ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ ಮೂಲಕ ಸರ್ಕಾರದ ಮಟ್ಟದಲ್ಲಿ ಸಾಹಿತ್ಯದ ಕೆಲಸವಾಗುತ್ತಿದೆ. ಹಾಗೆಯೇ ರಾಜ್ಯದಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕೂಡ ಮಾದರಿ ಸಾಹಿತ್ಯ ಸೇವೆಗಳನ್ನು ಮಾಡುತ್ತಿವೆ. ಅಂತಹ ಸಂಸ್ಥೆಗಳನ್ನು ಗುaರುತಿಸಬೇಕು.ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಸ್ತಬ್ಧವಾದ ನಮ್ಮ ಜೀವನಕ್ರಮ ಸಾಹಿತ್ಯ, ಸಾಂಸ್ಕೃತಿಕಗಳ ಮೂಲಕ ಮತ್ತೆ ಚೈತನ್ಯವನ್ನು ಪಡೆಯಲಿ
ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರ ಚರ್ಚ್ ಬಳಿಯ ಎರಡು ಅಂಗಡಿಗಳಿಗೆ ಕಳ್ಳರು ನುಗ್ಗಿದ ಘಟನೆ ಸೆ.23 ರಂದು ಬೆಳಕಿಗೆ ಬಂದಿದೆ. ಕೃಷ್ಣನಗರ ಬಳಿಯ ಗೋಪಾಲ ಎಂಬವರ ಅಂಗಡಿಗೆ ಕಳ್ಳರು ಪಕ್ಕದ ಮರ ಏರಿ ಶೀಟ್ ಜಾರಿಸಿ ಒಳನುಗ್ಗಿ ಅಂಗಡಿಯಲ್ಲಿ ದಾಸ್ತಾನಿದ್ದ 2 ಗೋಣಿ ಸಿಗರೇಟು ಪ್ಯಾಕೇಟ್ ಮತ್ತು ಗುಡ್ಕಾ ಹಾಗು ಡ್ರಾವರ್ ನಲ್ಲಿ ಇದ್ದ ಚಿಲ್ಲರೆ ಹಣವನ್ನು ಕಳವು ಮಾಡಿದ್ದಾರೆ. ಪಕ್ಕದ ಲತೀಫ್ ಎಂಬವರ ತರಕಾರಿ ಅಂಗಡಿಯ ರೋಲಿಂಗ್ ಶೆಟರ್ ಮೂಲಕ ಒಳನುಗ್ಗಿದ
ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಇಂದಿನಿಂದ ಹೆರಿಟೇಜ್ ಜುವೆಲ್ಲರಿಯ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಉಡುಪಿಯ ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಪ್ರಪಥಮ ಬಾರಿಗೆ ಹೆರಿಟೇಜ್ ಕಲಾತ್ಮಕ ಚಿನ್ನಾಭರಣಗಳ ಸಂಗ್ರಹಗಳೊಂದಿಗೆ ಬ್ರಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಅಜೆಕಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ವಿದ್ಯಾ
ಸತತ ಐದು ವರ್ಷದಿಂದ ಕೆ.ಹೊಸಕೋಟೆಯ ಪಶುಸಂಗೋಪನ ಆಸ್ಪತ್ರೆಯು ವೈದ್ಯರನ್ನೇ ನೋಡದ ಹೋಬಳಿ ಆಸ್ಪತ್ರೆ……ರೈತರ ಗೋಳು ಕೇಳುವವರು ಯಾರು? ಆಲೂರು :ಆಲೂರು ತಾಲೂಕು ಕೆ. ಹೊಸಕೋಟೆ ಹೋಬಳಿ ಮಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲಿ ಒಂದು ಪಶು ಸಂಗೋಪನ ಆಸ್ಪತ್ರೆ ಕೆಲವು ವರ್ಷಗಳ ಹಿಂದೆಯೇ ನಿರ್ಮಾಣ ವಾಗಿದೆ.ಆದರೆ ಇದರ ಪರಿಸ್ಥಿತಿಯನ್ನು ನೋಡುವುದಾದರೆ ಈ ಆಸ್ಪತ್ರೆಗೆ 5 ವರ್ಷದಿಂದ ಯಾವುದೇ ಡಾಕ್ಟರ್ ಇಲ್ಲಿಗೆ ನೇಮಿಸಿರುವುದಿಲ್ಲ. ಇಲ್ಲಿ ಒಬ್ಬ ಸಹಾಯಕರು
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಸೆ.27ರಂದು ಭಾರತ್ ಬಂದ್ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ಬಂಟ್ವಾಳದ ಬಿ.ಸಿ. ರೋಡ್ನ ಮಿನಿ ವಿಧಾನಸೌಧದರಿಂದ ಕಾಲ್ನಡಿಗೆಯಲ್ಲಿ ಹೊರಟು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ಹೇಳಿದರು.ಅವರು ಮಂಗಳೂರಿ ಪ್ರೆಸ್ಕ್ಲಬ್ನಲ್ಲಿ
