗಳು

ಸಮಜೋಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅದಮಾರು ಓಂ ಪ್ರೇಂಡ್ಸ್ ಸಂಸ್ಥೆಯ ಐದನೇ ವರ್ಷದ ನವರಾತ್ರಿ ಸಂದರ್ಭ ಹುಲಿವೇಷ ಧರಿಸಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ತಿರುಗಾಟ ಆರಂಭಿಸಿದೆ.ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಸಂಸ್ಥೆಯ ವಾರ್ಷಿಕೋತ್ಸವ ನಡೆಸುವ ಅದೆಷ್ಟೋ ಸಂಸ್ಥೆಗಳಿಗೆ ಅಪವಾದವೋ ಎಂಬಂತೆ ಅದಮಾರಿನ ಓಂ ಪ್ರೇಂಡ್ಸ್ ಕಳೆದ ಇಪ್ಪತ್ತು ವರ್ಷಗಳಿಂದ ಸಮಜೋಮುಖಿ ಕಾರ್ಯ ಮುಂದುವರಿಸಿ ಕಳೆದ ಐದು ವರ್ಷಗಳಿಂದ ಸಂಸ್ಥೆಯ ಸದಸ್ಯರೇ ಸೇರಿ ಹುಲಿವೇಷ ಹಾಕಿ ತಿರುಗಾಟ

ಉಡುಪಿಯಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಆದರ್ಶ ಆಸ್ಪತ್ರೆ ವತಿಯಿಂದ ಜಾಥಾ

ಉಡುಪಿಯ ಆದರ್ಶ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಬೃಹತ್ ಜಾಥಾ ನಡೆಯಿತು. ಇದರ ಉದ್ಘಾಟನಾ ಸಮಾರಂಭವು ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಜರುಗಿತ್ತು. ಈ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಉಡುಪಿ ಶಾಸಕ ಕೆ. ರಘುಪತಿ ಭಟ್, ಸಾತ್ವಿಕ ಜೀವನ ಶೈಲಿ, ಆಹಾರ ಪದ್ಧತಿಯನ್ನು ಅನುಸರಿಸುವ ಮೂಲಕ ಹೃದ್ರೋಗದ ಬಗ್ಗೆ ವೈದ್ಯರು ನೀಡಿದ

ಖಾದಿ ಉತ್ಪನ್ನಗಳ ಬಳಕೆ, ರಫ್ತು ಯೋಜನೆ ಕೇಂದ್ರದ ಮುಂದಿದೆ : ಶೋಭಾ ಕರಂದ್ಲಾಜೆ

ಕಾರ್ಕಳ ರಾಷ್ಟ್ರಪಿತ ಗಾಂಧಿಯವರ ಸ್ವದೇಶಿ ಚಳುವಳಿ ಭಾಗವಾಗಿದ್ದ ಖಾದಿ ಉತ್ಪನ್ನಗಳಿಗೆ ದೇಶದಲ್ಲಿ ಭಾರಿ ಬೇಡಿಕೆ ಇತ್ತು ಖಾದಿ ಭಂಡಾರಗಳು ಕಾಂಗ್ರೆಸ್ ಆಡಳಿತದಲ್ಲಿ ಮುಚ್ಚಲ್ಪಟ್ಟವು ಪರಿಣಾಮವಾಗಿ 75 ಸ್ವಾತಂತ್ರ್ಯೋತ್ಸವ ಸಂದರ್ಭ ಖಾದಿ ಬಟ್ಟೆಯಿಂದ ರಾಷ್ಟ್ರಧ್ವಜ ತಯಾರಿಸಲಾಗದೆ ಪಾಲಿಸ್ಟರ್ ಬಟ್ಟೆ ಉಪಯೋಗಿಸಬೇಕಾಯಿತು ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಹೇಳಿದರು. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.ಈಗ ನರೇಂದ್ರ ಮೋದಿ ಖಾದಿ