Home Posts tagged #v4news karnataka (Page 10)

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ತಾಡಿ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಅಶೋಕ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 19ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಪ್ರಧಾನ ಕಾರ್ಯದರ್ಶಿ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಲ್ಕಿ:ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ (ರಿ.)ಇದರ ರಜತ ಮಹೋತ್ಸವವು ಮಾರ್ಚ್ 10ರಂದು ನಡೆಯಲಿದ್ದು, ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ.ರಾಜಶೇಖರ ಕೋಟ್ಯಾನ್ ರವರು ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಮಯದಲ್ಲಿ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಗೀತಾಂಜಲಿ ಸುವರ್ಣ ಇವರನ್ನು ಬಿಲ್ಲವರ ಮಹಿಳಾ

ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ.

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯ ಗೌರವ. ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆಗಳ ತರಬೇತಿಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಗೆ 2024ರ ಸಾಲಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಲ್ಪಡುವ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯು

ಮಂಗಳೂರು: ನ.16ರಿಂದ 26ರ ವರೆಗೆ ಸಿಟಿಗೋಲ್ಡ್ನಲ್ಲಿ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ಗೆ ಚಾಲನೆ

ಮಂಗಳೂರು: ನ.16ರಿಂದ 26ರ ವರೆಗೆ ಸಿಟಿಗೋಲ್ಡ್ನಲ್ಲಿ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ಗೆ ಚಾಲನೆ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಸಿಟಿ ಗೋಲ್ಡ್ ರಜತ ಸಂಭ್ರಮದಲ್ಲಿದ್ದು, ನ.16ರಿಂದ 26ರ ವರೆಗೆ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ನ್ನು ಮಂಗಳೂರಿನ ಶಾಖೆಯಲ್ಲಿ ಆಯೋಜಿಸಿದ್ದಾರೆ. ಬಿಗ್ಬಾಸ್ ವಿನ್ನರ್, ನಟ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ಅವರು ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ನ್ನು ಉದ್ಘಾಟಿಸಿದ್ದಾರೆ. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಸಯ್ಯದ್ ಮದನಿ

ತಹಶೀಲ್ದಾರ್‌ಗೆ ಹಲ್ಲೆ ಮಾಡಿದ ಶಾಸಕ : ಶಾಸಕರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

: ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್‌ (MLA AKM Ashraf) ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್‌ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಒಂದು ವರ್ಷ ಸಜೆ ವಿಧಿಸಿದೆ.2015ರಲ್ಲಿ ನವೆಂಬರ್‌ 25 ರಂದು ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಕಾನ್ಪರೆನ್ಸ್‌ ಹಾಲ್‌ನಲ್ಲಿ ಚುನಾವಣೆ ಕುರಿತು ಹಿಯರಿಂಗ್‌ ನಡೆಯುತ್ತಿದ್ದ ಸಂದರ್ಭದಲ್ಲಿ ಮತದಾರನೋರ್ವನ ಅರ್ಜಿಯಲ್ಲಿ ಲೋಪ ಇರುವ ಕಾರಣ ಬದಿಗಿರಿಸಿದ್ದರು. ಇದರಿಂದ ಕೋಪಗೊಂಡ ಕೆಎಂ ಅಶ್ರಫ್‌ ಮತ್ತಿತರರು ಅಂದಿನ

ಕಾಸರಗೋಡು: ವಿಜಯ ಕುಮಾರ್ ರೈ ರವರ ತಾಯಿ ದುರ್ಗಾ ರೈ ನಿಧನ

ಕಾಸರಗೋಡು: ವಿಜಯ ಕುಮಾರ್ ರೈ ರವರ ತಾಯಿ ದುರ್ಗಾ ರೈ ನಿಧನ ಉಪ್ಪಳ ಮಂಗಲ್ಪಾಡಿಯ ಬಿಜೆಪಿಯ ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ರೈ ಅವರ ತಾಯಿ ದುರ್ಗಾ ರೈ ಅವರು ನಿಧನರಾಗಿದ್ದಾರೆ. ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ದಿವಂಗತ ಬಾಬು ರೈ ಮಲ್ಲಂಗೈ ಅವರ ಧರ್ಮ ಪತ್ನಿಯಾಗಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಎಂದು ಸುದ್ದಿ ಮೂಲಗಳು ತಿಳಿಸಿವೆ ವಿ4 ನ್ಯೂಸ್ ಬ್ಯುರೋ

ಕಾಸರಗೋಡು: ಮಂಗಲ್ಪಾಡಿ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆ, ಪಂಚಾಯತ್ ಗೆ ಬೀಗ ಹಾಕಿದ ಪಂಚಾಯತ್ ಸದಸ್ಯ

