ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.11ರಿಂದ 18ರವರೆಗೆ ಭಾರೀ ವಿಜೃಂಭಣೆಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಅದರ ಪೂರ್ವಸಿದ್ಧತೆಯ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಹಾನಗರ ಪಾಲಿಕೆ, ಆರೋಗ್ಯ, ಪೊಲೀಸ್ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದರು. ಈ ಬಾರಿ ಬ್ರಹ್ಮಕಲಶೋತ್ಸವಕ್ಕೆ ಹೆಚ್ಚಿನ
ಮಂಗಳೂರು ಉರ್ವಸ್ಟೋರ್ನ ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್, ಅರ್ಪಿಸುವ ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ರಾಮ ನಾಮಂ ಗೀತೆಯ ಧ್ವನಿ ಸುರುಳಿ ಮತ್ತು ಚಿತ್ರೀಕರಣ ಬಿಡುಗಡೆ ಕಾರ್ಯಕ್ರಮವು ಜ.20ರಂದು ರಾತ್ರಿ 8.30ಕ್ಕೆ ಶ್ರೀ ರಾಮ ಭಜನಾ ಮಂದಿರ ಕೊಲ್ಯ ಮತ್ತು ವಿ4 ನ್ಯೂಸ್ನ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಳ್ಳಲಿದೆ. ಅಮಿತ್ ಕುಮಾರ್ ಬೆಂಗ್ರೆ ಅವರ ಮಾರ್ಗದರ್ಶನದಲ್ಲಿ ರಾಗ ಸಂಯೋಜನೆ ಮತ್ತು ಗಾಯನದಲ್ಲಿ ಪ್ರೀತಮ್ ಕುಮಾರ್ ಕೊಲ್ಯ,
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉವ೯ ಮಾರುಕಟ್ಟೆಯನ್ನು ಮೂಡದಿಂದ ಪಾಲಿಕೆಗೆ ಹಸ್ತಾಂತರಗೊಳಿಸುವ ಕುರಿತು ಮೇಯರ್ ಪ್ರೇಮಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಸಭೆ ಕರೆಯಲಾಗಿತ್ತು. ಮೂಡ ಕಛೇರಿಯಿಂದ ಈಗಾಗಲೇ ಉವ೯ ಮಾರುಕಟ್ಟೆಯಲ್ಲಿನ ಮೇಲಿನ ಮಹಡಿಗಳಲ್ಲಿರುವ ಕಛೇರಿ ಉಪಯೋಗಿತ ಕೆಲವೊಂದು ಅಂಗಡಿಗಳನ್ನು ಹರಾಜು ರೂಪದಲ್ಲಿ ನೀಡಲು ಹರಾಜು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಈ ಹಿಂದೆ ಹಳೇ ಮಾರುಕಟ್ಟೆಯಲ್ಲಿ ವ್ಯಾಪಾರ