ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿದೆ. ಬೈಂದೂರಿನ ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ ಹರಿಯುತ್ತಿದ್ದು, ನದಿ ಪಾತ್ರ, ನಾಡ, ನಾವುಂದ, ಮರವಂತೆ, ಬಡಾಕೆರೆ ಚಿಕ್ಕಳ್ಳಿ ಪಡುಕೋಣೆ ಆನಗಳ್ಳಿ ಹಳಗೇರಿ ಜನರು
ಪಡುಹಿತ್ತು ಶ್ರೀ ಜಾರಂದಾಯ ದೈವಸ್ಥಾನ ಸೇವಾ ಸಮಿತಿ (ರಿ.) ಪಡುಬಿದ್ರಿ ಮಹಿಳಾ ಮಂಡಳಿ ಮತ್ತು ಪಡುಹಿತ್ಲು ಜವನೆರ್ ಇವರ ಆಶ್ರಯದಲ್ಲಿದಿನಾಂಕ : 27-07-2025ನೇ ಆದಿತ್ಯವಾರದಂದು ಆಟಿಡೊಂಜಿ ಕೂಟ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಆಟೋಟ ಸ್ಪರ್ಧೆಗಳು, ವಿದ್ಯಾರ್ಥಿ ಪ್ರೋತ್ಸಾಹ ಧನ, ಮಹಿಳೆಯರಿಂದ ವಿವಿಧ ರೀತಿಯ ತಿಂಡಿ ತಿನಿಸುಗಳು ಹಾಗೂ ಪಡುಹಿತ್ಲು ಜವನೆರ್ ರಿಂದ ಆಟಿದ ವನಸ್ ಮತ್ತು ಬಹುಮಾನ ವಿತರಣೆ
ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ಪುರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ,
ಬೈಂದೂರು; ಯಶಸ್ವಿ ಫಿಶ್ ಮಿಲ್ ಮತ್ತು ಆಯಿಲ್ ಕಂಪೆನಿ, ಮಂಗಳೂರು ಐಸಿಎಆರ್-ಕೇಂದ್ರ ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕೇಂದ್ರ, ಮೀನುಗಾರಿಕಾ ಇಲಾಖೆ – ಕರ್ನಾಟಕ ಸರ್ಕಾರ, ಸ್ಮಾಲ್ ಪೆಲಾಜಿಕ್ ಪರ್ಸಿನ್ ಫಿಷರೀಸ್ – ಕರ್ನಾಟಕ ಸ್ಪೇಟ್ FIP, ಆಳ ಸಮುದ್ರ ತಾಂಡೇಲರ ಸಂಘದ ವತಿಯಿಂದ ಅಳಿವಿನಂಚಿನಲ್ಲಿರುವ, ಅಪಾಯವನ್ನೆದುರಿಸುತ್ತಿರುವ, ಮತ್ತು ಸಂರಕ್ಷಿತ (ETP) ಸಮುದ್ರ ಪ್ರಭೇಧಗಳ ಸಂರಕ್ಷಣೆಯ ಕುರಿತು ಜಾಗ್ರತಿ ಮಾಹಿತಿ ಕಾರ್ಯಾಗಾರ
ಪಡುಬಿದ್ರಿ : ಉಚ್ಚಿಲ ಬಡಾಗ್ರಾಮ ಪಂಚಾಯತ್ ಮತ್ತು ಬಾಡಿಫೈ ಸಹಯೋಗದಲ್ಲಿ ೧೧ ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿಗೆ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್ ದೀಪ ಬೆಳಗಿಸಿ ಚಾಲನೆಯನ್ನು ನೀಡಿ ಶುಭವನ್ನು ಹಾರೈಸಿದರು. ಬಾಡಿ ಫೈ ಸಂಸ್ಥೆ ಮುಖ್ಯಸ್ಥ ನರೇಂದ್ರ ಕುಂದಾಪುರ ಮಾತನಾಡಿ, ಯಾವುದೇ ಔಷಧವಿಲ್ಲದೆ ರಕ್ತ ಸಂಚಾರ ಮತ್ತು ನರ ಸಂಬಂಧಿತ ಕಾಯಿಲೆಗೆ ಉಚಿತ ಥೆರಪಿ ಸಹಾಯಕ. ಈ ಥೆರಪಿಯ ಮೂಲಕ ಪಾದದಲ್ಲಿರುವ ಆಕ್ಯೂಪ್ರೆಷರ್ ಪಾಯಿಂಟ್ನ್ನು
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮೂಡುಬಿದಿರೆ ವತಿಯಿಂದ ಆಗಸ್ಟ್ 01 ಮತ್ತು 02 ತಾರೀಖಿನಂದು ಮೂಡುಬಿದಿರೆವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ ಇಂದು ದಿನಾಂಕ 22-07-2025 ರಂದು ಹಿಂದೂ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ “ಉದ್ಯೋಗ ಮಾಹಿತಿ ಶಿಬಿರ” ಕಾರ್ಯಕ್ರಮವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು
“ಹಳ್ಳಿಯ ಶ್ರಮದ ಬದುಕು ಜಾನಪದ ಸಾಹಿತ್ಯದ ಮೂಲ. ಜೀವನಾನುಭವದ ವಿಶ್ವವಿದ್ಯಾನಿಲಯ. ಇಲ್ಲಿ ಬದುಕಿನ ಮೂಲ ಶಿಕ್ಷಣದ ಪಾಠವನ್ನು ಒಳಗೊಂಡ, ಅರಿವನ್ನು ವಿಸ್ತರಿಸುವ ಜೀವನಾನುಭವದ ಅಮೃತವಿದೆ. ನೋವು ನಲಿವುಗಳನ್ನು ಒಳಗೊಂಡಿರುವ ಜನಪದ ನಮ್ಮೆಲ್ಲರ ಬದುಕಿಗೆ ಹತ್ತಿರವಾದ ಶ್ರೀಮಂತ ಸಮೃದ್ಧ ಸಾಹಿತ್ಯ , ಈ ಜನಪದ ಸಾಹಿತ್ಯವನ್ನು ಜತನದಿಂದ ಕಾಪಾಡುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಜನಪದ ಪರಿಷತ್ ಉಡುಪಿ ಘಟಕ ಅಧ್ಯಕ್ಷರು ಡಾ.ಗಣೇಶ್ ಗಂಗೊಳ್ಳಿ ಹೇಳಿದರು. ಇವರು
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ನ CSR ನಿಧಿಯಿಂದ ಶೌಚಾಲಯ ಉದ್ಘಾಟನೆ ಕಾರ್ಯಕ್ರಮ ಶಾಲಾ ವಠಾರದಲ್ಲಿ ನಡೆಯಿತು. ಸತೀಶ್ ಎಮ್ ನಾಯಕ್ ನೂತನ ಶೌಚಾಲಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ನ CSR ನಿಧಿಯಿಂದ ಶೌಚಾಲಯ 12 ಲಕ್ಷ ವೆಚ್ಚದಲ್ಲಿ ಹೈಟೆಕ್ ಶೌಚಾಲಯಾಗಿ ನಿರ್ಮಾಣವಾಗಿದೆ ಇದರ ಮುಖ್ಯ ಉದ್ದೇಶ ಶಾಲೆಯ ಪರಿಸರವನ್ನು ಸ್ವಚ್ಛ ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದು
ಮರವಂತೆ ಗ್ರಾಮ ಪಂಚಾಯತ್ ಪ್ರಾಯೋಜಕತ್ವ ದಲ್ಲಿ”ಸ್ವಚ್ಛ ಮರವಂತೆ-ಸುಂದರ ಮರವಂತೆ ” ಅಭಿಯಾನ ಮರವಂತೆ ಗ್ರಾಮ ಪಂಚಾಯತ್ ವಠಾರದಲ್ಲಿ ಚಾಲನೆಯನ್ನು ನೀಡಲಾಯಿತು. ಬೈಂದೂರು ಕ್ಷೇತ್ರದ ಶಾಸಕರು ಗುರುರಾಜ್ ಗಂಟೆಹೊಳೆ ಯವರು ಸ್ವಚ್ಛತೆ ಅರಿವಿನ ಬಗ್ಗೆ ಕರಪತ್ರ ಬಿಡುಗಡೆ ಮಾಡುದರ ಮೂಲಕ ಚಾಲನೆ ನೀಡಿ ಮಾತನಾಡಿ ಸ್ವಚ್ಛತೆ ದೃಷ್ಟಿಯಿಂದ ಮರವಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ
ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವಿಶ್ವವಾಸು ಸಂವತ್ಸರದ ೨೧ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ ಜಗದ್ಗುರುಗಳ ಜನ್ಮ ವರ್ಧಂತ್ಯುತ್ಸವ ಜುಲೈ ೨೨ರಂದು ನಡೆಯಲಿದ್ದು, ವಿದ್ಯಾರ್ಥಿ ಅಭಿನಂದನೆ ಜುಲೈ ೨೭ರಂದು ಪಡುಕುತ್ಯಾರು ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ನಡೆಯಲಿದೆ.ಪಡುಕುತ್ಯಾರು ಚಾತುರ್ಮಾಸ್ಯ ವೃತ ನಿರ್ವಹಣಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ವಿ.



























