Home Posts tagged #uttarakannada

ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಯೋಗಿ ಮಿತ್ರ ಬೇಡಿರಾಂ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಯವರ ಮಿತ್ರ ಮತ್ತು ಬಿಜೆಪಿ ಮಿತ್ರ ಪಕ್ಷದ ಶಾಸಕ ಬೇಡಿರಾಂ ಪ್ರಶ್ನೆ ಪತ್ರಿಕೆ ಸೋರಿಕೆ ವ್ಯವಹಾರದ ವೀಡಿಯೋ ಜಾಲ ತಾಣದಲ್ಲಿ ಹರಿದಾಡುತ್ತಿದೆ.ಕೆಲವು ಯುವಕರು ಶಾಸಕ ಬೇಡಿರಾಂರಿಗೆ ಹಣ ಕೊಟ್ಟರೂ ಕೆಲಸ ಸಿಕ್ಕಿಲ್ಲ ಎಂದು ಜಾಲ ತಾಣದಲ್ಲಿ ಗೋಳು ತೋಡಿಕೊಂಡ ಮೇಲೆ ಬೇಡಿರಾಂ ಕರಾಮತ್ತು ಹೊರಬಿದ್ದಿದೆ. ಕಳೆದ ವರುಷ ರೈಲ್ವೆ ಪ್ರಶ್ನೆ

ಉತ್ತರ ಕನ್ನಡ ಸಮುದ್ರದಲ್ಲಿ ತೇಲಿ ಬಂತು ರಾಶಿ ರಾಶಿ ಮೀನು

ಉತ್ತರ ಕನ್ನಡದ ಮಂಕಿಯ ಸಮುದ್ರ ತೀರದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ತೀರ ಪ್ರದೇಶದಲ್ಲಿ ಮೀನುಗಳ ರಾಶಿ ಕಂಡು ಬಂದಿದೆ. ಜಾಸ್ತಿ ತೂಪಾನ್ ಆದಾಗ ನೀರು ಅತೀ ಹೆಚ್ಚಾದ ಮೀನು ಗಳುಪ್ರಜ್ನಾವಸ್ಥೆಗೆ ಬರುತ್ತದೆ. ಹೀಗಾಗಿ ಮೀನುಗಳು ದಡಕ್ಕೆ ಬಂದು ಬೀಳುತ್ತದೆ. ಮೀನುಗಳನ್ನು ಹಿಡಿಯಲು ಮೀನುಗಾರರು ತಂಡ ತಂಡವಾಗಿ ಸಮುದ್ರಕ್ಕೆ ಇಳಿದ ದೃಶ್ಯ ಮಂಕಿಯ ತೀರ ಪ್ರದೇಶದಲ್ಲಿ ಕಂಡು ಬಂತು.

ಭಟ್ಕಳದ ಮುಟ್ಟಳ್ಳಿಗೆ ಸಿಎಂ ಬೊಮ್ಮಾಯಿ ಭೇಟಿ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮುಟ್ಠಳ್ಳಿಯಲ್ಲಿ ಮಳೆಯಿಂದಾಗಿ ಅಪಾರ ಹಾನಿಗೊಳಗಾಗಿದ್ದು, ಸಿಎಂ ಬಸರವಾಜ್ ಬೊಮ್ಮಾಯಿ ಅವರು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ಮುಟ್ಠಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿತವಾದ ಸ್ಥಳ ವೀಕ್ಷಣೆ ಮಾಡಿದರು. ನಿನ್ನೆ ದಿನ ಲಕ್ಷ್ಮಿ ನಾರಾಯಣ ನಾಯ್ಕ ರವರ ಮನೆಯಮೇಲೆ ಗುಡ್ಡ ಕುಸಿದು ಅನಂತನಾಯ್ಕ(,35), ಮಗಳು ಲಕ್ಷ್ಮಿ ನಾಯ್ಕ, (40) ಮೊಮ್ಮಗ ಪ್ರವೀಣ್ (16) ಒಟ್ಟು ನಾಲ್ಕು ಜನ ಭೂಸಮಾದಿಯಾಗಿದ್ದರು. ಮೃತ