ದೇರೆಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯ ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ತೀರಾ ವಿಳಂಬವಾಗಿದ್ದು ,ಅದನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ದಲಿತ ಹಕ್ಕುಗಳ ಸಮಿತಿ( DHS ) ಯ ಮಂಗಳೂರು ನಗರ ಸಮಿತಿಯು ಮನಪಾದ ಆಯುಕ್ತರು ಹಾಗೂ ಮೇಯರ್ ರವರಿಗೆ ಮನವಿ ಅರ್ಪಿಸುವ ಮೂಲಕ ಒತ್ತಾಯಿಸಿದೆ. ಉರ್ವಸ್ಟೋರ್ ಸುಂಕದಕಟ್ಟೆ ಪ್ರದೇಶದ ನಿವಾಸಿ ಪದ್ಮ ಎಂಬ
ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಇದರ 9ನೇ ವರ್ಷದ ಸಂಭ್ರಮದ ಪ್ರಯುಕ್ತ ಬಂಟ ಸಾಂಸ್ಕøತಿಕ ವೈಭವ 2023 ಬಂಟ ಸಮಾಜದ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಗರದ ಉರ್ವಾಸ್ಟೋರ್ನ ಅಂಬೇಡ್ಕರ್ ಭವನದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೆರ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷರಾದ ಎ.ಸದಾನಂದ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವು
ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮ್ಯಾನ್ ಮತ್ತು ಮ್ಯಾಕ್ಸಿ ಕ್ಯಾಬ್ ಸಂಘದ 49ನೇಯ ಮಹಾಸಭೆಯು ಊರ್ವ ಸ್ಟೋರ್ ಹತ್ತಿರ ಇರುವ ಡಾಕ್ಟರ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀಯುತ ಸಂಘದ ಅಧ್ಯಕ್ಷರಾದ ದಿನೇಶ್ ಕುಂಪಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಸದಸ್ಯರ ಸಮಸ್ಯೆಗಳು. ಮತ್ತು ಸಂಘದ ಬೆಳವಣಿಗೆಯ ಬಗ್ಗೆ ಮಾಹಿತಿಯನ್ನು ತಂದು ಅಧ್ಯಕ್ಷರು ಸರಿಯಾದ ರೀತಿಯಲ್ಲಿ ಉತ್ತರಿಸಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು…..23-24 ನೇಯ ಸಾಲಿಗೆ ಹೊಸ
ತರಾತುರಿಯಲ್ಲಿ ಜಿಲ್ಲಾ ಅಂಬೇಡ್ಕರ್ ಭವನ ಉದ್ಘಾಟನೆ ಹಾಗೂ ದಲಿತ ಸಂಘಟನಾ ಮುಖಂಡರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ನಡೆಸಿದ್ರು. ಇಂದು ಮಂಗಳೂರಿನ ಉರ್ವಸ್ಟೋರ್ನಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆಯನ್ನ ಸಿಎಂ ಬೊಮ್ಮಾಯಿ ಅವರು ನೆರವೇರಿಸಿದರು. ಅದ್ರೆ ಹೋರಾಟ ಮಾಡಿದರನ್ನ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿಲ್ಲ, ಜೊತೆಗೆ ಅವರನ್ನ ಗುರುತಿಸುವ ಕೆಲಸವನ್ನ ಕೂಡ ಅಧಿಕಾರಿಗಳು
ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಡಾ. ಸುಧಾಕರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ,ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ
ತುಳುನಾಡಿನಲ್ಲಿ ಆಷಾಢ ಮಾಸದಲ್ಲಿ ಆಟಿ ಕಳೆಂಜ ವೇಷ ಹಾಕುವ ಸಂಪ್ರದಾಯ ಈಗಲೂ ರೂಢಿಯಲ್ಲಿದೆ. ಆಟಿ ಕಳೆಂಜದ ವೇಷ ಹಾಕಿ ಮನೆ ಮನೆಗೆ ಹೋಗುವುದರಿಂದ ಮನೆಯನ್ನು ಸೇರಿಕೊಂಡಿರುವ ಮಾರಿ ಓಡಿ ಹೋಗುತ್ತದೆ ಎಂಬ ನಂಬಿಕೆ ಇದೆ. ಇಂತಹದೊಂದು ಸಾಂಪ್ರದಾಯಿಕ ಪದ್ಧತಿ ಮಂಗಳೂರಿನ ಸುಂಕದಕಟ್ಟೆಯ ಪರಿಸರದಲ್ಲಿ ರಾಮಸೇನಾ ನೇತೃತ್ವದಲ್ಲಿ ನಡೆಯಿತು. ತುಳುನಾಡು ಹಲವಾರು ಜನಪದ ಆಚರಣೆಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಅಂತಹ ಆಚರಣೆಗಳಲ್ಲಿ ಆಟಿ ಕಳೆಂಜವೂ ಒಂದು. ಆಷಾಢ ಮಾಸದಲ್ಲಿ