Home Posts tagged #v4news

ಸರಕಾರಿ ಕಛೇರಿಗಳಿಗೆ ಸಂವಿಧಾನ ಪೀಠಿಕೆಯ ಭಾವಚಿತ್ರ ವಿತರಣೆ

ಮೂಡುಬಿದಿರೆ : ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಸೇನೆ(ರಿ) ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷ ವರ್ತೂರು ಮಂಜುನಾಥ್ ಅವರ ನೇತೃತ್ವದಲ್ಲಿ ಮೂಡುಬಿದಿರೆ ತಾಲೂಕಿನ ಘಟಕದಲ್ಲಿ ಇರುವ ಸರ್ಕಾರಿ ಕಚೇರಿಗಳಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರು ಬರೆದಿರುವ ಸಂವಿಧಾನ ಪೀಠಿಕೆಯ ಫೋಟೋಗಳನ್ನು ಸರ್ಕಾರಿ ಕಚೇರಿಗಳಿಗೆ ವಿತರಿಸುವ ಕಾರ್ಯಕ್ರಮವನ್ನು

ಮರ್ದಾಳ: ಕೆರೆಗೆ ಬಿದ್ದು ಮಹಿಳೆ ಮೃತ್ಯು

ಕಡಬ: ಕೆರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿಸೆ.9ರಂದು ನಡೆದಿದೆ. ಐತ್ತೂರು ನಿವಾಸಿ ಲಿಂಗಪ್ಪ ಗೌಡ ಎಂಬವರ ಪತ್ನಿ ಜಾನಕಿ(60ವ.) ಮೃತಪಟ್ಟವರಾಗಿದ್ದಾರೆ. ಜಾನಕಿ ಅವರು ಸೆ.9ರಂದು ಮಧ್ಯಾಹ್ನ 3.30ಕ್ಕೆ ತೋಟಕ್ಕೆ ಅಡಿಕೆ ಹೆಕ್ಕಲು ಹೋದವರು ಸಂಜೆ 6 ಗಂಟೆಯಾದರೂ ಮನೆಗೆ ಬಾರದೇ ಇದ್ದುದರಿಂದ ಲಿಂಗಪ್ಪ ಗೌಡ ಅವರು ಪತ್ನಿಯನ್ನು ಹುಡುಕಿಕೊಂಡು ತೋಟದ ಬಳಿಗೆ ಹೋದಾಗ ತೋಟದಲ್ಲಿರುವ ಕೆರೆಯಲ್ಲಿ ನೀರಿನ ಮೇಲೆ ಜಾನಕಿ ಅವರ

ಕುಂದಾಪುರ :ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ವತಿಯಿಂದ ಕುಂದಾಪುರ- ಬೈಂದೂರು ವಲಯದ ಆತಿಥ್ಯದಲ್ಲಿ 35ನೇ ವರ್ಷದ ಜಿಲ್ಲಾ ವಾರ್ಷಿಕ ಕ್ರೀಡಾಕೂಟ

ಕುಂದೇಶ್ವರ ದೇವಸ್ಥಾನದಿಂದ ಕ್ರೀಡಾ ಜ್ಯೋತಿಯನ್ನು ವಿವಿಧ ವೇಷಭೂಷಣಗಳು ಒಂದೇ ಸಮವಸ್ತ್ರದೊಂದಿಗೆ ಕುಂದಾಪುರ ನಗರದಲ್ಲಿ ಮೆರವಣಿಗೆ ಮೂಲಕ ಮೈದಾನಕ್ಕೆ ಬರಮಾಡಿಕೊಳ್ಳಲಾಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕ್ರೀಡಾಕೂಟವನ್ನು ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿ ಉತ್ತಮವಾದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು ವೃತ್ತಿ ಜೊತೆಗೆ ಸಮಾಜ ಮುಖಿ ಕಾರ್ಯಕ್ರಮ ಮಾಡಿಕೊಂಡು ಬಂದಿರುವ ಛಾಯಾಗ್ರಾಹಕರ ಈ ಒಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು

