ಕಾರ್ಕಳ: ಕಾರ್ಕಳ ತಾಲೂಕಿನ ಲ್ಲಿ ಭಾರಿ ಮಳೆ ಸುರಿಯುತಿದ್ದು ಹಲವೆಡೆಗಳಲ್ಲಿ ತೋಟಗಳಿಗೆ ನೀರು ನುಗ್ಗಿದೆ. ಕೆಲವರಿಗೆ ಪ್ರವಾಹ ನೋವು ತಂದರೆ ಇನ್ನು ಕೆಲವರಿಗೆ ಅನುಕೂಲ ವಾದ ಉದಾಹರಣೆಗಳು ಸಾಕ್ಷಿಕರಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ಎಣ್ಣೆಹೊಳೆ ಬಳಿ ಡ್ಯಾಂ ಬಳಿ ಸ್ವರ್ಣೆ ಉಕ್ಕಿ ಹರಿಯುತಿದ್ದು ನದಿ ಪಾತ್ರ ದ ಬಳಿಯ ಪಂಪ್ ಹೌಸ್ ಬಳಿ ನೀರಿನ ಜೊತೆ ತೆಂಗಿನಕೈ
ಪರ್ಕಳ: ಇಲ್ಲಿನ ಕೆಳಪರ್ಕಳದ ಕಾಂಕ್ರಿಟ್ ರಸ್ತೆಯಿಂದ ಡಾಮಾರು ರಸ್ತೆಗೆ ತಿರುಗುವಾಗ ಕೆಳಪರ್ಕಳದ ತಿರುವಿನಲ್ಲಿ ಭಾರಿ ಗಾತ್ರದ ಕ್ಯಾಂಟನೇರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲಿರುವ ಶೆಣೈ ಕಂಪೌಂಡ್ ನಾ ಮನೆಯ ಮೇಲೆ ಎರಗಿ ಮಗುಚಿ ಬಿದ್ದೀದೆ. ಪರ್ಕಳ ದಿಂದ .ಗೋವಾ ಕಡೆಗೆ ರದ್ದೀ ಪೇಪರ್ ತೆಗೆದು ಕೊಂಡು ಹೋಗುತ್ತಿತ್ತು.ಇಲ್ಲಿರುವ ಬಾಡಿಗೆ ಮನೆಯಲ್ಲಿ ಈಗ ಯಾರು ವಾಸಮಾಡುತ್ತಿಲ್ಲ, ಸದ್ಯದದ ಪರಿಸ್ಥಿತಿಯಲ್ಲಿ ಈ ಬಾಗದಲ್ಲಿ ಸೂಕ್ತ ದಾರಿದೀಪದ ವ್ಯವಸ್ಥೆ,,ಆಗಬೇಕು
ಕಾರ್ಕಳ ಪುರಸಭೆಯ ಸಾಮಾನ್ಯ ಸಭೆ ಬೀದಿ ಬದಿಗಳಲ್ಲಿ ಮೀನು ವ್ಯಾಪಾರ ನಿಷೇಧಿಸಬೇಕು : ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿಕೆ
ಕಾರ್ಕಳ: ಬೀದಿ ಬದಿಗಳಲ್ಲಿ ಮೀನು ವ್ಯಾಪಾರವನ್ನು ನಿಷೇಧಿಸಬೇಕು, ಇಲ್ಲವೆ ಆಯ್ದ ಜಾಗದಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶ ಇದೆ ಎಂದು ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿದ್ದರೆ.ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದರು. ಅಶ್ಪಕ್ ಅಹ್ಮದ್ ಮಾತನಾಡಿ, ಮೀನು ಮಾರಾಟ ವ್ಯವಸ್ಥೆ ಕಲ್ಪಿಸಲು ಅವಕಾಶವಿದೆ ಎಂದರು. ಪ್ರತಿಮಾ ರಾಣೆ ಮಾತನಾಡಿ, ಈ ಬಗ್ಗೆ ಅನೇಕ ಬಾರಿ ಚರ್ಚೆ ನಡೆದಿದೆ. ಹೊಟ್ಟೆಪಾಡಿಗಾಗಿ ಬೀದಿ ಬದಿಯಲ್ಲಿ ವ್ಯಾಪಾರ ನಿರ್ವಹಿಸುತ್ತಿದ್ದಾರೆ.