ಬಂಟ್ವಾಳ: ದೇಶದಲ್ಲಿ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗಿದ್ದು ಇದನ್ನು ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಫಲವಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಚಂದ್ರಶೇಖರ ಪೂಜಾರಿ ಆರೋಪಿಸಿದರು. ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಡೀಸೆಲ್ ಕಚ್ಛಾ ಸಾಮಾಗ್ರಿಗಳ ದರ ವಿದೇಶದಲ್ಲಿ ಸಂಪೂರ್ಣ ಇಳಿಕೆಯಾಗಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರ ಹೆಚ್ಚುವರಿ ತೆರಿಗೆಯನ್ನು ವಿಧಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲು
ಮಂಗಳೂರು: ಧರ್ಮ ಸಮನ್ವಯ ಹಾಗೂ ಅಂತರ್ಧರ್ಮೀಯ ಸಂವಾದದ ಹರಿಕಾರ ವಂ. ಡಾ.ಜಾನ್ ಫೆರ್ನಾಂಡಿಸ್ (85) ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. 1936ರಲ್ಲಿ ಉದ್ಯಾವರದಲ್ಲಿ ಜನಿಸಿದ ಇವರು, 1963ರಲ್ಲಿ ಧರ್ಮಗುರುಗಳಾಗಿ ದೀಕ್ಷೆ ಪಡೆದರು. ಬಿಜೈ ಮತ್ತು ರೊಸಾರಿಯೊ ಧರ್ಮಕೇಂದ್ರಗಳಲ್ಲಿ ಸಹಾಯಕ ಗುರುಗಳಾಗಿ ಹಾಗೂ ಹೊಸಬೆಟ್ಟು (ಮೂಡುಬಿದಿರೆ), ಕಟಪಾಡಿ ಹಾಗೂ ಬೆಳ್ಮಣ್ ಚರ್ಚ್ಗಳಲ್ಲಿ ಪ್ರಧಾನ ಗುರುಗಳಾಗಿ ಸೇವೆ ಸಲ್ಲಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 8೦೦೦ ಎಕರೆ ಹಡೀಲು ಭೂಮಿಯಿದ್ದು, ಅಲ್ಲಿ ಕೃಷಿಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸುವುದು ಹಾಗೂ ಸಹಕಾರ ಸಂಸ್ಥೆಯ ಮೂಲಕ ಕೃಷಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಅವರು ಕುಂಜತ್ಬೈಲ್ ಪ್ರದೇಶದ ಮರಕಡ ವಾರ್ಡಿನ ದಿ. ಕಾಂತಣ್ಣ ಶೆಟ್ಟಿ ಕೊಂರ್ಗಿಬೈಲ್ ಅವರ ಹಡೀಲು ಬಿಟ್ಟ ಜಮೀನಿನಲ್ಲಿ ಯಾಂತ್ರೀಕೃತ ಭತ್ತದ ಕೃಷಿಯ ಉದ್ಘಾಟನೆಗೆ ಆಗಮಿಸಿದ
ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರಕಾರದ ಲಾಕ್ ಡೌನ್ ಘೋಷಿಸಿದ್ದರಿಂದ ಜನ ಸಾಮಾನ್ಯರು ಕೆಲಸ ಕಾರ್ಯಗಳಿಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಗ್ಯಾಸ್, ಪೆಟ್ರೋಲ್, ಡಿಸೇಲ್, ವಿದ್ಯುತ್ ಹಾಗೂ ನಿತ್ಯ ಉಪಯೋಗಿ ವಸ್ತುಗಳ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು ಜೆ.ಡಿ.ಎಸ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಯವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ನೀಡಲಾಯಿತು. ಈ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ನೂತನವಾಗಿ ಆಯ್ಕೆಯಾದ ಬ್ಲಾಕ್ ಅಧ್ಯಕ್ಷರುಗಳಾಗಿ ನೇಮಕರಾದ 15 ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಘಟಕಗಳ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ ರವರ ನೇತೃತ್ವದಲ್ಲಿ ಜರುಗಿತು ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಸಂಘಟನೆಗಳು ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