ಶಿಬಾಜೆ, ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ಯುವತಿ ಬಲಿ

ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬಂಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು

ಉಳ್ಳಾಲ ತಾಲ್ಲೂಕು ಪೆರ್ಮನ್ನೂರು ಕಲ್ಲಾಪು ನಿವಾಸಿ ಪದ್ಮನಾಭ ಮೊನೆಪು (70) ನಿಧನ

ಉಳ್ಳಾಲ ತಾಲ್ಲೂಕು ಪೆರ್ಮನ್ನೂರು ಕಲ್ಲಾಪು ನಿವಾಸಿ ಪದ್ಮನಾಭ ಮೊನೆಪು (70). ದಿನಾಂಕ 17ರಂದು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ. ಅತ್ಯಂತ ಸೌಮ್ಯ ಸ್ವಭಾವದ ಪದ್ಮನಾಭ ಮೊನೆಪು ಸಾಮಾಜಿಕ ಕಾರ್ಯಕರ್ತರು ಮತ್ತು ಸಿ. ಪಿ. ಎಂ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು ಪಕ್ಷದ ವಿವಿಧ ಚಟುವಟಿಕೆಯಲ್ಲಿ ಬಾಗವಹಿಸುತ್ತಿದ್ದರು. ಸ್ಥಳೀಯ ವಿಜಯ ಮಿತ್ರ ಮಂಡಳಿ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲಿ ಇವರು ಕೂಡ

ಬಾಹ್ಯಾಕಾಶಕ್ಕೆ ಮೂರನೆಯ ದಾಪುಗಾಲು

ಭಾರತದ ಬಾಹ್ಯಾಕಾಶದ ಕನಸನ್ನು ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಸಾಕಾರಪಡಿಸಿಕೊಂಡ ಮಹಿಳೆಯರು ಎಂದರೆ ಕಲ್ಪನಾ ಚಾವ್ಲಾ ಮತ್ತು ಸುನಿತಾ ವಿಲಿಯಮ್ಸ್. ಭಾರತೀಯ ಮೂಲದ ಅಮೆರಿಕದ ಪ್ರಜೆಗಳು ಇವರು. ಈಗ ಸುನಿತಾ ವಿಲಿಯಮ್ಸ್ ಅವರು ಮೂರನೆಯ ಬಾರಿಗೆ ಬಾಹ್ಯಾಕಾಶಕ್ಕೆ ನೆಗೆದಿದ್ದಾರೆ. ಕಲ್ಪನಾ ಬದುಕು ಅರ್ಧದಲ್ಲೇ ಉರಿದು ಗಗನದ ತಾರೆಯಾಯಿತು. ಇಲ್ಲದಿದ್ದರೆ ಅವರು ಕೂಡ ಮತ್ತಷ್ಟು ಬಾಹ್ಯಾಕಾಶ ಸಾಧನೆಗಳನ್ನು ಮಾಡುತ್ತಿದ್ದರು. ಕಲ್ಪನಾ ಚಾವ್ಲಾ ಭಾರತ ಮೂಲದ ಮೊದಲ ಮಹಿಳಾ

ಭಾರತದ ಮೀನು ಮಾಂಸ ಪ್ರಸಾದದ ಆಲಯಗಳು

ಇತ್ತೀಚೆಗೆ ದೇಶದ ನಿಜ ಪರಂಪರೆ ಮತ್ತು ಭಾರತೀಯರ ದಿಟ ಸಂಸ್ಕøತಿಯ ಬಗೆಗೆ ಅರಿವಿಲ್ಲದವರು ಮೀನು ಮಾಂಸದ ಬಗೆಗೆ ಇಲ್ಲಸಲ್ಲದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿಯವರೇ ಮಾಂಸ ತಿಂದು ಹಬ್ಬ ಮಾಡಿದರು; ಮೀನು ತಿಂದು ಉತ್ಸವ ನೋಡಿದರು ಎಂದಿತ್ಯಾದಿಯಾಗಿ ಟೀಕಿಸಿದ್ದಾರೆ. ಇಡೀ ಮಾನವ ಕುಲವೇ ಆದಿ ಯುಗದಲ್ಲಿ ಎರಡೇ ಕೆಲಸ ಮಾಡುತ್ತಿದ್ದುದು. ಒಂದು ಬೇಟೆಯಾಡುವುದು, ಎರಡು ನಿಸರ್ಗದಲ್ಲಿ ಸಿಗುವುದನ್ನು ಸಂಗ್ರಹಿಸುವುದು. ಬೇಟೆಯಾಡುವುದು ಏಕೆ ಎಂದು

