ರಾಷ್ಟ್ರೀಯ ಹೆದ್ದಾರಿಗೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 14-10-2025 ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ
ಪಡುಬಿದ್ರಿ:ಯುವ ವಾಹಿನಿ ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31ಹಾಗೂ ಫೆಬ್ರವರಿ 01ನೇ ತಾರೀಕು ಅಂತರ್ ರಾಷ್ಟ್ರೀಯ ಮಟ್ಟದ ಬಿಲ್ಲವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅದರ ಪೂರ್ವಬಾವಿಯಾಗಿ ಅದರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕ್ರಿಕೆಟ್ ತರಬೇತುದಾರರಾದ ವೈ.ಉದಯ ಕುಮಾರ್
ಉಚ್ಚಿಲ:ಕರ್ನಾಟಕ ಸರಕಾರ ಕಾರ್ಮಿಕ ಸಚಿವರಾದ ಸನ್ಮಾನ್ಯ ಸಂತೋಷ್ ಲಾಡ್ ರವರು ಇಂದು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಸಂತೋಷ್ ಲಾಡ್ ಅವರನ್ನು ಶ್ರೀ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದ. ಕ. ಮೊಗವೀರ ಮಹಾಜನ ಸಂಘದ ಸದಸ್ಯರಾದ ಕಿರಣ್ ಕುಮಾರ್ ಪಿತ್ರೊಡಿ ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಲಾವಣ್ಯ ಬಲ್ಲಾಳ್, ಸುರೇಶ್ ಕಾಂಚನ್ ಕೋಟ, ಸೌರಭ್
ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಮಂಗಳೂರಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3,285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ DBFOT ಆಧಾರದ ಮೇಲೆ ನಗದೀಕರಿಸಲು ಮತ್ತು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿ ಸಂಪುಟ ಸಭೆಯಲ್ಲಿ ನಿರ್ಣಯಿಸಿದ್ದನ್ನು ಸ್ವಾಗತಿಸಿ ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡರು ಮುಖ್ಯಮಂತ್ರಿ
ಉಪ್ಪುಂದ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮ ಗ್ರಾಮ ಪಂಚಾಯತ್ ಉಪ್ಪುಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳು ಸಹಯೋಗದಲ್ಲಿ ನಡೆದ ಪೆÇೀಷಣ್ ಅಭಿಯಾನ ಮತ್ತು ಸೀಮಂತ ಹಾಗೂ ಅನ್ನಪ್ರಾಶನ ಕಾರ್ಯಕ್ರಮ ಖಂಬದಕೋಣೆ ಸೇವಾ ಸಹಕಾರಿ ಸಭಾಭವನ ಉಪ್ಪುಂದ ಸಂಭ್ರಮದಲ್ಲಿ ನಡೆಯಿತು.
ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಪೌಷ್ಟಿಕಾಂಶ ಆಹಾರಗಳ ಬಗ್ಗೆ ಮಾಹಿತಿ ಶಿಬಿರ ಶಾಂತೇರಿ ಕಾಮಾಕ್ಷಿ ಕಲ್ಯಾಣ ಮಂಟಪ ನಾಗೂರಿನಲ್ಲಿಸಂಭ್ರಮದಿಂದ ನಡೆಯಿತು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ್ ಖಾರ್ವಿ ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿ ನಮ್ಮ ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತಲ
ನಗರದ ಲಾಲ್ಬಾಗ್ನಲ್ಲಿರುವ ಕಾಂಪ್ಲೆಕ್ಸ್ವೊಂದರ ಅಂಗಡಿಯಲ್ಲಿ ಇ-ಸಿಗರೇಟನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,72,745 ರೂ.ಮೌಲ್ಯದ ಇ-ಸಿಗರೇಟ್ ಮತ್ತಿತರ ಬೆಲೆಬಾಳುವ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಂಗಡಿಯ ಮಾಲಕ ಶಿವು ದೇಶಕೋಡಿ, ಬಂಟ್ವಾಳ ತಾಲೂಕಿನ ಸಂತೋಷ್, ಕುದ್ರೋಳಿಯ ಇಬ್ರಾಹಿಂ ಯಾನೆ ಇರ್ಷಾದ್ ಬಂಧಿತ ಆರೋಪಿಗಳಾಗಿದ್ದಾರೆ. ಆಮಂತ್ರಣ ಎಂಬ ಹೆಸರಿನ ಅಂಗಡಿಯಲ್ಲಿ ನಿಷೇಧಿತ
ಕಾರ್ಕಳ ಹಿರ್ಗಾನ ತುಂಬೆ ಹಿತ್ಲು ನಲ್ಲಿ ನಡೆದ ದನ ಕಳ್ಳತನ ಪ್ರಕರಣ ದಲ್ಲಿ ಇಬ್ಬರನ್ನು ಕಾರ್ಕಳ ಪೊಲೀಸರು ಬಂಧನ ಮಾಡಿದ್ದಾರೆ.ಹಿರ್ಗಾನದ ದಿವಾಕರ ಆಚಾಟರ್ಯ ಪ್ರಾಯ ೪೫ದೇವಿಕೃಷಾ ಹೌಸ್ ತುಂಬೆಹಿತ್ಲು ಹಿರ್ಗಾನ ಗ್ರಾಮ ಇವರ ಮನೆಯ ದನಗಳನ್ನು ಈ ಕಳ್ಳರು ಕಳ್ಳತನ ಮಾಡಿ ಮಾಂಸ ಮಾಡಿದ್ದರು ಸಾರಾಂಶ :ಅಕ್ಟೋಬರ್ ೩ರಂದು ಬೆಳಿಗ್ಗೆ ಸುಮಾರು ೯:೦೦ ಗಂಟೆಗೆ ೩೫,೦೦೦/- ರೂ ಮೌಲ್ಯದ ಫಿರ್ಯಾಧುದಾರರಿಗೆ ಸೇರಿದ ಗೀರ್ ತಳಿಯ ಕೆಂಪು ಬಣ್ಣದ ದನವನ್ನು ಅವರ ವಾಸದ ಮನೆಯಾದ ಕಾರ್ಕಳ
ಮೂಡುಬಿದಿರೆ:ಹೆಗ್ಗಡೆ ಮಹಿಳಾ ಸಂಘ ಮೂಡುಬಿದಿರೆ ವಲಯ ಇದರ ಪ್ರಸಕ್ತ ಸಾಲಿನ ನೂತನ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ ಮತ್ತು ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಅವಿರೋಧ ಆಯ್ಕೆಯಾಗಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಕ್ರ 412/2004 U/s 143,147,148,323,427,506,149 ಐಪಿಸಿ ಪ್ರಕರಣದ ಹಾಗೂ ಮಾನ್ಯ 2 ನೇ ಸಿ.ಜೆ.ಎಂ ನ್ಯಾಯಾಲಯ ಮಂಗಳೂರು ಸಿ. ಸಿ ನಂಬ್ರ 12-2007 ರಲ್ಲಿ ಆರೋಪಿ ಅಲ್ತಾಪ್ ಪ್ರಾಯ 47 ವರ್ಷ ತಂದೆ : ಇಸ್ಮಾಯಿಲ್ @ ಮೊಹಮ್ಮದ್ ವಾಸ: 25-82, ಇಮ್ರಾನ್ ಮಂಜಿಲ್, ಎಮ್ ಜಿ ಎಮ್ -967, ಕಸಬ ಬೆಂಗ್ರೆ ಮಂಗಳೂರು ತಾಲೂಕು ಎಂಬಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ […]