ಪಂಜ ರಸ್ತೆಯ ಕಡಬದ ಯೋಗಕ್ಷೇಮ ಸಂಕೀರ್ಣ ಸಿ.ಎ ಬ್ಯಾಂಕ್ ಬಿಲ್ಡಿಂಗ್ನಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ( ಗೋಲ್ಡ್ ಅಂಡ್ ಸಿಲ್ವರ್ ) ಶುಭಾರಂಭಗೊಂಡಿತು. ಸಂಸ್ಥೆಯನ್ನು ಉದ್ಘಾಟಿಸಿ, ದೀಪ ಬೆಳಗಿಸಿದ ಕಡಬದ ಶಾಸ್ತ್ರಿ ಕ್ಲಿನಿಕ್ ವೈದ್ಯರಾದ ಡಾ. ಸಿಎ ಶಾಸ್ತ್ರಿ ಯವರು ದೇವರ ಕೃಪೆಯಿಂದ ಸಂಸ್ಥೆ ಇನ್ನಷ್ಟು ಅಭಿವೃದ್ಧಿಗೊಳ್ಳಲಿ ಎಂದು ಶುಭ ಹಾರೈಸಿದರು.
“MS NAUTICA” third cruise vessel of the current season, docked today early morning at 0600 hours in NMPA. The vessel carrying 548 passengers & 397 crew berthed alongside berth no. 04. The overall length of the ship is 180.45 meters with carrying capacity of 30,277 Gross Tonnage & having draft of 6.0 meters. The vessel en-route […]
ಬೇರೆಲ್ಲೂ ಕಾಣದ ವಿಶಿಷ್ಠ ಉತ್ಸವ : ಇಳಿದ ಕೊಪ್ಪರಿಗೆ: ಮಹಾಸಂಪ್ರೋಕ್ಷಣೆ : ಯಶಸ್ವಿಯನೀರಾಟ : ಚಿಣ್ಣರ ಸಂಭ್ರಮ ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವವವು ಸೋಮವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊoಡಿತು. ಮುಂಜಾನೆ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು ವೈದಿಕ ವಿದಾನ ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ
ದಿನಾಂಕ 3.12.2022 ರಂದು ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೋಲೀಸರು ನಡೆಸಿದ ದೌರ್ಜನ್ಯವನ್ನು ಮಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಗಿದೆ. ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂದಕಾಜ್ಞೆ ಇದ್ದೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲರ ಮೇಲೆ F. I.R ದಾಖಲಿಸಿ ರಾತೋರಾತ್ರಿ ವಕೀಲರ ಮನೆ
ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಕಳೆದ 35 ದಿನಗಳಿಂದ ನಡೆಯುತ್ತಿದ್ದ ಆಹೋರಾತ್ರಿ ಹೋರಾಟವು ಬುಧವಾರ ರಾತ್ರಿ ಮುಕ್ತಾಯಗೊಂಡಿದ್ದು, ಹೋರಾಟ ಯಶಸ್ವಿಯಾದ ಹಿನ್ನೆಲೆಯಲ್ಲಿ ಹೋರಾಟ ಸಮಿತಿಯ ನಾಯಕರು ಹಾಗೂ ಕಾರ್ಯಕರ್ತರು ಗುರುವಾರದಂದು ಸುರತ್ಕಲ್ ಧರಣಿ ವೇದಿಕೆಯಲ್ಲಿ ವಿಜಯೋತ್ಸವ ಆಚರಿಸಿದರು. ಸಾಮೂಹಿಕ ಹೋರಾಟದ ಫಲವಾಗಿ ಸುರತ್ಕಲ್ ಅಕ್ರಮ ಟೋಲ್ ಮುಚ್ಚುವಂತಾಯಿತು, ದೇಶದಲ್ಲಿ ಇರುವ ಎಲ್ಲಾ ಅಕ್ರಮ ಟೋಲ್ ಗಳ ಮುಚ್ಚುಗಡೆಗೆ ಈ ಹೋರಾಟ
ಕಾಪು ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್, ಕಲ್ಚರಲ್ ಕ್ಲಬ್ ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು ಮತ್ತು ದಿ. ಆರ್.ಡಿ. ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 16, 17 ಮತ್ತು 18 ರಂದು ಕಾಪು ಬೀಚ್ ನಲ್ಲಿ ಕಡಲ ಐಸಿರ ಬೀಚ್ ಫೆಸ್ಟ್ -2022 ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ, ಶಾಸಕ ಲಾಲಾಜಿ ಆರ್. ಮೆಂಡನ್ ತಿಳಿಸಿದರು. ಕಾಪು ಬೀಚ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ
ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತರಾಗಿದ್ದಾರೆ.ಯಕ್ಷಗಾನ ಕಲಾವಿದರೂ ಮಾಜಿ ಶಾಸಕರೂ ಆಗಿದ್ದ ಕುಂಬ್ಳೆ ಸುಂದರ್ ರಾವ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರೂ ಆಗಿದ್ದ ಸುಂದರ್ ರಾವ್, ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಸುರತ್ಕಲ್,
ಕರಾವಳಿಯ ಮುಂಚೂಣಿ ಸಹಕಾರಿ ಲಿಮಿಟೆಡ್ ಬ್ಯಾಂಕ್ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಮಂಗಳೂರು ಇದ್ರ ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮವು ನಗರದ ಮಿಲಾಗ್ರಿಸ್ ಕಾಲೇಜಿನ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಬಿಷಪ್ ರೆವರೆಂಡ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಮತ್ತು ಉಡುಪಿ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಡಾ. ಪೀಟರ್ ಪಾವ್ಲ್ ಸಲ್ಡಾನಾ ಅವರು, ಸಮಾಜಕ್ಕೆ
ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢೀಕರಿಸಲ್ಪಟ್ಟಿಲ್ಲ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ. ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ, ಭಾರೀ ಸ್ಫೋಟದ ಸದ್ದು ಕೇಳಿಸಿದೆ ಎನ್ನುವ ವದಂತಿ ಹರಡಿದ ಹಿನ್ನೆಲೆಯಲ್ಲಿ
ಸುಬ್ರಮಣ್ಯ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು.ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕೆ.ಎಲ್.ರಾಹುಲ್, ಮಹಾಪೂಜೆಯಲ್ಲಿ ಭಾಗಿಯಾಗಲಿದ್ದಾರೆ.