ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ನೀಟ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ರಾಘವೇಂದ್ರ ತಾಳಿಕೋಟಿ 646, ಸಾತ್ವಿಕ ಶ್ರೀಕಾಂತ್ ಹೆಗಡೆ 641, ಸೋಹನ್ ಎಸ್ ನೀಲಕರಿ 598, ಸುದೀಪ್ ಅಸಂಗಿಹಾಲ್ 552, ಹಾಸನದ ವಿಕಾಸ್ ಗೌಡ ಎಂ 608 ಅಂಕಗಳನ್ನು ಗಳಿಸಿದ್ದಾರೆ. ಎಲ್ಲಾ
ಶ್ರೀ ಸ್ಥಾನಿಕ ಬ್ರಾಹ್ಮಣ ಸಂಘ ಕುಂಜಿಬೆಟ್ಟು, ಉಡುಪಿ ಮತ್ತು ಚಿನ್ಮಯ ಮಿಷನ್ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಸೆಪ್ಟೆಂಬರ್ ೧೧, ೨೦೨೨ ರಿಂದ ಸೆಪ್ಟೆಂಬರ್ ೧೭, ೨೦೨೨ ರ ತನಕ ಉಡುಪಿಯ ಕುಂಜಿಬೆಟ್ಟುವಿನ ಶಾರದಾ ಮಂಟಪದಲ್ಲಿ ಸುಂದರಕಾಂಡ ಈ ವಿಷಯದಲ್ಲಿ ಇಂಗ್ಲೀಷ್ ಭಾಷೆಯಲ್ಲಿ, ಚಿನ್ಮಯ ಮಿಷನ್ ಮಂಗಳೂರಿನ ಸ್ವಾಮಿ ಅಪರಾಜಿತಾನಂದ ಇವರಿಂದ ಸಂಜೆ ೦೬:೦೦ ರಿಂದ ೦೭:೩೦ ರ ವರೆಗೆ ಪ್ರವಚನ ನಡೆಯಲಿದೆ.
ಉಡುಪಿ: ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯನೋರ್ವ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿವಾಗಿ ಹಲ್ಲೆ ನಡೆಸಿದ ಪ್ರಸಂಗ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಆತ್ರಾಡಿ ಪರೀಕದ ಪಡುಮನೆ ನಾಗಬನ ನಿವಾಸಿ ಆರತಿ (45) ಹಲ್ಲೆಗೊಳಗಾದ ಮಹಿಳೆಯಾಗಿದ್ದು,ಆರತಿಯವರ ಹೆಸರಿನಲ್ಲಿರುವ ಜಾಗದಲ್ಲಿ ಆತ್ರಾಡಿ ಗ್ರಾಮ ಪಂಚಾಯತ್ ವಿರೋಧದ ನಡುವೆಯೂ ಕಾಂಕ್ರೀಟ್
ಸುಹಾಸಂ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಧಾತ್ರಿ ಪ್ರಕಾಶನ ಇವರ ಜಂಟಿ ಆಶ್ರಯದಲ್ಲಿ, ಸೆಪ್ಟೆಂಬರ್ 03, 2022 ರ ಶನಿವಾರದಂದು ಉಡುಪಿಯ ಕಿದಿಯೂರು ಹೋಟೆಲ್ನ ಅನಂತ ಶಯನ ಹಾಲ್ನಲ್ಲಿ, ಲೇಖಕ ಎಸ್. ಉಮೇಶ್ ರವರ “ಕಾಶ್ಮೀರ್ ಡೈರಿ” ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ಜರುಗಿತ್ತು. ಈ ಸಮಾರಂಭದಲ್ಲಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ರವರು ಕೃತಿಯನ್ನು
ಹವಾಮಾನ ವೈಪರೀತ್ಯದಿಂದಾಗಿ ಕರಾವಳಿಯಲ್ಲಿ ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಶೀತ, ಜ್ವರ, ಗಂಟಲು ನೋವು, ವಾಂತಿ, ಅಲರ್ಜಿಯಿಂದ ವೈದ್ಯರನ್ನು ಸಂಪರ್ಕಿಸುವವರ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ನಡುವೆ ಸದ್ದಿಲ್ಲದೇ ಇಲಿ ಜ್ವರವೂ ತನ್ನ ಕಬಂಧ ಬಾಹುವನ್ನು ಚಾಚುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಮಳೆಗಾಲದಲ್ಲಿ 112 ಮಂದಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 305 ಮಂದಿ ಇಲಿಜ್ವರ ಬಾಧಿತರಾಗಿದ್ದಾರೆ.