ತಿದ್ದುಪಡಿಗಳು ಪೂರಕವಿರಬೇಕು, ಕೊರೆಯುವುದಲ್ಲ

ಭಾರತದ ನಾಗರಿಕರಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ, ಜಾತ್ಯಾತೀತ ಪ್ರಜಾಸತ್ತಾತ್ಮಕ ಗಣರಾಜ್ಯವೆಂದು ಘೋಷಿಸುತ್ತಾ ದೃಢ ಮನಸ್ಸಿನಿಂದ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲ ನಾಗರಿಕರಿಗೆ ಈ ಕೆಳಗಿನ ಹಕ್ಕುಗಳನ್ನು ಕಾತರಿಪಡಿಸಲಾಗುತ್ತದೆ.ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ. ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ.ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ಮತ್ತು ಅದನ್ನು ಎಲ್ಲರಿಗೂ ಹಂಚುವುದು.ಇವುಗಳನ್ನು

ಸುಳ್ಯ:- ಸುಲಿಗೆ ಪ್ರಕರಣವನ್ನು ಭೇಧಿಸಿದ ಬೆಳ್ಳಾರೆ ಪೊಲೀಸರು

ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜನವರಿ 11ರಂದು ಮಧ್ಯಾಹ್ನ ಸುಮಾರು ೧-೦೦ ಗಂಟೆಯ ಸಮಯಕ್ಕೆ ಮಹಿಳೆಯೊಬ್ಬರಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬಗ್ಗೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಪತ್ತೆಯ ಬಗ್ಗೆ ರಚಿಸಲಾದ ವಿಶೇಷ ತನಿಖಾ ತಂಡವು ಸುಲಿಗೆ ಮಾಡಿದ ನೌಶಾದ್ ಬಿ ಎ ನರಿಮೊಗರು, ಸುಲಿಗೆಗೆ ಸಹಕರಿಸಿದ ಚಂದ್ರಮೋಹನ್ ಉದ್ಯಾವರ, ಎಂಬವರನ್ನು

ಪಡುಬಿದ್ರಿ: ಯುಪಿಸಿಎಲ್‌ನಿಂದ ಕೇರಳಕ್ಕೆ ವಿದ್ಯುತ್ ಸರಬರಾಜು, ಗ್ರಾಮಸ್ಥರ ವಿರೋಧ

ಪಡುಬಿದ್ರಿ ಸಮೀಪದ ಯುಪಿಸಿಎಲ್ ಕಂಪನಿಯಿಂದ ಕೇರಳಕ್ಕೆ ವಿದ್ಯುತ್ ಸರಬರಾಜು ನಡೆಸಲು ಟವರ್ ನಿರ್ಮಾಣಕ್ಕೆ ಜಿಲ್ಲಾಡಳಿತದ ನಿರ್ದೇಶನದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಆಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಸ್ಥರು ವಾಪಾಸು ಕಳುಹಿಸಿದ ಘಟನೆ ಇನ್ನಾ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿದ ಇನ್ನಾ ಗ್ರಾ.ಪಂ.ಸದಸ್ಯ ದೀಪಕ್ ಕೋಟ್ಯಾನ್, ಜನರ ವಿರೋಧದ ನಡುವೆಯೂ ಜನರಿಗೆ ಯಾವುದೇ ಮಾಹಿತಿ ನೀಡದೆ ಇನ್ನಾ ಪ್ರೌಢಶಾಲಾ ಬಳಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್