ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಪೇದೆಗೆ ಅಪರಿಚಿತ ಕಾರು ಢಿಕ್ಕಿ ಹೊಡೆದು, ಅವರು ತಲೆಗೆ ಗಾಯಗೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲಬೈಲ್ ರಸ್ತೆಯಲ್ಲಿ ಸಂಭವಿಸಿದ್ದು, ಶಿವಮೊಗ್ಗ ನಿವಾಸಿ ಲೋಕೇಶ್ (35) ಗಾಯಾಳು ಪೇದೆ ಎಂದು ಗುರುತಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೈವೇ ಪ್ಯಾಟ್ರಲ್
ಉಳ್ಳಾಲ: ವೆಲ್ಫೇರ್ ಅಸೋಸಿಯೇಷನ್ ರಾಣಿ ಪುರ (ರಿ)ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಮುನ್ನೂರು ಗ್ರಾಮ ಪಂಚಾಯತ್ ಮುನ್ನೂರು ಮತ್ತು ಮಂಗಳೂರಿನ ಫಾದರ್ ಮುಲ್ಲರ್ ಅಸ್ಪತ್ರೆ ಇವರ ಸಹಯೋಗದಲ್ಲಿ ಉಚಿತ ವೈದ್ಯಕೀಯಾ ತಪಾಸಣಾ ಶಿಬಿರ ರಾಣಿ ಪುರ ಶಾಲಾ ವಠಾರದಲ್ಲಿ ನಡೆಯಿತು. ರಾಣಿಪುರ ಮೇರಿ ವಿಶ್ವ ಮಾತೆ ದೇವಾಲಯ ಧರ್ಮಗುರು ಫಾದರ್ ಜಯಪ್ರಕಾಶ್ ಡಿ ಸೋಜ ಉಚಿತ ವೈದ್ಯಕೀಯಾ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ದೇಶದ ಜನರು ಪರಸ್ಪರ ಇತರರ
ತೊಕ್ಕೊಟ್ಟು : ಕೇಂದ್ರ ಹಾಗೂ ರಾಜ್ಯ ಗೃಹ ಸಚಿವರು ಎಸ್ ಡಿಪಿಯನ್ನು ನಿಷೇಧಿಸಲಾಗುವುದು ಎಂದು ಹೇಳುತ್ತಿದ್ದು ನಿಷೇಧಿಸಲು ಇದೇನೂ ಗೂಡಂಗಡಿಯಲ್ಲ. ಇದು ಚುನಾವಣಾ ಆಯೋಗದಲ್ಲಿ ನೋಂದಾಯಿತವಾದ ಒಂದು ರಾಜಕೀಯ ಪಕ್ಷ ಎಂದು ಎಸ್ ಡಿಪಿ ಐ ದ. ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಸ್ ಡಿಪಿ ಐ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯ ಮೇಲೆ ರಾಷ್ಟ್ರೀಯ ತನಿಖಾ ದಳ ನಡೆಸಿದ ಅತಿಕ್ರಮಣದ ದಾಳಿ ಮತ್ತು ಪಾಪ್ಯುಲರ್ ಫ್ರಂಟ್
ಉಳ್ಳಾಲ: ಅಕ್ರಮ ಮರಳು ದಾಸ್ತಾನಿರಿಸಿದ ಪ್ರದೇಶಕ್ಕೆ ದಾಳಿ ನಡೆಸಿದ ತಹಸೀಲ್ದಾರ್ ನೇತೃತ್ವದ ತಂಡ ಎರಡು ಲೋಡ್ ಮರಳನ್ನು ವಶಪಡಿಸಿಕೊಂಡಿದೆ.ಅಂಬ್ಲಮೊಗರು ಗ್ರಾಮದ ಕುಂಡೂರು ಮಸೀದಿ ಬಳಿ ದಾಸ್ತಾನಿರಿಸಿದ ಮರಳು ಕುರಿತು ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ತಹಸೀಲ್ದಾರ್ ಡಿ.ಎ ಪುಟ್ಟರಾಜು ನೇತೃತ್ವದಲ್ಲಿ ಕಂದಾಯ ನಿರೀಕ್ಷಕ ಮಂಜುನಾಥ್ ಕೆ.ಹೆಚ್, ಪಿಡಿಓ ರವೀಂದ್ರ ನಾಯಕ್, ಗ್ರಾಮಕರಣಿಕೆ ನಯನಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಉಳ್ಳಾಲ:ಮಾಡೂರು ಸೈಟ್ ನಲ್ಲಿ ತಲವಾರು ದೊಣ್ಣೆ ತೋರಿಸಿ ಜೀವಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಎಸಿಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ ಹೈದರಾಲಿ(24), ಬಂಟ್ವಾಳ ಸಿದ್ದಕಟ್ಟೆಯ ಸಂಗಬೆಟ್ಟುವಿನ
