ಮಣಿಪಾಲ, 30ನೇ ಜನವರಿ 2023: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ , ಅಂಗ ಸಂಸ್ಥೆಯಾಗಿರುವ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗವು 28 ಜನವರಿ 2023 ರಂದು ಶನಿವಾರ ಲೈವ್ (ನೇರ ಪ್ರಸಾರದ) ಎಂಡೋಸ್ಕೋಪಿ ಕಾರ್ಯಾಗಾರ ಮತ್ತು 29 ಜನವರಿ 2023 ಭಾನುವಾರ ಲೈವ್ (ನೇರ ಪ್ರಸಾರದ) ಬಂಜೆತನ ಅಲ್ಟ್ರಾಸೌಂಡ್
ವಿಟ್ಲ: ಪಡ್ನೂರು ಗ್ರಾಮದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದ ಶೆಟರ್ ಅನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿಯಲು ಪ್ರಯತ್ನಿಸಿ ರಾತ್ರಿ ಕಳವು ಮಾಡಲು ಪ್ರಯತ್ನಿಸಿದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಟಿ.ಕೆ ಅಬ್ದುಲ್ (37) ಎಂದು. ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರಾದ ನಾಗರಾಜ ಹೆಚ್ .ಇ. ರವರ ಮಾರ್ಗದರ್ಶನದಂತೆ, ವಿಟ್ಲ ಪೊಲೀಸ್ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ
ಮೂಡುಬಿದಿರೆ: ಗಣರಾಜ್ಯೋತ್ಸವ ಹಾಗೂ ಪ್ರಧಾನಿ ಜೊತೆಗಿನ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲು ಮೂಡುಬಿದಿರೆಯ ಹತ್ತನೇ ತರಗತಿ ವಿದ್ಯಾರ್ಥಿ ಪ್ರಹ್ಲಾದ ಮೂರ್ತಿ ಕಡಂದಲೆ ಆಯ್ಕೆಯಾಗಿದ್ದಾರೆ.ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಬಳಿಕ ಜನವರಿ 27ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.ಈತ ಕಡಂದಲೆಯ ಸ್ಕಂದ ಪ್ರಸಾದ್ ಭಟ್-
ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಕೊಡಮಾಡುವ ಅಖಿಲ ಭಾರತ ಮಟ್ಟದ ಸಮಾಜ ಸೇವಾ ಪ್ರಶಸ್ತಿ ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ 2022 ಪುರುಷ ಮತ್ತು ಮಹಿಳಾ ಈ ಎರಡು ವಿಭಾಗಗಳಲ್ಲಿ ಪ್ರಕಟವಾಗಿವೆ.ಸಾರ್ವಜನಿಕ ಕ್ಷೇತ್ರದಲ್ಲಿ ವಿಶೇಷ ಸೇವೆಗೈಯುವ ಕೊಂಕಣಿ ಭಾಷಿಕರನ್ನು ಗುರುತಿಸಿ ಗೌರವಿಸುವ ಈ ಪುರಸ್ಕಾರವನ್ನು 2014ರಲ್ಲಿ ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಬಸ್ತಿ ವಾಮನ ಶೆಣೈಯವರ 80ನೇ ಜನ್ಮದಿನದಂದು ದಾನಿ ಟಿ.ವಿ. ಮೋಹನದಾಸ ಪೈ
ಉಳ್ಳಾಲ: ಗೋಸಂತತಿ ಕಡಿಮೆಯಿದೆ. ಅದನ್ನು ಹೆಚ್ಚು ಮಾಡುವ ಕೆಲಸ ಆಗಬೇಕಿದೆ. ಗೋವುಗಳನ್ನು ಸಾಕುವವರಿಗೆ ಅದರ ಕಷ್ಟಗಳು ಗೊತ್ತಿದೆ ಹೊರತು ಭಾಷಣ ಮಾಡುವವರಿಗೆ ಕಷ್ಟದ ಬಗ್ಗೆ ಗೊತ್ತಿಲ್ಲ. ಗೋಸಾಕುವವರಿಗೆ ಶೇ.90 ಕ್ಕಿಂತ ಹೆಚ್ಚಿನ ಸಬ್ಸಿಡಿಯನ್ನು ಸರಕಾರ ನೀಡಿ ಗೋವುಗಳನ್ನು ಸಾಕಲು ಪ್ರೋತ್ಸಾಹಿಸಬೇಕು ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿದರು. ದ.ಕ ಜಿಲ್ಲಾ ಪಂಚಾಯತ್ , ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಳ್ಳಾಲ ತಾಲೂಕು ಇದರ 2021-22 ನೇ ಸಾಲಿನ
ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ವಾಣಿಜ್ಯ ಸಂಕೀರ್ಣದಲ್ಲಿರುವ ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯವಾದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಬೆಳ್ತಂಗಡಿ KSRTC ಬಸ್ ನಿಲ್ದಾಣದ ಬಳಿ ಇರುವ ವಾರ್ತಾ ಭವನ ಕಟ್ಟಡದ ಕೆಳ ಭಾಗ ಕಳೆದ ಒಂದು ವಾರದಿಂದ ಕುಸಿಯುತ್ತಿರುವ ಬಗ್ಗೆ ಪಟ್ಟಣ ಪಂಚಾಯತ್ ಗೆ ಮೌಖಿಕ ಮಾಹಿತಿ ನೀಡಲಾಗಿತ್ತು. ಆದರೆ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ. ನಿರಂತರ ಒತ್ತಡದಿಂದ ಇಂದು
ಮಂಗಳೂರು: ನಗರದ ಮಾತಾ ಅಮೃತಾನಂದಮಯಿ ಮಠದಲ್ಲಿ “ಅಮೃತ ವೈಭವ” ಕಾರ್ಯಕ್ರಮ ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು.ಅಮೃತಪುರಿಯಿಂದ ಆಗಮಿಸಿದ ಮಾತಾ ಅಮೃತಾನಂದಮಯಿ ದೇವಿಯವರ ಹಿರಿಯ ಶಿಷ್ಯ, ಟ್ರಸ್ಟೀ ಹಾಗೂ ವಿಶ್ವವಿಖ್ಯಾತ ಮಾತಾ ಅಮೃತಾನಂದಮಯಿ ಮಠದ ಪ್ರಧಾನ ಕಾರ್ಯದರ್ಶಿ ಸಂಪೂಜ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿಯವರಿಂದ,ಪೂಜನೀಯ ಸ್ವಾಮಿನಿ ಮಂಗಳಾಮೃತ ಪ್ರಾಣರವರ ದಿವ್ಯ ಉಪಸ್ಥಿತಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವೈಭವ ಪೂರ್ಣವಾಗಿ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಆಯಾಮಗಳಲ್ಲಿ ಒಂದಾದ ಸ್ಟೂಡೆಂಟ್ಸ್ ಫಾರ್ ಡೆವೆಲಪ್ ಮೆಂಟ್ (SFD) ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಬೀಚ್ ಕ್ಲೀನ್ ನಿಂಗ್ ಕಾರ್ಯಕ್ರಮ ಮಂಗಳೂರಿನ ತಣ್ಣಿರ್ ಬಾವಿ ಬೀಚ್ ನಲ್ಲಿ 01/01/2023 ಆದಿತ್ಯವಾರ ದಂದು ನಡೆಯಿತು. ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು .ಕಾರ್ಯಕ್ರಮದಲ್ಲಿ SFD ಮಂಗಳೂರು ವಿಭಾಗ ಸಂಚಾಲಕರಾದ ನಿಶಾನ್ ಆಳ್ವ ಕಾವೂರು, ಎಬಿವಿಪಿ ಮಂಗಳೂರು ತಾಲೂಕು
ಕರಾವಳಿ ಜಿಲ್ಲೆಯಲ್ಲಿ ಮತ್ತೆ ಅಶಾಂತಿ ಸೃಷ್ಟಿಸುವ ದುರುದ್ದೇಶದಿಂದ ಕೃಷ್ಣಾಪುರದ ಜಲೀಲ್ ಎಂಬ ಅಮಾಯಕನನ್ನು ಹತ್ಯೆ ಮಾಡಿದ ಆರೋಪಗಳನ್ನು ಶೀಘ್ರದಲ್ಲೇ ಬಂಧಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಅವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಮುಸ್ಲಿಂ ಜಮಾಅತ್ ಮುಖಂಡರು ಮನವಿ ಸಲ್ಲಿಸಿದರು. ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಗಳನ್ನ ಮಟ್ಟ ಹಾಕಬೇಕು. ಜೊತೆಗೆ ಕೃಷ್ಣಾಪುರದ ಜಲೀಲ್ ಎಂಬ ಅಮಾಯಕನನ್ನು
ಮೂಡುಬಿದಿರೆ: ಎಳ್ಳಮವಾಸ್ಯೆಯ ಪ್ರಯುಕ್ತ ಹನ್ನೆರಡು ಕವಲಿನಲ್ಲಿ ಸಾವಿರಾರು ಭಕ್ತರು ತೀರ್ಥಸ್ಥಾನ ಮಾಡಿದರು. ಮೂಡುಬಿದಿರೆಯಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ತಾಕೊಡೆಯ ಬಳಿಯ ಹನ್ನೆರಡು ಕವಲಿನಲ್ಲಿ ಭಕ್ತರು ತೀರ್ಥಸ್ನಾನ ಮಾಡಿ ನಂತರ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಹಣ್ಣುಕಾಯಿ ಮಾಡಿ, ಪೂಜೆ ಸಲ್ಲಿಸಿ ತದ ನಂತರ ನದಿಯ ನಡುವಿನಲ್ಲಿರುವ ಪಂಚ ಮಹಾಲಿಂಗೇಶ್ವರ ದೇವಾಲಯಕ್ಕೆ ಪೂಜೆಗೈದು ನದಿಯಲ್ಲಿ ದಾನ ಬಿಟ್ಟು ದೇವರ ಕೃಪೆಗೆ ಪಾತ್ರರಾಗುತ್ತಾರೆ. ಈ