ಮಂಗಳೂರು ಮಹಾನಗರ ಪಾಲಿಕೆಯ ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆಯ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದಅಕ್ಷಯ್ ಶ್ರೀಧರ್ , ಮಂಗಳೂರು ಮಹಾನಗರ ಪಾಲಿಕೆಯ
ಅದು ಬರೋಬರಿ 13.5 ರೂ ಕೋಟಿ ವೆಚ್ಚದಲ್ಲಿ ನಡೆದ ಮಾರ್ಕೇಟ್….. ಉದ್ಘಾಟನೆಗೊಂಡು 3 ವರ್ಷ ಕಳೆದರೂ , ವ್ಯಾಪಾರಕ್ಕಾಗಿ ಗ್ರಾಹಕರಿಗೆ ಬಿಟ್ಟುಕೊಟ್ಟಿಲ್ಲ…. ಬೀಕೋ ಎನ್ನುತ್ತಿರುವ ಕಟ್ಟಡ… ಹಾಗಾದ್ರೆ ಅದು ಯಾವ ಮಾರುಕಟ್ಟೆ ಅಂತೀರಾ ಇಲ್ಲಿದೆ ಸ್ಟೋರಿ… 2019ರ ಜೂನ್ 28ರಂದು ಮಂಗಳೂರಿನ ಉರ್ವನಲ್ಲಿ ನಿರ್ಮಾಣಗೊಂಡ ಮಾರ್ಕೇಟ್…..ಉದ್ಘಾಟನೆಗೊಂಡ ಬಳಿಕ ಮಳಿಗೆಗಳನ್ನು ಏಲಂ ಮಾಡದೇ ಬಿಕೋ ಎನ್ನುತ್ತಿರುವ ಕಟ್ಟಡ….. ಹೌದು ಮಂಗಳೂರು