ಕಾಸರಗೋಡು: ಉಪ್ಪಳ ಮಂಗಲ್ಪಾಡಿ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆ, ಪಂಚಾಯತ್ ಗೆ ಬೀಗ ಹಾಕಿದ ಪಂಚಾಯತ್ ಸದಸ್ಯ ಉಪ್ಪಳದ ಮಂಗಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆಯ ಹಿನ್ನೆಲೆಯಲ್ಲಿ ಪಂಚಾಯತ್ ಗೆ ಬೀಗ ಹಾಕಿದ ಘಟನೆ ನಡೆದಿದೆ. ಮಂಗಲ್ಪಾಡಿ ಪಂಚಾಯತ್ ಆಫೀಸ್ನಲ್ಲಿ ಹಲವಾರು ದಿನಗಳಿಂದ ಉದ್ಯೋಗಸ್ತರ ಕೊರತೆ ಇದ್ದು,ಮೊನ್ನೆ ಬಿಜೆಪಿ ಪಂಚಾಯತ್ ಸಮಿತಿ ವತಿಯಿಂದ ಸೂಚನಾ ಪ್ರತಿಭಟನೆ ನಡೆದರು ಈ ಬಗ್ಗೆ ತಮಗೇನು ಗೊಡವೆ ಇಲ್ಲದ ರೀತಿಯಲ್ಲಿ ವರ್ತಿಸುತ್ತಿರುವ

ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು

ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗೆ ಕುಂಜತ್ತೂರು ಮಾಡ ಎಂಬಲ್ಲಿ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕುಂಜತ್ತೂರು ಮಾಡ ವಲಯದ ರಘು ಶೆಟ್ಡಿ ಎಂಬವರ ಪುತ್ರ ಸುಮಂತ್ (17) ಗಾಯಗೊಂಡ ಬಾಲಕ ಎಂದು ತಿಳಿದುಬಂದಿದೆ.ಕಾಲೇಜಿನಿಂದ ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಸುಮಂತ್

ಮಂಗಳೂರು: ಸಹೋದರರಿಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಮಂಗಳೂರು : ಕದ್ರಿ ಕಂಬಳದಲ್ಲಿರುವ ತಮ್ಮ ನಿವಾಸದಲ್ಲಿ ಇಬ್ಬರು ವೃದ್ಧೆಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಅಕ್ಟೋಬರ್ 3 ರಂದು ನಡೆದಿದೆ. ಮೃತರನ್ನು 70 ವರ್ಷ ವಯಸ್ಸಿನ ಲತಾ ಭಂಡಾರಿ ಮತ್ತು ಅವರ ಸಹೋದರಿ ಸುಂದರಿ ಶೆಟ್ಟಿ (80) ಎಂದು ಗುರುತಿಸಲಾಗಿದೆ. ಲತಾ ಭಂಡಾರಿಯವರ ಪತಿ ಜಗನಾಥ ಭಂಡಾರಿ ಎಂದಿನಂತೆ ಯಶರಾಜ್ ಬಾರ್‌ಗೆ ಕೆಲಸಕ್ಕೆ ಹೋಗಿದ್ದರು. 4:30 ಕ್ಕೆ ಮನೆಗೆ ಹಿಂದಿರುಗಿದಾಗ, ಅವರು ತಮ್ಮ ಕೋಣೆಯಲ್ಲಿ ತಮ್ಮ ಹೆಂಡತಿ ಮತ್ತು ಅತ್ತಿಗೆ

ಭಾವನೆಯ ಬಂಧದಿಂದ ಧರ್ಮ ಬೆಳೆಸೋಣ : ಕೊಂಡೆವೂರು ಶ್ರೀಗಳು

ದಿ.28.09.2023 ಗುರುವಾರ ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 20 ನೇ ಚಾತುರ್ಮಾಸ್ಯದ ಮಂಗಲೋತ್ಸವ ತದಂಗವಾಗಿ ನಡೆದ 48 ಗಂಟೆಗಳ ಅಖಂಡ ಭಜನೆಯ ಮಂಗಲ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆದವು. ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಗಳವರು ಆಶೀರ್ವಚನಗೈಯುತ್ತಾ “ ಮಠದ ಬೆಳವಣಿಗೆಗೆ ಭಕ್ತಿ,ಜೊತೆಗೆ ಭಾವನೆಗಳ ಹೃದಯ ಬಂಧ ಕಾರಣ. ಹೆತ್ತ ಮಾತೆಯಿಂದ ಅನೇಕ ಸಜ್ಜನ ಬಂಧುಗಳ ಭಾವನಾತ್ಮಕ ಮತ್ತು ಸರ್ವ ರೀತಿಯ ನೆರವಿನಿಂದ ಅನೇಕ ಚಟುವಟಿಕೆಗಳು