Home Posts tagged #umanatah kotyan

ವಿದೇಶಗಳಲ್ಲಿಯೂ ಕಂಬಳ ನಡೆಯುವ ದಿನಗಳು ಬರಲಿದೆ – ಬೊಮ್ಮಯಿ

ಶಾಸಕ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮ, ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುತ್ತಿರುವ 20 ನೇ ವರ್ಷದ ಮೂಡುಬಿದಿರೆಯ ಪ್ರತಿಷ್ಠಿತ ಹೊನಲು ಬೆಳಕಿನ ಕೋಟಿ-ಚೆನ್ನಯ ಕಂಬಳದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಬ್ಬಯಿ ಯವರು ಭಾಗವಹಿಸಿ ಸುಶಾಸನ ದಿನಾಚರಣೆಯ ಅಂಗವಾಗಿ ವಾಜಿಪೇಯಿ ಅವರ ಭಾವಚಿತ್ರವನ್ನು ಅನಾವರಣಗೊಳಿಸಿ

ಮೂಡುಬಿದಿರೆ: ವಸತಿ ಯೋಜನಾ ಫಲಾನುಭವಿಗಳಿಗೆ ಆದೇಶ ಪತ್ರ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಸತಿ ಯೋಜನಾ ಫಲಾನುಭವಿಗಳಿಗೆ ಆದೇಶ ಪತ್ರ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಶಾಸಕ ಉಮಾನಾಥ ಕೋಟ್ಯಾನ್ ಪಂಚಾಯತ್ ಸಭಾಂಗಣದಲ್ಲಿ ಕಿಟ್ ವಿತರಿಸಿದರು. ನಂತರ ಮಾತನಾಡಿದ ಶಾಸಕ ಕೋಟ್ಯಾನ್ ಮನೆ ನಿರ್ಮಾಣದ ಪ್ರತಿ ಹಂತದಲ್ಲಿ ಫೋಟೋ ತೆಗೆದು ಪಂಚಾಯತ್ ಗೆ ನೀಡಿದರೆ ಹಂತ ಹಂತವಾಗಿ ಹಣ ಮಂಜೂರಾಗುತ್ತದೆ. ಈ ಬಗ್ಗೆ ಪಂಚಾಯತ್ ನಲ್ಲಿ ಸೂಕ್ತ ಮಾಹಿತಿಗಳನ್ನು ಪಡೆದು ಮನೆ ನಿರ್ಮಾಣ ಕಾರ್ಯ ಮಾಡಬೇಕು. ಸರಕಾರಿ