ಉಳ್ಳಾಲ, ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಬಳಿ ಟೆಂಪೊ ರಿಕ್ಷಾ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ನೀರುಮಾರ್ಗ ನಿವಾಸಿಗಳಾದ ಲೆನನ್ ಮತ್ತು ಶೋಧನ್ ಗಾಯಗೊಂಡಿದ್ದು, ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ವಿವರ : ತಲಪಾಡಿ ಕಡೆಯಿಂದ ಕೊಲ್ಯ ಕಡೆಗೆ ಟೆಂಪೋ ರಿಕ್ಷಾವೊಂದು ರಾಷ್ಟ್ರೀಯ ಹೆದ್ದಾರಿ ಕೊಲ್ಯ ಜಂಕ್ಷನ್ ಬಳಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಮಂಗಳೂರಿನಿಂದ ಕಾಸರಗೋಡು ಕಡೆ
ಉಳ್ಳಾಲ: ಮೀನಿನ ಲಾರಿ ಬೈಕ್ನ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕಾಸರಗೋಡು ನಿವಾಸಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಕುಂಬಳೆ ಕಡೆಗೆ ಬೈಕಿನಲ್ಲಿ ತೆರಳುವ ಸಂದರ್ಭ, ಕುಂಪಲ ಬೈಪಾಸ್ ರಾ.ಹೆ.ಯಲ್ಲಿ ಇಡಲಾದ ಬ್ಯಾರಿಕೇಡ್ ತಪ್ಪಿಸುವ ವೇಳೆ ಹಿಂಬದಿಯಿಂದ ಮಲ್ಪೆಯಿಂದ ಕಾಸರಗೋಡಿನತ್ತ ತೆರಳುತ್ತಿದ್ದ ಮೀನಿನ ಲಾರಿ ಢಿಕ್ಕಿ ಹೊಡೆದು ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು
ಬಸ್ಸಿನಿಂದ ಎಸೆಯಲ್ಪಟ್ಟು ತೀವ್ರ ಗಾಯಗೊಂಡು ಮೆದುಳು ಡೆಡ್ ಆಗಿರುವ ಪಿಯುಸಿ ವಿದ್ಯಾರ್ಥಿಯ ಅಂಗಾಂಗ ದಾನ ಮಾಡಲಾಗಿದೆ. ಮಂಗಳೂರಿನ ಉಳ್ಳಾಲದ ಯಶರಾಜ್ (18) ಎಂಬ ಯುವಕ ವಾರದ ಹಿಂದೆ ಬಸ್ಸಿನಲ್ಲಿ ಬರುತ್ತಿದ್ದಾಗ ಕೆಳಕ್ಕೆ ಬಿದ್ದು ಗಾಯಗೊಂಡಿದ್ದ. ಮಂಗಳೂರಿ ಇಂಡಿಯಾನ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನ ಮೆದುಳು ನಿಷ್ಕ್ರಿಯ ಆಗಿರುವ ಬಗ್ಗೆ ವೈದ್ಯರು ನಿನ್ನೆ ಕುಟುಂಬಸ್ಥರಿಗೆ ತಿಳಿಸಿದ್ದು ಅಂಗಾಂಗ ದಾನಕ್ಕೆ ಸಲಹೆ ಮಾಡಿದ್ದರು. ಮಗನ ಅಗಲಿಕೆಯ
ಉಳ್ಳಾಲ : ಬಸ್ಸಿಂದ ಬಿದ್ದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದು, ಹೆತ್ತವರು ಶೋಕದ ನಡುವೆಯೂ ಆಸ್ಪತ್ರೆಯಲ್ಲಿ ಅಂಗಾಂಗ ದಾನ ನಡೆಸುವ ತೀರ್ಮಾನಕ್ಕೆ ಮುಂದಾಗಿದ್ದಾರೆ. ಸಿಟಿ ಬಸ್ಸಿಂದ ಎಸೆಯಲ್ಪಟ್ಟು ಒಂದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ಪಿಯು ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದು , ಮಡುಗಟ್ಟಿದ ಶೋಕದ ನಡುವೆಯೂ ಕುಟುಂಬ ವರ್ಗದವರು
ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ಅಕ್ರಮ ಮರಳು ಸಾಗಾಟ ತಡೆಯಲು ಹಾಕಿದ್ದ ಸಿಸಿಟಿವಿ ಮತ್ತು ತಡೆಬೇಲಿಯನ್ನು ಧ್ವಂಸಗೈದ ನಾಲ್ವರು ಆರೋಪಿಗಳನ್ನು ,ಬಳಸಿದ್ದ ಟಿಪ್ಪರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಬಂಧಿತರನ್ನು ಮಡ್ಯಾರ್ ಸಾಯಿನಗರ ನಿವಾಸಿ ಸೂರಜ್, ಮುಡಿಪು ಮದ್ಯನಡ್ಕ ನಿವಾಸಿ ಇಕ್ಬಾಲ್, ತಲಪಾಡಿ ನಿವಾಸಿ ಅಖಿಲ್, ಸೋಮೇಶ್ವರ ಮೂಡಾ ನಿವಾಸಿ ಪ್ರಜ್ವಲ್ ಬಂದಿತರಾಗಿದ್ದು, ಕೃತ್ಯಕ್ಕೆ ಬಳಸಿದ್ದ ಟಿಪ್ಪರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸೋಮೇಶ್ವರ