ಉಡುಪಿ: ನಗರದ ಕಿನ್ನಿಮೂಲ್ಕಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೀನು ಮಾರಾಟ ಶೆಡ್ ನ್ನು ನೆಲಸಮಗೊಳಿಸಿದ ಪ್ರಕರಣ ಇವತ್ತು ನಗರಸಭೆಯಲ್ಲಿ ಪ್ರತಿಧ್ವನಿಸಿತು.ಕೆಲಹೊತ್ತು ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಜಟಾಪಟಿಗೂ ಕಾರಣವಾಯಿತು.ಕೊನೆಗೆ ಮೀನು ಮಾರಾಟ ಶೆಡ್ ನ್ನು ಅನಧಿಕೃತವಾಗಿ ಮೀನುಗಾರ ಮಹಿಳೆಯರಿಗೆ ಕಟ್ಟಿಸಿ ಕೊಟ್ಟ ಕಾಂಗ್ರೆಸ್ ನಗರಸಭಾ ಸದಸ್ಯೆ ಅಮೃತಾ ಕೃಷ್ಣಮೂರ್ತಿ ಮತ್ತು ರಮೇಶ್ ಕಾಂಚನ್ ಸಭೆಯಲ್ಲೇ ವಿಷಾದ ವ್ಯಕ್ತಪಡಿಸಿದರು. ಐದು ದಿನಗಳ
ದುಬೈನ ಲ್ಯಾಂಡ್ಮಾರ್ಕ್ ಗ್ರೂಪ್ ಆರಂಭಿಸಿದ ಈಜಿ ಬೈ ಸ್ಟೋರ್ಸ್ ದೇಶದ ಮೆಟ್ರೋ ಮತ್ತು ನಾನ್-ಮೆಟ್ರೊ ಮಾರುಕಟ್ಟೆಗಳು ಸೇರಿದಂತೆ ಕೇರಳ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಒರಿಸ್ಸಾ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಕರ್ನಾಟಕ, ಉತ್ತರಖಂಡ ಮತ್ತು ಮಧ್ಯ ಪ್ರದೇಶದಲ್ಲಿ ತನ್ನ ಛಾಪನ್ನು ಮೂಡಿಸಿದೆ. ಈಜಿ ಬೈ, ಕರ್ನಾಟಕದಾದ್ಯಂತ ಒಟ್ಟು 25 ಸ್ಟೋರ್ಸ್ಗಳನ್ನ ಹೊಂದಿದೆ. ಇದೀಗ ನೂತನವಾಗಿ ಉಡುಪಿ ಜಿಲ್ಲೆಯ ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿ
ತುಳುನಾಡಿನ ಫೇಮಸ್ ಯ್ಯೂಟ್ಯೂಬರ್ ಸಚಿನ್ ಶೆಟ್ಟಿ ಕೈಗೊಂಡಿರುವ ಸಾಮಾಜಿಕ ಕೈಕಂರ್ಯಕ್ಕೆ ಎಲ್ಲೆಡೆಯಿಂದ ಭಾರೀ ಪ್ರಶಂಸೆಗಳು ಕೇಳಿ ಬರ್ತಾ ಇದೆ. ಹೆಬ್ರಿಯ ಕುಚ್ಚೂರು ಗ್ರಾಮದ ಸಾನ್ವಿ ಎನ್ನುವ ಪುಟ್ಟ ಬಾಲಕಿಗೆ ತಲಸೆಮಿಯಾ ಮೆಜರ್ ಎನ್ನುವ ರೋಗದ ಬಳಲುತ್ತಿದ್ದು ,ಇದಕ್ಕೆ ಬೋನ್ ಮ್ಯಾರೊವ್ ಎನ್ನುವ ಚಿಕಿತ್ಸೆಗಾಗಿ ನಲ್ವತ್ತು ಲಕ್ಷ ಹಣದ ಅವಶ್ಯಕತೆಯಿತ್ತು.ಇದನ್ನ ಅರಿತ ಸಚಿನ್ ಶೆಟ್ಟಿಯವರ ತಂಡ ಅಷ್ಟಮಿಯ ದಿನ ವೇಷ ಧರಿಸಿ ಧನ ಸಹಾಯಕ್ಕೆ ಮುಂದಾಗಿದ್ದರು.ಅಚ್ಚರಿಯ ಸಂಗತಿ
ಉಡುಪಿ ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆಯಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್ ,ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು
ಮಕ್ಕಳಲ್ಲಿ ಕಲಿಕಾ ನ್ಯೂನತೆಯನ್ನು ಗುರುತಿಸುವುದು: ಪ್ರತಿಯೊಂದು ಕ್ಷಬ್, ಶಿಕ್ಷಕರಿಗೆ ಮತ್ತು ಪೋಷಕರಿಗೆ ಆಯಾ ಶಾಲೆಗಳಲ್ಲಿ ಕಾರ್ಯಾಗಾರವನ್ನು ಏರ್ಪಡಿಸಿ ಹಾಗು ಹತ್ತಿರದ ಶಾಲೆಗಳ ಎಲ್ಲಾ ಶಿಕ್ಷಕರನ್ನು ಮತ್ತು ಕಲಿಕಾ ನ್ಯೂನತೆಯುಳ್ಳ ಮಕ್ಕಳ ಪೋಷಕರನ್ನು ಒಂದುಕಡೆ ಸೇರಿಸಿ ದೊಡ್ಡ ಮಟ್ಟದ ಕಾರ್ಯಾಗಾರವನ್ನು ಏರ್ಪಡಿಸುವುದು. ಕಲಿಕಾ ನ್ಯೂನತೆ ಇದ್ದರೂ ಮುಂದೆ ವೃತ್ತಿ ಜೀವನದಲ್ಲಿ ಅಸಾಧಾರಣ ಸಾಧನೆ ಮಾಡಿದ (ಉದಾ ಸಂಗೀತ, ನೃತ್ಯಕಲೆ, ಕ್ರೀಡೆ. ಕೃಷಿ, ಹೊಲಿಗೆ



