ಬಂಟ್ವಾಳ: ಉಡುಪಿ ಜಿಲ್ಲೆಯ ಉಡುಪಿ ಪವರ್ ಕಾರ್ಪೋರೇಷನ್ ಲಿಮಿಟೆಡ್ ನಿಂದ ಕೇರಳದ ಕಾಸರಗೋಡಿಗೆ ವಿದ್ಯುತ್ ವಿತರಣಾ ಲೈನ್ ಮತ್ತು ಟವರ್ ನಿರ್ಮಾಣದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳನ್ನು ಹಾಗೂ ಭೂಮಿ ಕಳೆದುಕೊಳ್ಳಲಿರುವ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಹಾಗೂ ಪರಿಹಾರದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಬೆಳಗಾವಿ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದರು. ಈ ಯೋಜನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ , ಮಂಗಳೂರು, ಮೂಡಬಿದ್ರೆ, ಮುಲ್ಕಿ
ಗ್ರಾಮದಲ್ಲಿ ಸಂಗ್ರಹಿಸಿದ ತ್ಯಾಜ್ಯಗಳನ್ನ ವಿಲೇವಾರಿ ಮಾಡೋ ಬದಲು ಗ್ರಾಮ ಪಂಚಾಯಿತಿನ ಗ್ರಂಥಾಲಯದಲ್ಲಿ ತುಂಬಿಸಿಟ್ಟಿದ್ದಾರೆ.ಇಲ್ಲಿ ಗ್ರಾಮಸ್ಥರು ಪುಸ್ತಕಗಳನ್ನು ದಿನಪತ್ರಿಕೆಗಳನ್ನ ಓದಬೇಕಾದರೆ ಈ ಕಸದ ರಾಶಿಗಳ ಮಧ್ಯೆ ಹಾಕಿರುವ ಟೇಬಲ್ ನಲ್ಲಿ ಮೂಗುಮುಚ್ಚಿಕೊಂಡು ಓದಬೇಕಾದ ಪರಿಸ್ಥಿತಿ ನಿರ್ಮಿಸಿದೆ. ಇದು ಅಂಬಲಪಾಡಿ ಗ್ರಾಮ ಪಂಚಯತ್ ವ್ಯಾಪ್ತಿಯ ಅವ್ಯವಸ್ಥೆ. ಸ್ವಚ್ಚ ಭಾರತ ಯೋಜನೆಯಡಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಬೇಕಾದ ಗ್ರಾಮ ಪಂಚಯತ್ ಅಧಿಕಾರಿಗಳು
ಉಡುಪಿ : ಇಂದು ಶೈಕ್ಷಣಿಕ ಕ್ಷೇತ್ರದಲ್ಲಿ ವಿಫುಲ ಅವಕಾಶವಿದ್ದು ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಒಳ್ಳೆಯ ಉದ್ಯೋಗವನ್ನು ಪಡೆಯಲು ಕೌಶಲ್ಯಗಳು ಅತಿ ಅಗತ್ಯ. ಅದರಲ್ಲೂ ಸಂವಹನ ಕೌಶಲ್ಯ ಮತ್ತು ಭಾಷಾ ಕೌಶಲ್ಯ ಬಹು ಮುಖ್ಯ ಎಂದು ಉಡುಪಿಯ ಪ್ರೈಮ್ ಸಂಸ್ಥೆಯ ಸ್ಥಾಪಕರಾದ ಶ್ರೀ ರತ್ನಕುಮಾರ್ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನಲ್ಲಿ ನಡೆದ ಕ್ಯಾಂಪಸ್ ಆಯ್ಕೆ ಕಾರ್ಯಕ್ರಮವನ್ನು
ಪಿಯೊನಿಕ್ಸ್ ಅಕಾಡೆಮಿ ಇಂಡಿಯಾ ಕುಂದಾಪುರದ ಸದಸ್ಯ ಹನೀಶ್ ಕುಮಾರ್ ರವರಿಗೆ ಡೆಹ್ರಾಡೂನ್ನಲ್ಲಿ ನಡೆದ ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸೀನಿಯರ್ ಐವತ್ತು ಕೆ.ಜಿ ವಿಭಾಗದಲ್ಲಿ ಬೆಳ್ಳಿ ಹಾಗೂ ಇಪ್ಪತ್ತೊಂದು ವರ್ಷ ಒಳಗಿನ ವಯೋಮಿತಿಯ ವಿಭಾಗದಲ್ಲಿ ಬೆಳ್ಳಿ ಪದಕ ಲಭಿಸಿದೆ. ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ಪರವಾಗಿ ಕುಂದಾಪುರದ ಆರು ಮಂದಿ ಕರಾಟೆ ಪಟುಗಳು ಪ್ರತಿನಿಧಿಸಿದ್ದರು. ಹನೀಶ್ ಕುಮಾರ್ ರವರು ಉಪ್ಪುಂದದ
ಪರಿಸರಸ್ನೇಹಿ ಮತ್ತು ರೈತಸ್ನೇಹಿ ಸಂಸ್ಥೆ ಮೀರಾ ಕ್ಲೀನ್ ಪ್ಯೂಯಲ್ ಲಿಮಿಡೆಟ್ ( ಎಂ.ಸಿ.ಎಲ್) ಘಟಕವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪರಿಚಯಿಸುವ ಉದ್ದೇಶದಿಂದ ಸ್ವರ್ಣಮಂದಿರದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ, ಪ್ರಕೃತಿ ವಿರುದ್ಧವಾಗಿ ಬದುಕುದನ್ನು ನಾವು ನಿಲ್ಲಿಸಬೇಕು. ಪ್ರಕೃತಿಯನ್ನು ಆರಾಧಿಸುವ ಜೊತೆಗೆ
ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರಿನಲ್ಲಿ ಮಾತೃ ಸಂಸ್ಥೆಯ ಅಧ್ಯಕ್ಷ ವಿಶ್ವಪ್ರೀಯ ತೀರ್ಥರ ಸಮಕ್ಷಮದಲ್ಲಿ ನೆರವೇರಿಸಿದ್ದಾರೆ. ಆರಂಭದಲ್ಲಿ ಅದ್ಧೂರಿಯಾಗಿ ಮುಖ್ಯಮಂತ್ರಿಗಳನ್ನು ಶಿಲಾನ್ಯಾಸ ಪ್ರದೇಶಕ್ಕೆ ಬರಮಾಡಿಕೊಳ್ಳಲಾಯಿತು. ಶಿಲಾನ್ಯಾಸ ಸಹಿತ ನಾಮಫಲಕ ಅನಾವರಣದ ಬಳಿಕ ವಿದ್ಯಾಸಂಸ್ಥೆಯ ರಾಜ್ ಕಿರಣ್ ರಂಗಮಂಟಪದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ರಾಜ್ಯ ಸಚಿವರುಗಳಾದ ಕೋಟ
ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾ ಹಾಗೂ ಯುವ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ಸೌಪರ್ಣಿಕಾ ನದಿ ತಟ ಸ್ವಚ್ಛತಾ ಕಾರ್ಯಕ್ರಮ ಇಂಧನ ಸಚಿವ ವಿ.ಸುನೀಲ್ ಕುಮಾರ್ ಉಪಸ್ಥಿಯಲ್ಲಿ ಸಾಂಗವಾಗಿ ನೆರವೇರಿತು. ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಆಜಾದಿ ಕಿ ಅಮೃತ ಮಹೋತ್ಸವದ ಅಂಗವಾಗಿ ಮಾಜಿ ಸೈನಿಕ ಶ್ರೀ ಗಣಪತಿ ಗೌಡ ಯೆಳ್ ಜಿತ್ ಇವರಿಗೆ ಯುವ ಮೋರ್ಚಾದ ವತಿಯಿಂದ ಮೂಕಾಂಬಿಕಾ ದೇವಸ್ಥಾನದಲ್ಲಿ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶರತ್




















