ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಮತ್ತು ಕಾರ್ಯಕರ್ತರ ಸಭೆ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್ನಲ್ಲಿ ನಡೆಯಿತು. ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ವೇಗವಾಗಿ
ಸಾಹಿತ್ಯ ಪ್ರಶಸ್ತಿಗೆ ಲೇಖಕಿಯರಿಂದ ಕೃತಿಗಳ ಆಹ್ವಾನ ಮಂಗಳೂರು; ಅವಿಭಜಿತ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಕರಾವಳಿ ಲೇಖಕಿಯರ ವಾಚಕಿಯರ ಸಂಘವು 2022-23ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗಾಗಿ ಲೇಖಕಿಯರ ಕೃತಿಗಳನ್ನು ಆಹ್ವಾನಿಸಿದೆ. ನವೆಂಬರ್ 10ರೊಳಗೆ ಕೃತಿಗಳನ್ನು ಕಳುಹಿಸಿಕೊಡುವಂತೆ ಪ್ರಕಟಣೆ ತಿಳಿಸಿದೆ. 1) ರಾಜ್ಯ ಮಟ್ಟದ `ಸಾರಾ’ ದತ್ತಿ ಪ್ರಶಸ್ತಿಗಾಗಿ ಉದಯೋನ್ಮುಖ ಬರಹಗಾರ್ತಿಯರ 2020ರ ನಂತರ ಪ್ರಕಟವಾÀದ ಮೊದಲ ಪ್ರಕಟಿತ ಕವನ ಸಂಕಲನ 2)
ಕರಾವಳಿಯೇ ಸಂಭ್ರಮ ಪಡುವ, ಜಗತ್ತಿನ ಕಣ್ಮನ ಸೆಳೆಯುವ ಅತ್ಯಾಕರ್ಷಕ ಹಾಗೂ ಲಕ್ಷಾಂತರ ಜನ ಸಮ್ಮಿಲನದ “ಮಂಗಳೂರು ದಸರಾ’ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ನೆಪದಿಂದ ಸಾಂಕೇತಿಕವಾಗಿ ಆಚರಣೆಯಾಗುತ್ತಿದ್ದ ದಸರಾವನ್ನು ಈ ಬಾರಿ ವಿಜೃಂಭಣೆಯಿಂದ ಮಂಗಳೂರು ದಸರಾ ನಡೆಯುತ್ತಿದೆ. ಕಳೆದ 9 ದಿನಗಳ ಕಾಲ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆಯರನ್ನು ಪ್ರತಿಷ್ಠಾಪಿಸಿ ಪ್ರತಿದಿನ ಪೂಜಾ ಕಾರ್ಯಕ್ರಮಗಳನ್ನು
ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅಲಿಮ್ಕೊ ಸಂಸ್ತೆ ಬೆಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಳ್ತಂಗಡಿ ವತಿಯಿಂದ ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ರವರು ವಿಕಲ ಚೇತನರ ಶ್ರೆಯಾಭಿವೃದ್ದಿ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಮ್ಮ





















